Headlines

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಶಿಕ್ಷಕಿ – ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಶಿಕ್ಷಕಿ – ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಪತಿಯನ್ನು ಕೊಲೆಗೈದ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ, ಮತ್ತೋರ್ವನಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿರುವ ಘಟನೆ ಭದ್ರಾವತಿ ನಗರದಲ್ಲಿ ನಡೆದಿದೆ. ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಶನಿವಾರ ಈ ತೀರ್ಪು ಪ್ರಕಟಿಸಿದರು. ಅಂತರಗಂಗೆಯ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಲಕ್ಷ್ಮೀ, ಗುಲ್ಬರ್ಗದಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕ ಇಮ್ತಿಯಾಜ್…

Read More

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ ಧಾರ್ಮಿಕ ಕ್ಷೇತ್ರಗಳ ವಿರುದ್ಧ ದಬ್ಬಾಳಿಕೆ ಶತ-ಶತಮಾನಗಳಿಂದಲ್ಲೂ ನಡೆಯುತ್ತ ಬಂದಿದ್ದು ಹಿಂದುಗಳು ಪೂಜಿಸುವ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ ಎಂದು ಮಂಗಳೂರಿನ ಪ್ರಖ್ಯಾತ ಅಂಕಣ ಬರಹಗಾರರು ಮತ್ತು ಹಿಂದೂ ವಾಗ್ಮಿ ಆದರ್ಶ ಗೋಖಲೆ ಹೇಳಿದರು. ಹೊಸನಗರದಲ್ಲಿ ಹಿಂದೂ ಮಹಾ ಧರ್ಮಸ್ಥಳ ಭಕ್ತಾಧಿಗಳು ವೇದಿಕೆಯಿಂದ ಕೊಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀಧರ್ಮಸ್ಥಳ ಮಂಜುನಾಥ ಸ್ವಾಮಿ ಪುಣ್ಯ ಸನ್ನಿಧಿಗೆ ಕಳಂಕ ತಂದಿರುವವರ…

Read More

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು ಹೊಸನಗರ: ತಾಲೂಕಿನ  ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ ವೇಳೆ ಕೃಷಿ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ ಸಾದಿಕ್ (42)ಮೃತಪಟ್ಟ ಕಾರ್ಮಿಕ. ಅ. 18ರಂದು ಸಾದಿಕ್ ಮತ್ತು ಮಂಜುನಾಥ ಎಂಬುವರು ನೂಲಿಗೇರಿ ನಿವಾಸಿ ಅಬ್ಬಾಸ್ ಅವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದರು. ಆಗ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು….

Read More

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ ಹೊಸನಗರ ತಾಲ್ಲೂಕಿನ ಗಡಿ ಭಾಗವಾದ ಸಾಗರ ತಾಲೂಕಿಗೆ ಹೊಂದಿಕೊಂಡಿರುವ ಪಟಗುಪ್ಪ ಸೇತುವೆ ಬಳಿ ಹಿನ್ನೀರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಶಿಕಾರಿಪುರ ಮೂಲದ ಶಿವರಾಜ್ (29) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಶಿಕಾರಿಪುರ ತಾಲ್ಲೂಕಿನ ಬಿಳಕಿ ಗ್ರಾಮದವರು ಎಂದು ತಿಳಿದುಬಂದಿದ್ದು , ಶಿವರಾಜ್‌ಗೆ ಮದ್ಯಪಾನ ವ್ಯಸನವಿದ್ದು, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್ ಮಾಸ್ಕ್ ಮ್ಯಾನ ಯಾರು ..!!? ಈತನ ಹಿನ್ನಲೆಯೇನು..!!?? ಧರ್ಮಸ್ಥಳ ಆಗಸ್ಟ್ 23: ಧರ್ಮಸ್ಥಳದಲ್ಲಿ ನೂರಾರು ಜನರನ್ನು ಹೂತು ಹಾಕಿರುವುದಾಗಿ ಹೇಳಿ ಭಾರೀ ಸಂಚಲನ ಸೃಷ್ಟಿಸಿದ್ದ ಅನಾಮಿಕ ವ್ಯಕ್ತಿಯನ್ನೇ, ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿ ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿತ್ತು , ಮಾಸ್ಕ್ ಮ್ಯಾನ್  ಚಿನ್ನಯ್ಯನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿ…

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ ಘಟನೆ  ದಾವಣಗೆರೆ ಯ ಕುಂದುವಾಡದಲ್ಲಿ ಸಂಭವಿಸಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದವರು. ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ…

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ ಘಟನೆ  ದಾವಣಗೆರೆ ಯ ಕುಂದುವಾಡದಲ್ಲಿ ಸಂಭವಿಸಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದವರು. ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ…

Read More

ಬಾವಿಗೆ ಹಾರಿ ಮಾಜಿ ಯೋಧ ಆತ್ಮ*ಹತ್ಯೆ

ಬಾವಿಗೆ ಹಾರಿ ಮಾಜಿ ಯೋಧ ಆತ್ಮಹತ್ಯೆ ಕುಂಸಿ: ಮಾಜಿ ಸೈನಿಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕುಂಸಿ ಸಮೀಪದ ಚಿನ್ಮನೆ ಗ್ರಾಮದ ಮಾಜಿ ಯೋಧ ಡಿ.ಆರ್.ಸುರೇಶಪ್ಪ ದೊಡ್ಮನೆ (೬೬) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಬೆಳಗಿನ ಜಾವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಊರಿನಲ್ಲಿ ವ್ಯವಸಾಯದ ಜೊತೆಗೆ ಅಂಗಡಿ ನಡೆಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ತನ್ನ ಮನೆ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ…

Read More

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್ ರಿಪ್ಪನ್ ಪೇಟೆ : ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ ಉತ್ತಮ ವೇದಿಕೆಯಾಗಿದೆ ಎಂದು ತಾಲ್ಲೂಕು ಪಂಚಾಯಿತಿಯ ಪಿ.ಎಂ.ಘೋಷಣ್ ಸಹಾಯಕ ನಿರ್ದೇಶಕ ಜಿ.ಶೇಷಾಚಲ ನಾಯಕ್ ತಿಳಿಸಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ…

Read More

ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು

ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು ಸಾಲಬಾಧೆ ಮತ್ತು ಬೆಳೆ ನಷ್ಟದಿಂದ ಮನನೊಂದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಮಂಜುನಾಥ್ ( 36 ) ಎಂದು ಗುರುತಿಸಲಾಗಿದೆ. ಮಂಜುನಾಥ್ ಬ್ಯಾಂಕ್ ಸೇರಿದಂತೆ ವಿವಿಧ ಮೂಲಗಳಿಂದ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದೇ ಸಮಯದಲ್ಲಿ, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅವರ ಮೆಕ್ಕೆಜೋಳದ ಬೆಳೆ ಸಂಪೂರ್ಣವಾಗಿ ನಾಶವಾಗಿತ್ತು. ಕೃಷಿ ನಷ್ಟದಿಂದ ಆರ್ಥಿಕ…

Read More