Headlines

ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ

ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಪಾಕಿಸ್ಥಾನದ ಬೆಂಬಲಿತ ಉಗ್ರರನ್ನು ಭಾರತೀಯ ಸೇನೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ನಿರ್ನಾಮ ಮಾಡಿದ ಭಾರತೀಯ ಸೇನೆಗೆ ನೈತಿಕ ಬೆಂಬಲ ವ್ಯಕ್ತಪಡಿಸಿ ನಾಗರಿಕ ವೇದಿಕೆ ವತಿಯಿಂದ ಸಾಗರದಲ್ಲಿ ಹಮ್ಮಿಕೊಂಡಿದ್ದ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ ಸುರಿಯುತ್ತಿದ್ದ ಮಳೆ ಯಲ್ಲಿಯೂ…

Read More

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ಶವ ಪರೀಕ್ಷೆ ವರದಿ ನೀಡುವುದಕ್ಕಾಗಿ ಮಂಗಳವಾರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೈದ್ಯರನ್ನು…

Read More

ಮಳೆಯಲ್ಲೂ ರಾಷ್ಟ್ರಧ್ವಜ ಹಿಡಿದು ನಡೆದು ಯಶಸ್ವಿಯಾದ ವಿಜಯ ತಿರಂಗಾ ಯಾತ್ರೆ

ಮಳೆಯಲ್ಲೂ ರಾಷ್ಟ್ರಧ್ವಜ ಹಿಡಿದು ನಡೆದು ಯಶಸ್ವಿಯಾದ ವಿಜಯ ತಿರಂಗಾ ಯಾತ್ರೆ ಪಾಕ್ ಉಗ್ರರ ನೆಲೆಗಳನ್ನು ಯಶಸ್ವಿಯಾಗಿ ಧ್ವಂಸ ಮಾಡಿದ ಸೈನಿಕರಿಗೆ ಕೃತಜ್ಞತೆ ತಿಳಿಸುವ ವಿಜಯ ತಿರಂಗಾ ಯಾತ್ರೆಯನ್ನು ಮಳೆಯಲ್ಲೂ ಯಶಸ್ವಿಯಾಗಿ ನಡೆಸಲಾಯಿತು. ಶಿವಮೊಗ್ಗದ ನಾಗರಿಕರ ವೇದಿಕೆ ಈ ಯಾತ್ರೆ ಆಯೋಜಿಸಿತ್ತು. ರಾಮಣ್ಣ ಶ್ರೇಷ್ಠಿ ಪಾರ್ಕ್​ನಿಂದ ಗಾಂಧಿ ಬಜಾರ್ ಮೂಲಕ, ಶಿವಪ್ಪ ನಾಯಕ ವೃತ್ತದಿಂದ ಟಿ.ಸೀನಪ್ಪ‌ ಶೆಟ್ಟಿ ವೃತ್ತದ ವರೆಗೂ ವಿಜಯ ತಿರಂಗಾ ಯಾತ್ರೆ ನಡೆಸಲಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್​ನಿಂದ ಪ್ರಾರಂಭವಾದ ತಿರಂಗಾ ಯಾತ್ರೆಯಲ್ಲಿ ಸುಮಾರು 700 ಮೀಟರ್…

Read More

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಅಶೋಕ್ ಕೆ ಎಸ್…

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು

Murder suspect shot in leg after attempting to attack police Murder suspect shot in leg after attempting to attack police ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊ*ಲೆ ಆರೋಪಿ ಕಾಲಿಗೆ ಗುಂಡು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊ*ಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ…

Read More

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ತತ್ತಕ್ಷಣ ವರ್ಗಾವಣೆಗೊಳಿಸಿ ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಛೇರಿಯಲ್ಲಿ ವರದಿ ಮಾಡಿಕೊಳ್ಳಲು ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪಿಎಸೈ 2 ಆಗಿ ಕಾರ್ಯ ನಿರ್ವಹಿಸುತ್ತಿರುವ ಟಿ…

Read More

RIPPONPET|ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಾರಗೋಡು ಗ್ರಾಮದ ಯುವಕನೊಬ್ಬ ಮನೆಯಲ್ಲಿ ಯಾರು ಇಲ್ಲದೇ ಇರುವ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಕಾರಗೋಡು ಗ್ರಾಮದ ಸೃಜನ್…

Read More

ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ

ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಂತೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಶೀಘ್ರ ಪ್ರಕ್ರಿಯೆ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೌಕರರ ಪರವಾಗಿ ಮನವಿ ಸಲ್ಲಿಸುವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಮಧ್ಯಾಹ್ನ ಹೀಲಿಯಂ ಅನಿಲ ತುಂಬಿದ ಬೃಹತ್ ಬಲೂನು ಹಾರಿಸುವ ಮೂಲಕ ಸರ್ಕಾರಿ ನೌಕರರ…

Read More

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್ ರಾಮನಗರ ತಾಲೂಕಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೋನಿಯ ಖುಷಿ ಸಾವಿನ ಪ್ರಕರಣಕ್ಕೆ ಇದೀಗ ಭಾರೀ ಟ್ವಿಸ್ಟ್‌ ಸಿಕ್ಕಿದೆ. ಎಫ್‌ಎಸ್‌ಎಲ್‌ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದು ತಿಳಿದುಬಂದಿದೆ. ಕಳೆದ ನಾಲ್ಕೈದು ದಿನಗಳಿಂದ 14 ವರ್ಷದ ಬಾಲಕಿ ಖುಷಿ ಎಂಬಾಕೆಯ ಸಾವಿನ ಕುರಿತು ಪ್ರತಿಭಟನೆಗಳು ನಡೆದಿದ್ದವು. ಬಾಲಕಿಯ ಕುಟುಂಬಸ್ಥರು ಹಾಗೂ ಸಂಬಂಧಿಕರು ನಾಲ್ಕು ಮಂದಿ ಬಾಲಕಿಯನ್ನು…

Read More

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಬಂಧಿಸಲಾಗಿದ್ದು, ತನಿಖೆಯ ವೇಳೆ ಹಲ್ವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಆಕೆ ಭಾರತದಲ್ಲಿ ಸಾಮಾನ್ಯ ಜನರಂತೆ ಜೀವನ ನಡೆಸುತ್ತಿದ್ದಳಂತೆ. ಆದರೆ ಪಾಕಿಸ್ತಾನಕ್ಕೆ ಹೋದರೆ ವಿಐಪಿ ಸತ್ಕಾರ ಆಕೆಗೆ ದೊರೆಯುತ್ತಿತ್ತಂತೆ. ಪಾಕಿಸ್ತಾನ ರಾಯಭಾರ ಕಚೇರಿ ಅಧಿಕಾರಿ ಡ್ಯಾನಿಶ್ ಮತ್ತು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳ ಜೊತೆ ಅಕೆ ನಿಕಟ ಸಂಪರ್ಕ ಹೊಂದಿದ್ದು, ಇದೇ…

Read More