HUMCHA | ನವೋದಯ ಶಾಲೆ ಉಚಿತ ತರಬೇತಿ ಶಿಬಿರ ಉದ್ಘಾಟನೆ | ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯ ; ಮಂಜಪ್ಪ ಗುಳುಕೊಪ್ಪ
HUMCHA | ನವೋದಯ ಶಾಲೆ ಉಚಿತ ತರಬೇತಿ ಶಿಬಿರ ಉದ್ಘಾಟನೆ | ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯ ; ಮಂಜಪ್ಪ ಗುಳುಕೊಪ್ಪ ರಿಪ್ಪನ್ಪೇಟೆ ; ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯವಾಗಿದೆ.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಆಭ್ಯಾಸ ಮಾಡಿದಲ್ಲಿ ಮಾತ್ರ ಗುರಿ ತಲುಪಲು ಸಾದ್ಯ ಶಿಕ್ಷಣ ಶ್ರೇಷ್ಟ ನಾಗರೀಕರನ್ನಾಗಿ ಮಾಡುತ್ತದೆಂದು ನಿವೃತ್ತ ಶಿಕ್ಷಕ ಮಂಜಪ್ಪ ಗುಳುಕೊಪ್ಪ ಹೇಳಿದರು. ಹುಂಚ ಶ್ರೀಪದ್ಮಾಂಬ ಪ್ರೌಢಶಾಲೆಯ ಶ್ರೀರಂಗರಾವ್ ಸಭಾಭವನದಲ್ಲಿ ಭಾನುವಾರ ಮಿಲನ ಆಲೂಮ್ನಿ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ 5ನೇ ವರ್ಷದ…