
ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್ಐ ರಾಜುರೆಡ್ಡಿ
ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್ಐ ರಾಜುರೆಡ್ಡಿ ರಿಪ್ಪನ್ಪೇಟೆ : ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕು,ರಕ್ತದ ಅಗತ್ಯತೆ ಮನಗಾಣುವ ಮೂಲಕ ಯುವ ಜನತೆ ರಕ್ತದಾನದಂತಹ ಮಹತ್ಕಾರ್ಯಕ್ಕೆ ಹೆಚ್ಚು ಹೆಚ್ಚು ಕೈ ಜೋಡಿಸಬೇಕು ಎಂದು ರಿಪ್ಪನ್ಪೇಟೆ ಪೊಲೀಸ್ ಠಾಣಾಧಿಕಾರಿ ರಾಜುರೆಡ್ಡಿ ಹೇಳಿದರು. ಜಿಲ್ಲಾ ಮೆಗ್ಗಾನ್ ಸರಕಾರಿ ಆಸ್ಪತ್ರೆ, ಪೊಲೀಸ್ ಇಲಾಖೆ , ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ರಿಪ್ಪನ್ಪೇಟೆಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ ರಕ್ತದಾನ ಮಾಡುವ ಮೂಲಕ ವ್ಯಕ್ತಿ ಸಂಭವನೀಯ ಹೃದಯಾಘಾತ, ರಕ್ತದೊತ್ತಡ,…