Headlines

RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ

RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗವಾದ ಹೊಸನಗರ ತಾಲೂಕಿನಲ್ಲಿ ಮಳೆ ಆರ್ಭಟಕ್ಕೆ ಜನ ಕಂಗಾಲಾಗಿದ್ದಾರೆ. ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಇದೀಗ ಜನರನ್ನು ಹೈರಾಣು ಮಾಡಿದೆ. ಹೊಸನಗರದ ಬೆಳ್ಳೂರು , ಹೆದ್ದಾರಿಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರಿ ಮಳೆಯಾಗಿದ್ದು, ಹಳ್ಳ-ಕೊಳ್ಳಗಳು ಉಕ್ಕಿ ಹರಿಯಲು ಆರಂಭಿಸಿವೆ. ಕೆಲವು ಕಡೆಗಳಲ್ಲಿ ಮಳೆ ನೀರೇ ರಸ್ತೆಗಳ ಮೇಲೆ ಹರಿಯುತ್ತಿದೆ. ಪರಿಣಾಮವಾಗಿ ಸಾರ್ವಜನಿಕರಿಗೆ…

Read More

ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್

ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್ ರಿಪ್ಪನ್ ಪೇಟೆ : ಆತ್ಮಸಾಕ್ಷಿ ಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ  ಎಂದು ಹಿರಿಯ ವ್ಯವಹಾರಗಳ ಜಿಲ್ಲಾ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಎಂ.ಎಸ್. ಸಂತೋಷ್ ಹೇಳಿದರು. ಅಮೃತ(ಗರ್ತಿಕೆರೆ) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತದಾರ ಸಾಕ್ಷರತಾ ಸಂಘ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಲಾಗಿದ್ದ ಕಾನೂನಿನ ಅರಿವು ಮತ್ತು…

Read More

ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ

ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ ಸಾಲದಿಂದ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಲ್ಯಾಪುರ ಗ್ರಾಮದಲ್ಲಿ ನಡೆದಿದೆ. ಹೊಸ ಮನೆ ನಿರ್ಮಾಣಕ್ಕೆ ಸಾಲ ಮಾಡಿಕೊಂಡಿದ್ದ ದಂಪತಿ ಸಾಲ ತೀರಿಸಲಾಗದೆ ಭಾನುವಾರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಾ ನಾಯ್ಕ(72), ಲಕ್ಷ್ಮಮ್ಮ(58) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ದಂಪತಿಗೆ ಇಬ್ಬರು ಪುತ್ರರಿದ್ದಾರೆ , ಮನೆ ನಿರ್ಮಾಣಕ್ಕೆ ಮಾಡಿದ್ದ ಸಾಲದ ವಿಚಾರವಾಗಿ ದಂಪತಿ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾಳೂರು…

Read More

ಬೈಕ್ ಚಲಾಯಿಸುತಿದ್ದಾಗಲೇ ಹೃದಯಾಘಾತ – 29 ವರ್ಷದ ಯುವಕ ಸ್ಥಳದಲ್ಲೇ ಸಾವು

ಬೈಕ್ ಚಲಾಯಿಸುತಿದ್ದಾಗಲೇ ಹೃದಯಾಘಾತ – 29 ವರ್ಷದ ಯುವಕ ಸ್ಥಳದಲ್ಲೇ ಸಾವು ಸಾಗರ, ಆ.5 – ದಾವಣಗೆರೆ ಮೂಲದ 29 ವರ್ಷದ ಯುವಕನೊಬ್ಬನು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಕಾಲಿಕ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಬಸಾಪುರ ಗ್ರಾಮದ ಕೆಂಪನಹಳ್ಳಿ ರವೀಂದ್ರರ ಪುತ್ರ ಕೆ. ಆಕರ್ಷ್ (29) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಕರ್ಷ್ ತಮ್ಮ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಸಿಗಂದೂರು ದೇವಾಲಯಕ್ಕೆ ತೆರಳುತ್ತಿದ್ದಾಗ ಸಾಗರ ತಾಲ್ಲೂಕಿನ ಬಲಸಗೋಡು ಗ್ರಾಮದ ಸಮೀಪ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ತೀವ್ರ…

Read More

ಶಿವಮೊಗ್ಗದ ಆರ್‌ಎಸ್‌ಎಸ್ ಕಚೇರಿ ಮಧುಕೃಪಾದಲ್ಲಿ ಆಕಸ್ಮಿಕ ಬೆಂಕಿ

ಶಿವಮೊಗ್ಗದ ಆರ್‌ಎಸ್‌ಎಸ್ ಕಚೇರಿ ಮಧುಕೃಪಾದಲ್ಲಿ ಆಕಸ್ಮಿಕ ಬೆಂಕಿ ಶಿವಮೊಗ್ಗ: ನಗರದ ಪಂಚವಟಿ ಕಾಲೋನಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಚೇರಿ ಮಧು ಕೃಪಾ ಕಟ್ಟಡದ  ಕೊನೆಯ ಮಹಡಿಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದಿಂದ ಕಚೇರಿಯಲ್ಲಿದ್ದ ಕೆಲವು ವಸ್ತುಗಳು ಸುಟ್ಟು ಹೋಗಿವೆ. ಪ್ರಮುಖವಾಗಿ ಹಾಸಿಗೆ ಮತ್ತು ಕುರ್ಚಿಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ…

Read More

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ ಹೊಸನಗರ ತಾಲ್ಲೂಕಿನ ಹೂವಿನಕೋಣಿ ಗ್ರಾಮದ ಸರಕಾರಿ ಶಾಲೆಯಲ್ಲಿ ಸಂಭವಿಸಿದ ಕೀಟನಾಶಕ ಘಟನೆ ಮಹತ್ವದ ತಿರುವು ಪಡೆದುಕೊಂಡಿದೆ. ಕೆಲವು ದಿನಗಳ ಹಿಂದೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಘಟನೆ ರಾಜ್ಯದಾದ್ಯಂತ ಆತಂಕ ಮೂಡಿಸಿತ್ತು. ಈ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖುದ್ದಾಗಿ ಟ್ವೀಟ್ ಮಾಡಿ, “ಇದು ಭಯೋತ್ಪಾದನೆಯಿಗಿಂತಲೂ ಭಯಾನಕ,” ಎಂದು ತೀವ್ರ ಆತಂಕ ವ್ಯಕ್ತಪಡಿಸಿದ್ದರು. ಪೊಲೀಸರ ತಂಡ ಕೂಡ ಜಾಗೃತಗೊಂಡು,…

Read More

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ರಿಪ್ಪನ್ ಪೇಟೆ ಪಟ್ಟಣದಲ್ಲಿ ಬರುವ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಪಿಎಸ್‌ಐ ರಾಜುರೆಡ್ಡಿ ನೇತೃತ್ವದಲ್ಲಿ ಪ್ರಮುಖ ರಸ್ತೆಗಳಲ್ಲಿ ಭದ್ರತಾ ದೃಷ್ಟಿಯಿಂದ ರೂಟ್ ಮಾರ್ಚ್ ನಡೆಯಿತು. ಮೆರವಣಿಗೆಗಳ ಸಮಯದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು ಸಂಭವಿಸದಂತೆ ಮುಂಗಡ ಕ್ರಮವಾಗಿ ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆ…

Read More

ರಿಪ್ಪನ್ ಪೇಟೆ ಜೆಸಿಐ ನಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ಹಾಗೂ ಛತ್ರಿ ವಿತರಣೆ

ರಿಪ್ಪನ್ ಪೇಟೆ ಜೆಸಿಐ ನಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ಹಾಗೂ ಛತ್ರಿ ವಿತರಣೆ ರಿಪ್ಪನ್ ಪೇಟೆ: ಪಟ್ಟಣದ ಸೀನಿಯರ್ ಚೇಂಬರ್  ಇಂಟರ್ನ್ಯಾಷನಲ್ ವತಿಯಿಂದ ಅರಸಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳು ಮತ್ತು ಛತ್ರಿಗಳನ್ನು ವಿತರಿಸುವ  ಮೂಲಕ ಶಿಕ್ಷಣೋತ್ಸಾಹಕ್ಕೆ ಪ್ರೇರಣೆಯಾದರು ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ತೀರ್ಥಹಳ್ಳಿ ಸೀನಿಯರ್ ಚೇಂಬರ್ ಜೆಸಿಐ ನಿಕಟಪೂರ್ವ ಅಧ್ಯಕ್ಷ ಹೆಚ್ ಎನ್. ಸೂರ್ಯನಾರಾಯಣ್ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿ, ವಿದ್ಯಾರ್ಥಿಗಳು ಕಲಿಕೆಯಲ್ಲಿ ತೊಡಗಿಸಿಕೊಂಡು ಭವಿಷ್ಯ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕೆಂದು ಹೇಳಿದರು….

Read More

RIPPONPETE | ಬಾರ್ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

RIPPONPETE | ಬಾರ್ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್‌ ಮುಂಭಾಗದಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟವನ ಖಚಿತ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಕುರಿತು ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ…

Read More

ಹೂವಿನಕೋಣೆ ಶಾಲೆಯ ತೊಟ್ಟಿಗೆ ವಿಶಪ್ರಾಶಣ ಪ್ರಕರಣ: ತನಿಖೆಗೆ 3 ತಂಡ, 18 ಪೊಲೀಸ್ ಸಿಬ್ಬಂದಿ ನೇಮಕ

ಹೂವಿನಕೋಣೆ ಶಾಲೆಯ ತೊಟ್ಟಿಗೆ ವಿಶಪ್ರಾಶಣ ಪ್ರಕರಣ: ತನಿಖೆಗೆ 3 ತಂಡ, 18 ಪೊಲೀಸ್ ಸಿಬ್ಬಂದಿ ನೇಮಕ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣೆ ಸರ್ಕಾರಿ ಶಾಲೆಯ ನೀರಿನ ತೊಟ್ಟಿಗೆ ವಿಷ ಬೆರೆಸಿದ ಹೇಯ ಘಟನೆಯ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀವ್ರ ಗಂಭೀರತೆಯಿಂದ ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ. ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕಾರ್ಯನಿರ್ವಹಣೆ ಆರಂಭಿಸಿದ್ದು, ತನಿಖೆಗೆ ಹಲವು ಆಯಾಮಗಳಲ್ಲಿ ಚುರುಕಿನ ಕಾರ್ಯಾಚರಣೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ ಕೆ ಮಿಥುನ್ ಕುಮಾರ್…

Read More
Exit mobile version