Headlines

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ ಪತ್ನಿಯೇ ಪತಿ ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ನಸುಕಿನ ಜಾವ ನಗರದ ಆಲಕುಂಟೆ ನಗರದಲ್ಲಿರುವ ಮನೆಯಲ್ಲಿ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ. ಘಟನೆ ವೇಳೆ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅವರನ್ನು ನಗರ…

Read More

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ – ದೇಸಿ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಸಾಂಪ್ರದಾಯಿಕ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಸಿ ಉಡುಗೆ ತೊಟ್ಟು ಮಿಂಚಿದರು. ತಳಿರು ತೋರಣ ರಂಗೋಲಿಗಳಿಂದ ಸಿಂಗಾರಗೊಂಡಿದ್ದ ಕಾಲೇಜು, ಹೂವು, ಬಾಳೆ ಹಣ್ಣು, ಕಬ್ಬುಗಳ ಅಲಂಕಾರದಿಂದ ಕಂಗೊಳಿಸುತ್ತಿತ್ತು. ಕಾಲೇಜಿನ ಮುಂಭಾಗದಲ್ಲಿ ಹಾಕಿದ್ದ ಚಪ್ಪರ ಸೀರೆ, ಪಂಚೆ, ಶಲ್ಯದಲ್ಲಿ ಆಗಮಿಸಿದ್ದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳು ಪರಸ್ಪರ ಸೆಲ್ಫಿ ತೆಗೆದುಕೊಳ್ಳುತ್ತಿದ್ದದ್ದು ಸಾಮಾನ್ಯವಾಗಿತ್ತು. ಕಾರ್ಯಕ್ರಮಕ್ಕೆ ಸಿಂಗಾರಗೊಂಡು ಬಂದಿದ್ದ ಗೂಳಿ ಸೂಗೂರು ಆದಿಶೇಷನನ್ನು…

Read More

ಮುಟ್ಟಿನ  ಸಮಸ್ಯೆ ಬಗ್ಗೆ ಸಂಕೋಚಪಡಬೇಡಿ – ಖ್ಯಾತ ಪ್ರಸೂತಿ ತಜ್ಣೆ  ಡಾ. ರಕ್ಷಾ ರಾವ್

ಮುಟ್ಟಿನ  ಸಮಸ್ಯೆ ಬಗ್ಗೆ ಸಂಕೋಚಪಡಬೇಡಿ – ಖ್ಯಾತ ಪ್ರಸೂತಿ ತಜ್ಣೆ  ಡಾ. ರಕ್ಷಾ ರಾವ್ ಶಿವಮೊಗ್ಗ :- ಇಂದಿನ ಸನ್ನಿವೇಶದಲ್ಲಿ ಮಹಿಳೆಯರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸು ತ್ತಿದ್ದಾರೆ ಮತ್ತು ಅದರಲ್ಲಿಯೂ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆ ಗಳಿದ್ದಾಗ ಬಹುಪಾಲು ಮಹಿಳೆಯರು ಯಾರೊಂದಿಗೂ ಇದರ ಬಗ್ಗೆ ಚರ್ಚಿಸಲು ಹಿಂಜರಿಯುತ್ತಾರೆ. ಆದ್ದರಿಂದ ಈ ಸಂಕೋಚ ಭಾವನೆಯಿಂದ ಹೊರಬಂದು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ನಗರದ ಖ್ಯಾತ ಪ್ರಸೂತಿ ತಜ್ಣೆ  ಡಾ|! ರಕ್ಷಾ ರಾವ್ ತಿಳಿಸಿದರು. ಕಟೀಲ್‌ಅಶೋಕ್ ಪೈ ಸ್ಮಾರಕ ಕಾಲೇಜು, ಮಾನಸಟ್ರಸ್ಟ್,…

Read More

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ ಅವರ ಕುಟುಂಬಕ್ಕೆ ಎಷ್ಟೇ ಸಾಂತ್ವನ ಹೇಳಿದರೂ ಕಡಿಮೆ ಎಂದು ಶಿವಮೊಗ್ಗದಲ್ಲಿ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಮಂಜುನಾಥ್ ರಾವ್  ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ನಾನು ನಿನ್ನೆಯೇ ಬರಬೇಕಾಗಿತ್ತು. ಬೇರೊಂದು ಕಾರ್ಯಕ್ರಮ ಇದ್ದದ್ದರಿಂದ ಇಂದು ಇಲ್ಲಿಗೆ ಬಂದಿದ್ದೇನೆ. ಎಂದರು. ಅವರ ನೋವು ನಮಗೆಲ್ಲ…

Read More

RIPPONPETE | ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಮೇಲಿನ ನರಮೇಧವನ್ನು ಖಂಡಿಸಿ ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಮತ್ತು ಮಕ್ಕಾ ಮಸೀದಿಯ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು. ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಎರಡು ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ನೂರಾರು ಮುಸ್ಲಿಂ ಬಾಂಧವರು ಹೊಸನಗರ ರಸ್ತೆಯ ಮಸೀದಿಯಿಂದ ಮೆರವಣಿಗೆ ಹೊರಟು ವಿನಾಯಕ ವೃತ್ತದವರಗೆ ಬಂದು ಸಭೆ ನಡೆಸಿ ತಕ್ಷಣ ಇಂತಹ ಹೀನ ಕೃತ್ಯ ಎಸಗಿದವರನ್ನು ಬಂಧಿಸುವಂತೆ ಒಕ್ಕೊರಲಿನಿಂದ ಒತ್ತಾಯಿಸಿದರು. ಈ…

Read More

ರಾಬರ್ಟ್ ವಾದ್ರಾನಿಗೆ ಗುಂಡಿಕ್ಕಿ ಕೊಲ್ಲಿ: ಶಾಸಕ ಚೆನ್ನಬಸಪ್ಪ ವಿವಾದಾತ್ಮಕ ಹೇಳಿಕೆ

ರಾಬರ್ಟ್ ವಾದ್ರಾನಿಗೆ ಗುಂಡಿಕ್ಕಿ ಕೊಲ್ಲಿ: ಶಾಸಕ ಚೆನ್ನಬಸಪ್ಪ ವಿವಾದಾತ್ಮಕ ಹೇಳಿಕೆ ಶಿವಮೊಗ್ಗ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಯವರ ಪತಿ ರಾಬರ್ಟ್ ವಾದ್ರಾ ಉಗ್ರವಾದಿಗಳಿಗೆ ಶಕ್ತಿ ತುಂಬುವ ಹೇಳಿಕೆ ನೀಡಿದ್ದಾರೆ. ಅವರನ್ನು ಬಂಧಿಸಬೇಕು ಅಥವಾ ಗುಂಡಿಕ್ಕಿ ಕೊಲ್ಲಬೇಕು ಎಂದು ಶಿವಮೊಗ್ಗದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಉಗ್ರವಾದಿಗಳ ಗುಂಡಿನ ದಾಳಿಯಲ್ಲಿ ಮಡಿದವರಿಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಈ ಸಮಯದಲ್ಲಿ ರಾಬರ್ಟ್ ವಾದ್ರಾ ನೀಡಿರುವ ಹೇಳಿಕೆ ಸಹಿಸಲು ಸಾಧ್ಯವಿಲ್ಲ, ಉಗ್ರವಾದಿಗಳಿಗೆ…

Read More

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ : ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ ಉರೂಸ್ ಸಮಾರಂಭ ಮೇ 16ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಅಧ್ಯಕ್ಷರಾದ ಜಿ ಮಹಮ್ಮದ್ ಸಾಬ್ ಹಾಗೂ ಉಪಾಧ್ಯಕ್ಷ ಅರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಮೇ 16 ,…

Read More

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆಯಾಗಿ ನಾಗರತ್ನ ಸಂತೋಷ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಳೆದ ಒಂದು ತಿಂಗಳಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗರತ್ನ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷೆಯಾಗಿ ನಾಗರತ್ನ ಆಯ್ಕೆಯಾಗುತ್ತಿದ್ದಂತೆ ಹೊಸನಗರ ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಸ್ವಾಮಿ, ಹುಂಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿನಾಯಕ, ಸಂಚಾಲಕ ಸುಣಕಲ್ ಶ್ರೀಧರ, ಶಕ್ತಿಕೇಂದ್ರದ ಕಾರ್ಯದರ್ಶಿ ಗಿರೀಶ್ ಜಂಬಳ್ಳಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು ಹೆದ್ದಾರಿಪುರ ಗ್ರಾಮ ಪಂಚಾಯಿತ್ ಸದಸ್ಯರಾದ ಲಿಂಗರಾಜ್, ಶ್ರೇಯಸ್, ವಿಶುಕುಮಾರ್,…

Read More

RIPPONPETE | ಹಿಂದೂಪರ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ

RIPPONPETE | ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ ರಿಪ್ಪನ್ ಪೇಟೆ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರನ್ನು ಉಗ್ರಗಾಮಿಗಳು ಗುಂಡಿನ ಸುರಿಮಳೆಗೈದು ಹತ್ಯೆ ಮಾಡಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸರ್ವಪಕ್ಷದವರು ಮೇಣದಬತ್ತಿ ಹಿಡಿದು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುವುದರೊಂದಿಗೆ ಇಂತಹ ನೀಚ ಕೃತ್ಯ ಎಸಗಿರುವುದು ಖಂಡನೀಯ ಎಂದರು. ರಿಪ್ಪನ್‌ಪೇಟೆಯ ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ ನಡೆಸುವುದರೊಂದಿಗೆ ಕರ್ನಾಟಕದ ಮೂವರು ಹತ್ಯೆಯಾಗಿರುವುದು ದುಃಖದ ಸಂಗತಿಯಾಗಿದೆ. ಇಂತಹ ಉಗ್ರದಾಳಿಗೆ ಭಾರತ ದೇಶ ಎಂದಿಗೂ ತಲೆಬಾಗುವುದಿಲ್ಲ…

Read More

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್ ಕಾಶ್ಮೀರದಲ್ಲಿ ಮೃತರಾದ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಪಂಚಭೂತ ಗಳಲ್ಲಿ ಲೀನರಾದರು. ಶಿವಮೊಗ್ಗದ ತುಂಗಾ ತೀರದಲ್ಲಿರುವ ರೋಟರಿ ಚಿತಗಾರದಲ್ಲಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಪುತ್ರ ಅಭಿಜಯ್ ಬ್ರಾಹ್ಮಣ ಸಂಪ್ರದಾಯದಂತೆ ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಗುಂಡಾ ಭಟ್ಟರ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಇದಕ್ಕೂ ಮೊದಲು, ಇಂದು ಬೆಳಿಗ್ಗೆ ೧೦:೩೦ ರ ಸುಮಾರಿಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಅವರ ಪಾರ್ಥಿವ ಶರೀರ ಆಗಮಿಸಿತು. ಮೃತದೇಹವನ್ನು ವಿವಿಧ…

Read More