Headlines

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ರೈಲಿಗೆ ತಲೆವೊಡ್ಡಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನಂದಪುರದ ಮುಂಬಾಳು ಗ್ರಾಮದಲ್ಲಿ ‌ಗುರುವಾರ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗುರುಮೂರ್ತಿ (37) ಎಂದು ಗುರುತಿಸಲಾಗಿದೆ. ದೇಹ ಮತ್ತು ರುಂಡ ಬೇರೆ ಬೇರೆ ಆಗಿ ಹಾರಿಬಿದ್ದಿದೆ. ಗುರುಮೂರ್ತಿ ಮುಂಬಾಳು ಗ್ರಾಮದ ನಿವಾಸಿ ಎಂದು ಗೊತ್ತಾಗಿದ್ದುಈತ ತೀರ್ಥಹಳ್ಳಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ ರಿಪ್ಪನ್ ಪೇಟೆ :ಪಟ್ಟಣದ ಗುಡ್ ಶೆಪರ್ಡ್ ದೇವಾಲಯದಲ್ಲಿ ಗುಡ್ ಫ್ರೈಡೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು. ಶುಕ್ರವಾರ ಬೆಳಗ್ಗೆಯಿಂದಲೇ ಪ್ರಾರಂಭವಾದ ಧಾರ್ಮಿಕ ಕಾರ್ಯಕ್ರಮಗಳು ಮಧ್ಯಾಹ್ನದ ತನಕ ವಿವಿಧ ಪೂಜೆ ಹಾಗೂ ದೇವರ ಮೆರವಣಿಗೆಯೊಂದಿಗೆ  ಸಂಪನ್ನಗೊಂಡಿತು. ಗುಡ್ ಫ್ರೈಡೆ (Good Friday) ಕ್ರೈಸ್ತ ಧರ್ಮದಲ್ಲಿ ಬಹುಮುಖ್ಯವಾದ ಪವಿತ್ರ ದಿನವಾಗಿದ್ದು, ಇದು ಯೇಸು ಕ್ರಿಸ್ತನು ಶಿಲುಬೆಗೇರಿಸಲ್ಪಟ್ಟ ದಿನವೆಂದು ನಂಬಲಾಗುತ್ತದೆ.ಯೇಸು ಕ್ರಿಸ್ತನ ಬಲಿದಾನ:…

Read More

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಫೇಸ್‌ಬುಕ್‌ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ ವೈದ್ಯರೊಬ್ಬರು 2 ಕೋಟಿ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಜಾಹೀರಾತಿನ ಮೇಲಿನ ಲಿಂಕ್ ಕ್ಲಿಕ್ ಮಾಡಿ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ. ಕೂಡಲೇ ಅವರನ್ನು ವಾಟ್ಸ್‌ಆಯಪ್ ಗ್ರೂಪ್ ಒಂದಕ್ಕೆ ಸೇರಿಸಿಕೊಂಡು ಹೂಡಿಕೆ ಕುರಿತು ಮಾಹಿತಿ ನೀಡಲಾಗಿದೆ. ಆರಂಭದಲ್ಲಿ 5…

Read More

ಕಾರು ಅಡ್ಡಗಟ್ಟಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ದೋಚಿದ್ದ ನಾಲ್ವರು ಅರೆಸ್ಟ್

ಕಾರು ಅಡ್ಡಗಟ್ಟಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ದೋಚಿದ್ದ ನಾಲ್ವರು ಅರೆಸ್ಟ್ ಕಾರು ಅಡ್ಡಗಟ್ಟಿ 3.50 ಲಕ್ಷ ರೂ. ಮೌಲ್ಯದ ತಾಮ್ರ ಮತ್ತು ಹಿತ್ತಾಳೆಯ ಗುಜರಿ ವಸ್ತುಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಗುಜರಿ ವಸ್ತುಗಳು ಸೇರಿ ಒಟ್ಟು 7.35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಹೊಸಮನೆಯ ಭೋವಿ ಕಾಲೋನಿಯ ಕವಿರಾಜ್‌ (21), ಶಿವಮೊಗ್ಗದ ಮೇಲಿನ ತುಂಗಾನಗರದ ಮುಬಾರಕ್‌ (24), ಭದ್ರಾವತಿ ಬಾರಂದೂರಿನ ಅಜಿತ್‌ ಅಲಿಯಾಸ್‌…

Read More

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ ಸಮೀಪ ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ(40) ಎಂದು ತಿಳಿದು ಬಂದಿದೆ. ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು….

Read More

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು…

Read More

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಚಿತ್ (08) ಎಂಬ ಬಾಲಕ ಕೆಎಫ್ ಡಿ ಗೆ ಬಲಿಯಾಗಿದ್ದಾನೆ ಎಂದು ಕುಟುಂಬದ ಮೂಲಗಳು  ತಿಳಿಸಿದೆ. ಕಳೆದ 15 ದಿನಗಳ ಹಿಂದೆ ರಚಿತ್ ಮತ್ತು ಆತನ ಸಹೋದರಿಗೆ ಜ್ವರ ಕಾಣಿಸಿಕೊಂಡಿತ್ತು. ಇಬ್ಬರನ್ನೂ. ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರಿಗೂ ಪರೀಕ್ಷೆಗೆ ಒಳಪಡಿಸಲಾಗಿತ್ತು.  ಸಹೋದರಿಗೆ ಮೊದಲು ಕೆಎಫ್…

Read More

ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಶ್ವೇತಾ ಆಚಾರ್ಯ ಮೇಲೆ ಎಫ್ಐಆರ್ ದಾಖಲು

ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ರಿಪ್ಪನ್ ಪೇಟೆ : ಕ್ಷುಲ್ಲಕ ವಿಚಾರಕ್ಕೆ ಬ್ಯೂಟಿ ಪಾರ್ಲರ್ ಗೆ ನುಗ್ಗಿ ಮಾಲೀಕಳ ಮೇಲೆ ಹಲ್ಲೆ ಮಾಡಿ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆಯ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾಗರ ರಸ್ತೆ ನಿವಾಸಿ ಶ್ವೇತಾ ಆಚಾರ್ಯ ವಿರುದ್ಸ ಪ್ರಕರಣ ದಾಖಲಾಗಿದೆ.ತೀರ್ಥಹಳ್ಳಿ ರಸ್ತೆ ನಿವಾಸಿ…

Read More

“ಸಮ ಸಮಾಜದ ಹರಿಕಾರ ಡಾ. ಬಿ ಆರ್ ಅಂಬೇಡ್ಕರ್” -ಡಾ ರಮೇಶ್ ಎನ್ ತೆವರಿ

“ಸಮ ಸಮಾಜದ ಹರಿಕಾರ ಡಾ. ಬಿ ಆರ್ ಅಂಬೇಡ್ಕರ್” -ಡಾ ರಮೇಶ್ ಎನ್ ತೆವರಿ ಸಕಾ೯ರಿ ಪ್ರಥಮ ದರ್ಜೆ ಕಾಲೇಜು, ಬಂಕಾಪುರದಲ್ಲಿ 134ನೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿ ಹಾಗೂ ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಆಚರಿಸಲಾಯಿತು. “ಅಂಬೇಡ್ಕರ್ ಅವರ ಸಂವಿಧಾನದ ಆಶಯ” ವಿಷಯದ ಕುರಿತು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ *ಮಂಜುನಾಥ ಬಿ ಅವರು* ಮಾತನಾಡಿ, ಸಂವಿಧಾನದಲ್ಲಿ ನಿರ್ದಿಷ್ಟ ಸಮುದಾಯದ ತುಷ್ಟಿಕರಣಕ್ಕಾಗಿ ಮೀಸಲಾತಿಯನ್ನು ಕಲ್ಪಿಸಿಲ್ಲ. ಸಮ ಸಮಾಜದ ನಿರ್ಮಾಣವೇ ಇದರ ಆಶಯವಾಗಿತ್ತು.  ಸಮ ಸಮಾಜ…

Read More

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ವಿವಿಧ ಜಿಲ್ಲೆಗಳಲ್ಲಿ ಮನೆಗಳಿಗೆ ಕನ್ನ ಹಾಕಿ ನಗ, ನಗದು ಕಳವು ಮಾಡಿದ್ದ ಅಂತರ ಜಿಲ್ಲಾ ಕಳ್ಳ ಜಗದೀಶ್ ಅಲಿಯಾಸ್‌ ಕಣ್ಣನಹಳ್ಳಿ ಜಗ್ಗ ಎಂಬಾತನನ್ನು ಬಂಕಾಪುರ ಠಾಣೆ ಪಿಎಸ್ ಐ ನಿಂಗರಾಜ್ ಕೆ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗದೀಶ್ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲ್ಲೂಕಿನ ಕಣ್ನನಹಳ್ಳಿ ಗ್ರಾಮದವನು. ಆರೋಪಿಯಿಂದ ಒಟ್ಟು 100600/- ಹಣ ಮತ್ತು ಕಳ್ಳತನ ಮಾಡಲು ಉಪಯೋಗಿಸಿದ ಸ್ವತ್ತುಗಳು 696,400/- ಹೀಗೆ…

Read More