Headlines

ರಿಪ್ಪನ್‌ಪೇಟೆಯಲ್ಲಿ ಸಪ್ತಸಿರಿ “ಚಿಟ್ ಫಂಡ್ಸ್” ನೂತನ ಸೇವಾ ಕೇಂದ್ರಕ್ಕೆ ಇಂದು ಚಾಲನೆ

ರಿಪ್ಪನ್‌ಪೇಟೆಯಲ್ಲಿ ಸಪ್ತಸಿರಿ “ಚಿಟ್ ಫಂಡ್ಸ್” ನೂತನ ಸೇವಾ ಕೇಂದ್ರಕ್ಕೆ ಇಂದು ಚಾಲನೆ ರಿಪ್ಪನ್ ಪೇಟೆ : ಜಿಲ್ಲಾದ್ಯಂತ ನಂಬಿಕೆ ಮತ್ತು ವಿಶ್ವಾಸಕ್ಕೆ ಹೆಸರಾದ ಸಪ್ತಸಿರಿ ಚಿಟ್ ಫಂಡ್ಸ್ ಇದೀಗ ರಿಪ್ಪನ್‌ಪೇಟೆ ಪಟ್ಟಣದಲ್ಲಿಯೂ ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಶಿವಮೊಗ್ಗ ರಸ್ತೆಯಲ್ಲಿರುವ ಜಯದೇವ ರೈಸ್ ಮಿಲ್ ಕಟ್ಟಡದಲ್ಲಿ ಗ್ರಾಹಕರಿಗಾಗಿ ನೂತನ ಸೇವಾ ಕೇಂದ್ರ ಆರಂಭವಾಗುತ್ತಿದ್ದು, ಡಿಸೆಂಬರ್ 15ರಂದು ಬೆಳಿಗ್ಗೆ 11.00 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ವರ್ಷಗಳಿಂದ ಚಿಟ್ ಫಂಡ್ ಕ್ಷೇತ್ರದಲ್ಲಿ ಪಾರದರ್ಶಕ ವ್ಯವಹಾರ, ಸಮಯಪಾಲನೆ ಮತ್ತು ಗ್ರಾಹಕ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ

Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ: ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೂವತ್ತೆರಡು ವರ್ಷಗಳಿಗೂ…

Read More

ಆನಂದಪುರ | ಜಿಂಕೆ ಚರ್ಮ ಮಾರಾಟಕ್ಕೆ ಯತ್ನ – ಪೊಲೀಸ್ ಅರಣ್ಯ ಸಂಚಾರಿದಳ ದಾಳಿ : ಮಾಲು ಸಮೇತ ಓರ್ವನ ಬಂಧನ

Attempt to sell deer skin – Police forest patrol raids: One arrested with goods ಆನಂದಪುರ | ಜಿಂಕೆ ಚರ್ಮ ಮಾರಾಟಕ್ಕೆ ಯತ್ನ – ಪೊಲೀಸ್ ಅರಣ್ಯ ಸಂಚಾರಿದಳ ದಾಳಿ : ಮಾಲು ಸಮೇತ ಓರ್ವನ ಬಂಧನ Attempt to sell deer skin – Police forest patrol raids: One arrested with goods Attempt to sell deer skin – Police forest patrol raids: One…

Read More

ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ

Two people were attacked and murdered with deadly weapons for allegedly helping in a love marriage. ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ Two people were attacked and murdered with deadly weapons for allegedly helping in a love marriage. Two people were attacked and murdered with deadly weapons for allegedly helping in a…

Read More

ರಿಪ್ಪನ್ ಪೇಟೆ | ಜುಮ್ಮಾ ಮಸೀದಿ ಆಡಳಿತ ಸಮಿತಿ ಸದಸ್ಯ ಮೊಹಮ್ಮದ್ ರಫ಼ಿ ಹೃದಯಾಘಾತದಿಂದ ನಿಧನ

ರಿಪ್ಪನ್ ಪೇಟೆ | ಜುಮ್ಮಾ ಮಸೀದಿ ಆಡಳಿತ ಸಮಿತಿ ಸದಸ್ಯ ಮೊಹಮ್ಮದ್ ರಫ಼ಿ ಹೃದಯಾಘಾತದಿಂದ ನಿಧನ ರಿಪ್ಪನ್ ಪೇಟೆ : ಪಟ್ಟಣದ ಮಹಿಯುದ್ದೀನ್ ಜುಮ್ಮಾ ಮಸೀದಿ ಆಡಳಿತ ಸಮಿತಿಯ ಸಕ್ರೀಯ ಸದಸ್ಯರು ಗವಟೂರು ಶ್ರೀರಾಮನಗರ ನಿವಾಸಿಯಾದ ಮೊಹಮ್ಮದ್ ರಫ಼ಿ (54) ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರೀರಾಮನಗರ ನಿವಾಸದಲ್ಲಿ ಶುಕ್ರವಾರ ತಡರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು ಆದರೆ ಆ ಸಮಯದಲ್ಲಿ ವೈದ್ಯರು ಇಲ್ಲದ ಕಾರಣ ತತ್ತಕ್ಷಣ ಆಂಬುಲೆನ್ಸ್ ಮೂಲಕ ಶಿವಮೊಗ್ಗದ…

Read More

ಬಸ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ , ಹಲವರಿಗೆ ಗಾಯ – ಓರ್ವ ಮಹಿಳೆ ಗಂಭೀರ

Bus and tanker collide, several injured – one woman in critical condition ಬಸ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ , ಹಲವರಿಗೆ ಗಾಯ – ಓರ್ವ ಮಹಿಳೆ ಗಂಭೀರ Bus and tanker collide, several injured – one woman in critical condition Bus and tanker collide, several injured – one woman in critical condition ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೋಡೂರು ಪಟ್ಟಣದಲ್ಲಿ…

Read More

HIT AND RUN | ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ – ಯುವತಿಗೆ ಗಂಭೀರ ಗಾಯ , ಬೈಕ್ ಸವಾರ ಪರಾರಿ

Collision between bike and scooty – Young woman seriously injured, biker flees HIT AND RUN | ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ – ಯುವತಿಗೆ ಗಂಭೀರ ಗಾಯ , ಬೈಕ್ ಸವಾರ ಪರಾರಿ Collision between bike and scooty – Young woman seriously injured, biker flees Collision between bike and scooty – Young woman seriously injured, biker flees ರಿಪ್ಪನ್ ಪೇಟೆ…

Read More

4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ

After 4 years, elections for Zilla Panchayats and TPAs ​​will finally be held in April. 4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ After 4 years, elections for Zilla Panchayats and TPAs will finally be held in April. ರಾಜ್ಯದ ಗ್ರಾಮ ಪಂಚಾಯತ್ ಸೇರಿದಂತೆ 6,500ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳ ಚುನಾವಣೆ ಏಪ್ರಿಲ್ ನಲ್ಲಿ: ಸಚಿವ ಸಂಪುಟ ತೀರ್ಮಾನ After 4…

Read More

ಬೈಕ್ ಮತ್ತು ಬಸ್ ನಡುವೆ ಡಿಕ್ಕಿ, 26 ವರ್ಷದ ಯುವಕ ಸಾವು

ಬೈಕ್–ರಾಜಹಂಸ ಬಸ್ ಡಿಕ್ಕಿ, 26 ವರ್ಷದ ಯುವಕ ಸಾವು ತೀರ್ಥಹಳ್ಳಿ ತಾಲ್ಲೂಕಿನ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ನಿನ್ನೆ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 26 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಬೈಕ್ ಮತ್ತು ರಾಜಹಂಸ ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಮೀನುಗುಂದ ಗ್ರಾಮದ ಪುನೀತ್ (26) ಎಂಬ ಯುವಕ ಮೃತನಾಗಿದ್ದು, ಆತ ಕುರುವಳ್ಳಿಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಪುನೀತ್‌ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಗಂಭೀರ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ…

Read More

ಅಬಕಾರಿ ಇಲಾಖೆಯಿಂದ ದಿಡೀರ್ ದಾಳಿ – 51.75 ಲೀ ಗೋವಾ ಮದ್ಯ ಪತ್ತೆ

ಅಬಕಾರಿ ಇಲಾಖೆಯಿಂದ ದಿಡೀರ್ ದಾಳಿ – 51.75 ಲೀ ಗೋವಾ ಮದ್ಯ ಪತ್ತೆ ಶಿವಮೊಗ್ಗ, ಡಿಸೆಂಬರ್ 11: ಶಿವಮೊಗ್ಗ ತಾಲೂಕು ಗೋವಿಂದಪುರದಲ್ಲಿ ಅಬಕಾರಿ ಇಲಾಖೆ ದಿಡೀರ್ ದಾಳಿ ನಡೆಸಿ ಗೋವಾದ ಅಕ್ರಮ ಮದ್ಯ ವಶಕ್ಕೆ ಪಡೆದಿದ್ದಾರೆ. ಗೋವಿಂದಪುರದ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿಗಳು ಡಿ.10 ರಂದು ದಾಳಿ ನಡೆಸಿ, ಅನಧಿಕೃತವಾಗಿ ಮಾರಾಟ ಮಾಡುವ ಸಲುವಾಗಿ ದಾಸ್ತಾನು ಮಾಡಿದ್ದ 51.75 ಲೀ ಗೋವಾ ಮದ್ಯವನ್ನು ವಶಪಡಿಸಿಕೊಂಡು, ಆರೋಪಿಯನ್ನು…

Read More
Exit mobile version