Headlines

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಶಿವಮೊಗ್ಗ: ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ  ಉತ್ತರಾದಿ ಮಠದಲ್ಲಿ ಇತ್ತೀಚೆಗೆ ಸಂಭವಿಸಿದ ದರೋಡೆಗೆ ಸಂಬಂಧಿಸಿದಂತೆ ಆರೋಪಿ ಮತ್ತು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಶ್ರೀನಿವಾಸ್ ಮತ್ತು ಅವರ ತಂಡವನ್ನು ಪೊಲೀಸರು ಬಂಧಿಸಲು ತೆರಳಿದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಲೆತ್ನಿಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಇದು ಶಿಕಾರಿಪುರದ ಕೆಂಗುಡ್ಡೆ ರಸ್ತೆಯ ಕೆರೆ ಏರಿ ಮೇಲೆ…

Read More

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್ ಶಿವಮೊಗ್ಗ : ಜಾಹೀರಾತು ಫಲಕಗಳ ನಿರ್ವಹಣೆ ಮೊತ್ತದ ಬಿಡುಗಡೆಗೆ ಗುತ್ತಿಗೆ ಸಂಸ್ಥೆಯಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದ ಇಲ್ಲಿನ ಸ್ಮಾರ್ಟ್ ಸಿಟಿ ಸಂಸ್ಥೆಯ ಚೀಫ್ ಎಂಜಿನಿಯರ್ ಎಂ.ಕೃಷ್ಣಪ್ಪ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಎಕ್ಸ್‌ಟ್ರೀಮ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 2019ರಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಯಿಂದ ನಗರದಲ್ಲಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ಜಾಹೀರಾತಿಗೆ ಟೆಂಡರ್ ಪಡೆದುಕೊಂಡು ಕೆಲಸ ಮುಗಿಸಿ ಐದು ವರ್ಷ ಕಾಲ…

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು ರಿಪ್ಪನ್ ಪೇಟೆ : ಕರು ತಪ್ಪಿಸಲು ಹೋಗಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಿಪ್ಪನ್ ಪೇಟೆ ಸಮೀಪದ ಮೂಗೂಡ್ತಿಯಲ್ಲಿ ನಡೆದಿದೆ. ಮೂಗೂಡ್ತಿ ನಿವಾಸಿ ಅರುಣ್(38) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೂಗೂಡ್ತಿ ಅರಣ್ಯ ಇಲಾಖೆಯ ಕಛೇರಿ ಮುಂಭಾಗದಲ್ಲಿ ಎದುರಿಗೆ ಬಂದ ಕರುವನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಲೈಟ್ ಕಂಬಕ್ಕೆ ಡಿಕ್ಕಿಯಾದ…

Read More

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅರೆಸ್ಟ್

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅರೆಸ್ಟ್ ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ‘ಮಂಜುನಾಥ್ ಗೌಡ’ ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿ  ಬಂಧಿಸಿದ್ದಾರೆ. ಏ.8 ರಂದು ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದರು. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಗೆಸ್ಟ್ಹೌಸ್ ಮೇಲೂ ದಾಳಿ ನಡೆಸಲಾಗಿತ್ತು. ಇಂದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಟ್ಯಂತರ ರೂ. ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018…

Read More

ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ರಿಪ್ಪನ್ ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ 73 ರಷ್ಟು ಫಲಿತಾಂಶ  ಬಂದಿದೆ ಎಂದು ಪ್ರಭಾರಿ ಪ್ರಾಚಾರ್ಯ ವಾಸುದೇವ ತಿಳಿಸಿದ್ದಾರೆ. ಕಾಲೇಜ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜ್‌ನಿಂದ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 249 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ…

Read More

PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ. ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 151 ವಿದ್ಯಾರ್ಥಿಗಳಲ್ಲಿ 143 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.25ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇದರಲ್ಲಿ ಕಲಾ ವಿಭಾಗ 94.12%,…

Read More

PU RESULTS | ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ದೀಕ್ಷಾ ಆರ್ ರಾಜ್ಯಕ್ಕೆ ಪ್ರಥಮ

PU RESULTS | ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ದೀಕ್ಷಾ ರಾಜ್ಯಕ್ಕೆ ಪ್ರಥಮ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣಾ ಸಂಸ್ಥೆಯ  ವಿದ್ಯಾರ್ಥಿನಿ ದೀಕ್ಷಾ ಆರ್​ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ  ಪ್ರಥಮ ಸ್ಥಾನ ಪಡೆದಿದ್ದಾರೆ. ದೀಕ್ಷಾ ತೀರ್ಥಹಳ್ಳಿಯ ಬೆಟ್ಟಮಕ್ಕಿಯ ನಿವಾಸಿ ರಾಘವೇಂದ್ರ ಕಲ್ಕೂರ್​ ಹಾಗೂ ಉಷಾ ದಂಪತಿಯ ಪುತ್ರಿಯಾಗಿದ್ದಾರೆ. ಇವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಬಾಗದಲ್ಲಿ 600 ಕ್ಕೆ 599 ಅಂಕ ಗಳಿಸಿ ತೀರ್ಥಹಳ್ಳಿ ತಾಲೂಕಿಗೆ ಪ್ರಥಮ ಹೆಮ್ಮೆಯನ್ನು ತಂದಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಈ ಬಾರಿ…

Read More

ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ

ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ ಬೆಂಗಳೂರು: 2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಂಗಳವಾರ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿಂದು ಫಲಿತಾಂಶದ ವಿವರ ನೀಡಿದರು. ಈ ಬಾರಿ ಶೇಕಡಾ 93.90 ಫಲಿತಾಂಶ ಗಳಿಸಿ ಉಡುಪಿ ಜಿಲ್ಲೆ ಪ್ರಥಮ, ಶೇಕಡಾ 48.45 ಫಲಿತಾಂಶದೊಂದಿಗೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ…

Read More

ಬೈಕ್‌ ಖರೀದಿಗೆ ಬಂದವನು ಟ್ರಯಲ್‌ ನೋಡಲು ಹೋಗಿ ಬೈಕ್ ನೊಂದಿಗೆ ನಾಪತ್ತೆ 

ಬೈಕ್‌ ಖರೀದಿಗೆ ಬಂದವನು ಟ್ರಯಲ್‌ ನೋಡಲು ಹೋಗಿ ಬೈಕ್ ನೊಂದಿಗೆ ನಾಪತ್ತೆ  ಶಿವಮೊಗ್ಗ: ಬೈಕ್‌ ಖರೀದಿಗೆ ಬಂದವನು ಟ್ರಯಲ್‌ ನೋಡಲು  ಬೈಕ್ ಒಯ್ದ,  ಅದರೊಂದಿಗೆ ನಾಪತ್ತೆಯಾದ ಘಟನೆ ನಗರದಲ್ಲಿ ಸಂಭವಿಸಿದೆ. ಬೈಕ್‌ ಮಾಲೀಕ ಈ ಬಗ್ಗೆ ದೂರು ನೀಡಿರು ಘಟನೆ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸನಗರದ ಪ್ರಮೋದ್‌ ಭಟ್‌  ತಮ್ಮ ಪಲ್ಸರ್‌ ಬೈಕ್‌ ಮಾರಾಟ ಮಾಡಲು ನಿರ್ಧರಿಸಿ ಫೇಸ್‌ಬುಕ್‌ನಲ್ಲಿ ವಿವರ ಪ್ರಕಟಿಸಿದ್ದರು. ಬೆಂಗಳೂರು ವಾಸಿ ನವೀನ್‌  ಇದಕ್ಕೆ ರಿಪ್ಲೆ ಮಾಡಿ, ಬೈಕ್‌ನ ವಿವರ ಪಡೆದುಕೊಂಡಿದ್ದ….

Read More

2014ರ ಡಿಸಿಸಿ ಬ್ಯಾಂಕ್ ಹಗರಣ – ಜಿಲ್ಲೆಯ ವಿವಿಧೆಡೆ ಇ ಡಿ (ED) ದಾಳಿ

2014ರ ಡಿಸಿಸಿ ಬ್ಯಾಂಕ್ ಹಗರಣ – ಜಿಲ್ಲೆಯ  ಇ ಡಿ (ED) ದಾಳಿ ಶಿವಮೊಗ್ಗ:  2014ರಲ್ಲಿ ನಡೆದ ಡಿಸಿಸಿ ಬ್ಯಾಂಕ್ ನಕಲಿ ಬಂಗಾರ ಹಗರಣಕ್ಕೆ ಸಂಬಂಧಿಸಿ ಜಾರಿ‌ ನಿರ್ದೇಶನಾಲಯದ ( ಇ. ಡಿ. )ಅಧಿಕಾರಿಗಳು  ಮಂಗಳವಾರ ಶಿವಮೊಗ್ಗ ಮತ್ತು ಭದ್ರಾವತಿಯ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದರು. ಅಂದು ಹಗರಣದ ಕೇಂದ್ರಬಿಂದುವಾಗಿದ್ದ ಡಿಸಿಸಿ ಬ್ಯಾಂಕಿನ  ಶಿವಪ್ಪ‌ನಾಯಕ ವೃತ್ತದ ಬಳಿ ಇದ್ದ ಶಾಖೆಯ  ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ  ಅವರ ನಿವಾಸ, ಚಾಲಕರಾಗಿದ್ದ ಕಾಮಾಕ್ಷಿ ಬೀದಿಯ ಶಿವಕುಮಾರ್ ಮನೆ, ಭದ್ರಾವತಿ…

Read More