Headlines

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!!

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!! ನಿತಿನ್ ಅವರ ಬೈಕ್ ವರದಹಳ್ಳಿ ಸಮೀಪ ಪತ್ತೆಯಾಗಿತ್ತು.ಸೋಮವಾರ ಬೆಳಗ್ಗೆ ನಿತಿನ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ವರದಹಳ್ಳಿಯ ಗುಡ್ಡದಲ್ಲಿ ಪತ್ತೆಯಾಗಿದೆ. ದೇವಸ್ಥಾನಕ್ಕೆ ಹೋಗಿಬರುವುದಾಗಿ ಹೋಗಿದ್ದ ಉದ್ಯಮಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾಗರ ಪಟ್ಟಣದ ಮಾರ್ಕೇಟ್ ರಸ್ತೆಯಲ್ಲಿ ವಿಪಿ ಅಸ್ಸೆಯಿಂಗ್ ಹಾಲ್ ಮಾರ್ಕ್ ಶಾಪ್ ಮಾಲೀಕ  ನಿತಿನ್ ಶೇಟ್ (34),ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಸಂಜೆ ವರದಹಳ್ಳಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದರು.ಸೋಮವಾರ ಬೆಳಗ್ಗಿನವರೆಗೂ…

Read More

ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ

ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ಥ ರೈತರೊಬ್ಬರು ದಶಕಗಳಿಂದ ಸಾಗುವಳಿ ಮಾಡುತ್ತಿದ್ದ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿರುವ ಘಟನೆ ತಾಲೂಕಿನ ಚಿತ್ರಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶರಾವತಿ ಮುಳುಗಡೆ ಸಂತ್ರಸ್ಥ ರೈತರಾದ ನಿಡುಗೋಡು ರಾಮಪ್ಪ ಹಾಗೂ ಹಾಡಿಕೇವಿ ಈಶ್ವರ ಎಂಬುವವರು ಸಾಗುವಳಿ ಮಾಡುತ್ತಿದ್ದ ಜಮೀನುಗಳನ್ನು ತೆರವು ಮಾಡಿದ್ದಾರೆ. ರೈತರಾದ ನಿಡುಗೋಡು ರಾಮಪ್ಪ ಎಂಬುವವರ ತಮ್ಮ ಸಾಗುವಳಿ ಭೂಮಿಯಲ್ಲಿ 350 ಅಡಿಕೆ ಗಿಡ,100 ಕಾಫಿ ಗಿಡ,25 ತಾಳೆ ಗಿಡ,50…

Read More

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ ಅವರು ಜೀನ್ಸ್ ಪ್ಯಾಂಟ್ ಮತ್ತು ಬನಿಯನ್ ಧರಿಸಿದ್ದಾಗಿದ್ದು, ಮುಖ ಮುಚ್ಚಿಕೊಳ್ಳಲು ಬಟ್ಟೆಗಳನ್ನು ಉಪಯೋಗಿಸಿದ್ದರು. ಸೊಂಟದಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದ ಅವರು ಕೈಯಲ್ಲಿ ಟಾರ್ಚ್ ಹಿಡಿದಿದ್ದರು. ಒಬ್ಬನು ಕೈಗೆ ಗ್ಲೌಸ್ ಧರಿಸಿದ್ದಾಗ, ಮತ್ತೊಬ್ಬನು ಬ್ಯಾಗ್ ಹಾಕಿಕೊಂಡಿದ್ದಾನೆ. ಶಿವಮೊಗ್ಗ, ಜುಲೈ 20 – ನಗರದ ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್ ಬಡಾವಣೆಯಲ್ಲಿ ಶನಿವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಹಿಡಿದು ಆರು ದುಷ್ಕರ್ಮಿಗಳು ಓಡಾಡಿದ ಘಟನೆ ಸ್ಥಳೀಯರಲ್ಲಿ ಭಯದ…

Read More

ವೈದ್ಯಕೀಯ ಕ್ಷೇತ್ರದ ಹಿರಿಯ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ

ವೈದ್ಯಕೀಯ ಕ್ಷೇತ್ರದ ಹಿರಿಯ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ ರಿಪ್ಪನ್ ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆ ನಿವಾಸಿ ಹಾಗೂ ಖ್ಯಾತ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ ಅವರು ಶನಿವಾರ ರಾತ್ರಿ ಶಿವಮೊಗ್ಗದ ತಮ್ಮ ನಿವಾಸದಲ್ಲಿ ನಿಧನರಾದರು. ಮೃತರು ಒರ್ವ ಪುತ್ರನನ್ನು ಒಳಗೊಂಡಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿಯ ನಂತರ ದುರ್ಗಿಗುಡಿಯಲ್ಲಿ ಖಾಸಗಿ ಸಲಹಾ ವೈದ್ಯರಾಗಿ ತಮ್ಮ ಸೇವೆ ಮುಂದುವರಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಶಿವಮೊಗ್ಗದ ಹರಕೆರೆಯ ರುಧ್ರಭೂಮಿಯಲ್ಲಿ ನೆರವೇರಿತು….

Read More

ರಿಪ್ಪನ್ ಪೇಟೆ – ರೋಟರಿ ಕ್ಲಬ್‌ನಲ್ಲಿ ಪದವಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ರಿಪ್ಪನ್ ಪೇಟೆ – ರೋಟರಿ ಕ್ಲಬ್‌ನಲ್ಲಿ ಪದವಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ರಿಪ್ಪನ್ ಪೇಟೆ: ರಿಪ್ಪನ್ ಪೇಟೆ ರೋಟರಿ ಕ್ಲಬ್ ವತಿಯಿಂದ 2025–26ನೇ ಸಾಲಿನ ಪದವಿ ಸ್ವೀಕಾರ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮವನ್ನು ಭವ್ಯವಾಗಿ ನಡೆಸಲಾಯಿತು. ಈ ಸಮಾರಂಭದಲ್ಲಿ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3182ರ ಗವರ್ನರ್ ರೋಟೇರಿಯನ್ ಬಿ.ಎಮ್. ಭಟ್ ಅವರು ಪದವಿ ಪ್ರಧಾನ ಅಧಿಕಾರಿಯಾಗಿ ಭಾಗವಹಿಸಿದರು. ಅವರು ಮಾತನಾಡಿ, “ರೋಟರಿ ಒಂದು ಸೇವಾ ಪರಂಪರೆ ಹೊಂದಿರುವ ಜಾಗತಿಕ ವೇದಿಕೆ. ಯುವ…

Read More

ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರುಪಾಲಾದ ಬೆಂಗಳೂರಿನ ಯುವಕ – ವೀಡಿಯೋ ವೈರಲ್

ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾದ ಯುವಕ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಹುಡುಕಾಟ ನಡೆಸಿದ್ದಾರೆ. ರಮೇಶ್ ಅವರ ಪತ್ತೆಗೆ ಪರಿಶ್ರಮ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. ಹೊಸನಗರ: ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಯಡೂರು ಅಬ್ಬಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವ ನೀರು ಪಾಲಾಗಿರುವ ದುರ್ಘಟನೆ ಶನಿವಾರ ನಡೆದಿದೆ. ಬೆಂಗಳೂರಿನ ನಾಗರಭಾವಿಯಿಂದ ಬಂದಿದ್ದ ಖಾಸಗಿ ಕಂಪನಿಯ ಮ್ಯಾನೇಜರ್ ರಮೇಶ್ ಅವರು ಪ್ರವಾಸಕ್ಕಾಗಿ ಗೆಳೆಯರೊಂದಿಗೆ ಅಬ್ಬಿ ಫಾಲ್ಸ್ ಗೆ…

Read More

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ ಶಿವಮೊಗ್ಗ : ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಅನಿಲ್ ಕುಮಾರ್ 1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರಿದ್ದರು. ಶಿವಮೊಗ್ಗ…

Read More

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಅಫ಼್ಜಲ್ ಬ್ಯಾರಿ , ಕಾರ್ಯದರ್ಶಿಯಾಗಿ ಮಿಸ್ಸಾಬ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಅಫ಼್ಜಲ್ ಬ್ಯಾರಿ , ಕಾರ್ಯದರ್ಶಿಯಾಗಿ ಮಿಸ್ಸಾಬ್ ಆಯ್ಕೆ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಆಶ್ರಯದಲ್ಲಿ ಆಯೋಜಿಸಲಾಗುವ ಈದ್ ಮಿಲಾದ್ ಕಾರ್ಯಕ್ರಮದ 2025ನೇ ಸಾಲಿನ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಫ಼್ಜಲ್ ಬ್ಯಾರಿ ಮತ್ತು ಕಾರ್ಯದರ್ಶಿಯಾಗಿ ಮಿಸ್ಸಾಬ್ ಅವರನ್ನು ಆಯ್ಕೆ ಮಾಡಲಾಗಿದೆ. ಶುಕ್ರವಾರ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಆವರಣದಲ್ಲಿ ಮಸೀದಿ ಸಮಿತಿಯ ಅಧ್ಯಕ್ಷ ಹಸನಬ್ಬ ಬಾವಬ್ಯಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ…

Read More

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ ಅಂತ್ಯಸಂಸ್ಕಾರ ನೆರವೇರಿದ ನಂತರ, ಗಂಭೀರ ಆರೋಪಗಳ ಹಿನ್ನೆಲೆ ಆನಂದಪುರ ಪೊಲೀಸರು ಪತಿ ಶ್ರೀಕಾಂತ್ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕವಳ್ಳಿ ಗ್ರಾಮದಲ್ಲಿ ದಂಪತಿಗಳ ನಡುವೆ ನಡೆದ ಗಂಭೀರ ಕುಟುಂಬ ಕಲಹದ ಪರಿಣಾಮವಾಗಿ ಪತ್ನಿ ಗಿರಿಜಾ (38) ದುರ್ಘಟನೆಯಿಂದ ಮೃತಪಟ್ಟಿದ್ದು, ಪತಿ ಶ್ರೀಕಾಂತ್…

Read More

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ ಗೂಗಲ್‌ನಲ್ಲಿ ಹೊಟೇಲ್‌ಗ‌ಳಿಗೆ ರಿವ್ಯೂ ಬರೆದರೆ ಹಣ ಸಂಪಾದಿಸಬಹುದೆಂದು ನಂಬಿಸಿ ಯುವಕನಿಗೆ 25.92 ಲಕ್ಷ ರೂ. ವಂಚಿಸಿರುವ ಬಗ್ಗೆ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ. ಟೆಲಿಗ್ರಾಂ ಗ್ರೂಪೊಂದಕ್ಕೆ ಸೇರಿದ್ದ ಶಿವಮೊಗ್ಗದ ಯುವಕನಿಗೆ ಹೊಟೇಲ್‌ ರಿವಿವ್ಯೂ ಮಾಡಿದರೆ ಅಧಿಕ ಲಾಭಾಂಶ ಸಂಪಾದಿಸಬಹುದು ಎಂದು ನಂಬಿಸಲಾಗಿತ್ತು. ರಿವ್ಯೂ ಬರೆಯಲು ಸೇರಿ ನಾನಾ ಕಾರಣಕ್ಕೆ ಯುವಕನಿಂದ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಜೂ.11ರಿಂದ ಜು.8ರ ವರೆಗೆ ಯುವಕ ತನ್ನ ಖಾತೆಯಿಂದ…

Read More