Headlines

ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಆ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ಜನರು ಕೊಟ್ಟ ಅಧಿಕಾರದಿಂದ ಯಥೇಚ್ಛವಾಗಿ ಅನುದಾನ ತರಲು ಸಾಧ್ಯವಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ನಡೆಯುತಿದ್ದ ಸಾಮಾನ್ಯಸಭೆಗೆ ದಿಡೀರ್ ಭೇಟಿ ನೀಡಿದ ಅವರು ಜನಪ್ರತಿನಿಧಿಗಳ ಬಳಿ ಅಹವಾಲು ಕೇಳಿ…

Read More

ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!!

ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! Horrific bike accident; A young man died on the spot…!!! Horrific bike accident; A young man died on the spot…!!! ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯಲ್ಲಿ ನಡೆದಿದೆ….

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ…

Read More

Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ

Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಂಗಳೂರಿನ ಗಾಂಧಿನಗರದ ವ್ಯಕ್ತಿಯೊರ್ವಲ್ಲಿ ಕೋವಿಡ್ ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಹಾವೇರಿಯಲ್ಲಿಯೂ ವ್ಯಕ್ತಿಯೋರ್ವರಲ್ಲಿ ಸೋಂಕು ದೃಢಪಟ್ಟಿದೆ. ಹಾವೇರಿಯ 76 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿ ಮೇ 19ರಂದು ಹೃದಯಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದ ಅವರು ಮೇ 25ರಂದು ಮನೆಗೆ ಹಿಂತಿರುಗಿದ್ದರು. ಬಳಿಕ ಅವರು ತೀವ್ರ…

Read More

ಎರಡು ವರ್ಷದ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ

ಎರಡು ವರ್ಷದ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾ.ಪಂ. ವ್ಯಾಪ್ತಿಯ ನಾಗರಹಳ್ಳಿಯ ಒಂದು ವರ್ಷದ ಹನ್ನೊಂದು ತಿಂಗಳಿನ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ಼್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾನೆ. ಹುಂಚ ಗ್ರಾಪಂ ನ ನಾಗರಹಳ್ಳಿ ನಿವಾಸಿ ಚೇತನ್ ಕುಮಾರ್ ಮತ್ತು ದಿವ್ಯ ಅವರ ಪುತ್ರ 1.11 ವರ್ಷದ ಪುಟಾಣಿ ಆರ್ಯನ್ ಎನ್.ಸಿ. 38 ವಿವಿಧ ಬಗೆಯ ವಿಷಯಗಳನ್ನು ಗುರುತಿಸಿ ಜ್ಞಾಪಕ ಶಕ್ತಿಯಲ್ಲಿ ಇಂಡಿಯಾ ಬುಕ್…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಲಕ್ಷಾಂತರ ರೂ ಮೌಲ್ಯದ  ಅಕ್ರಮ ಔಷಧಿಗಳು ಪತ್ತೆ

ಮೆಗ್ಗಾನ್ ಆಸ್ಪತ್ರೆಯಲ್ಲಿ ಲಕ್ಷಾಂತರ ರೂ ಮೌಲ್ಯದ  ಅಕ್ರಮ ಔಷಧಿಗಳು ಪತ್ತೆ ಶಿವಮೊಗ್ಗ : ಲೋಕಾಯುಕ್ತ ಪೊಲೀಸರು ನಿನ್ನೆ  ಜಿಲ್ಲೆಯ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಔಷಧಾಲಯ ವಿಭಾಗದಲ್ಲಿ 3.5 ಲಕ್ಷ ರೂಪಾಯಿ ಮೌಲ್ಯದ ಅನಧಿಕೃತವಾಗಿ ಸಂಗ್ರಹಿಸಲಾದ ಔಷಧಗಳನ್ನು ಪತ್ತೆಹಚ್ಚಿದ್ದಾರೆ.ಇವುಗಳು ಆಸ್ಪತ್ರೆಯ ಕ್ಷ-ಕಿರಣ ಘಟಕದ ಪಕ್ಕದ ಕೋಣೆಯಲ್ಲಿ ಇಡಲಾಗಿತ್ತು. ಅಲ್ಲದೆ ಪ್ರಕರಣ ಸಾಕಷ್ಟು ಅನುಮಾನಕ್ಕೂ ಕಾರಣವಾಗಿದೆ. ಔಷಧಿಗಳನ್ನು ಆಸ್ಪತ್ರೆಯ ಕ್ಷ-ಕಿರಣ ಘಟಕದ ಪಕ್ಕದ ಕೋಣೆಯಲ್ಲಿ ಇಡಲಾಗಿತ್ತು.  ಪ್ರಕರಣ ಸಾಕಷ್ಟು ಅನುಮಾನಕ್ಕೂ ಕಾರಣವಾಗಿದೆ. ಲೋಕಾಯುಕ್ತ ಪೊಲೀಸ್ ಅಧಿಕಾರಿ ಎಂ.ಎಚ್. ಮಂಜುನಾಥ್ ಚೌದರಿ…

Read More

ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ

ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ ಶಿವಮೊಗ್ಗ: ನಗರದ ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ(ರಿ) ಹಾಗೂ ಸ್ತ್ರೀಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಆಯನೂರು ಇವರ ಸಹಯೋಗದಲ್ಲಿ ಒಕ್ಕೂಟ ವ್ಯಾಪ್ತಿಯ ಸಂಘಗಳ ಸದಸ್ಯರ ಹುಟ್ಟುಹಬ್ಬದ ಪ್ರಯುಕ್ತ ಆಯನೂರು ಬಸ್ ನಿಲ್ದಾಣದ ಆವರಣದಲ್ಲಿ   ಸಾರ್ವಜನಿಕರಿಗಾಗಿ ಚೈತನ್ಯ ಅನ್ನ ಕಾರ್ಯಕ್ರಮವನ್ನು ನಡೆಸಲಾಯಿತು. ಆಯನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ  ಗಂಗಾ ನಾಯ್ಕ ಮಾತನಾಡಿ, ಹಸಿದವರಿಗಾಗಿ ಅನ್ನ ಕಾರ್ಯಕ್ರಮ ಏರ್ಪಡಿಸಿರುವುದು ವಿನೂತನ ಕಾರ್ಯಕ್ರಮವಾಗಿದೆ. ಬಡಮಹಿಳೆಯರು ಇಂಥ ಕಾರ್ಯಕ್ರಮ ಆಯೋಜಿಸಿರುವುದು ವಿಶೇಷವಾಗಿದೆ….

Read More

RIPPONPETE | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ

RIPPONPETE | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ ರಿಪ್ಪನ್ ಪೇಟೆ : ಪಟ್ಟಣದ ಸಮಗ್ರ ಅಭಿವೃದ್ದಿಯ ಚಿಂತನೆಯಲ್ಲಿ ಜನಪ್ರತಿನಿಧಿಗಳು ಕೋಟ್ಯಾಂತರ ರೂ ಅನುದಾನವನ್ನು ತಂದು ರಸ್ತೆಗಳನ್ನು ಅಗಲೀಕರಣಗೊಳಿಸುವ ಮೂಲಕ ಪಟ್ಟಣದ ವಾಹನ ಪಾರ್ಕಿಂಗ್ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಡಿಯಿಟ್ಟಿದ್ದಾರೆ. ಆದರೆ ತೀರ್ಥಹಳ್ಳಿ ರಸ್ತೆಯಲ್ಲಿರುವ ಖಾಸಗಿ ಬಾರ್ ಮುಂಭಾಗದಲ್ಲಿ ಮದ್ಯ ಪ್ರಿಯರು ಬೇಕಾಬಿಟ್ಟಿ ವಾಹನ ನಿಲ್ಲಿಸುವ ಮೂಲಕ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದಾರೆ. ಹೌದು ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ಮುಂಭಾಗದಲ್ಲಿ ಮದ್ಯ ಪ್ರಿಯರು…

Read More

ಮುಂಗಾರು ಆರಂಭದಲ್ಲೇ ತುಂಬಿದ ತುಂಗೆ – 5 ಕ್ರಸ್ಟ್ ಗೇಟುಗಳಿಂದ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಮುಂಗಾರು ಆರಂಭದಲ್ಲೇ ತುಂಬಿದ ತುಂಗೆ – ೫ ಕ್ರಸ್ಟ್ ಗೇಟುಗಳಿಂದ  ೨ ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಶಿವಮೊಗ್ಗ: ಮುಂಗಾರುಪೂರ್ವ ಮಳೆಗೆ ತುಂಗಾ ಅಣೆಕಟ್ಟು ಭರ್ತಿಯಾಗಿದ್ದು, ೫ ಕ್ರಸ್ಟ್ ಗೇಟುಗಳ ಮೂಲಕ ನದಿಗೆ ೨ ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಇದು ರಾಜ್ಯದಲ್ಲಿಯೇ ಪ್ರಥಮವಾಗಿ ತುಂಬುವ ಅಣೆಕಟ್ಟಾಗಿದೆ. ಅಣೆಕಟ್ಟೆಗೆ ೭,೫೦೦ ಕ್ಯೂಸೆಕ್ ನೀರು ಒಳ ಹರಿವು ಇರುವ ಕಾರಣ ಐದು ಕ್ರಸ್ಟ್ ಗೇಟ್‌ಗಳ ಮೂಲಕ ೨ ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇನ್ನೂ ಒಂದು ವಾರದಲ್ಲಿ…

Read More

ಸಾಗರದಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ ತಾಯಿ

ಸಾಗರದಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ ತಾಯಿ ಶಿವಮೊಗ್ಗ ಜಿಲ್ಲೆಯ ಸಾಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಿಯೊಬ್ಬಳು ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ-ಮಕ್ಕಳು ಆರೋಗ್ಯವಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸೊರಬ ತಾಲ್ಲೂಕಿನ ಆಯಿಷಾ ಅವರು ತವರು ಮನೆ ಸಾಗರವಾದ ಕಾರಣ ಸಾರ್ವಜನಿಕ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದರು. ಇಂದು ಡಾ.ಪ್ರತಿಮಾ ಅವರು ಸಿಜೇರಿಯನ್ ಮೂಲಕ ಆಯಿಷಾಗೆ ಹೆರಿಗೆ ಮಾಡಿಸಿದ್ದಾರೆ. ಮೂವರು ಮಕ್ಕಳಿಗೆ ಆಯಿಷಾ ಜನ್ಮ ನೀಡಿದ್ದಾರೆ. ಒಂದು…

Read More