Headlines

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಹೊಸನಗರ ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಇಂದು (ಜೂ.25) ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲೂಕಿನಾದ್ಯಂತ ಜೂ. 25 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹಾಗೂ ಈ ದಿನದಂದು ರಜೆ ಘೋಷಿಸಲಾಗಿದೆ…

Read More

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ!

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ! ಹಾವೇರಿ : ಹಾಡ ಹಗಲೇ ಪ್ರಥಮ ದರ್ಜೆಯ ಗುತ್ತಿದಾರನನ್ನು ಮಾರಕಾಸ್ತ್ರಗಳಿಂದ ಮನಸೋಯಿಚ್ಚೆ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.ಲಾಂಗು ಮಚ್ಚುಗಳಿಂದ ತೀವ್ರ ಹಲ್ಲೆಗೊಳಗಾದ ಗುತ್ತಿಗೆದಾರ ನಡು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹಾವೇರಿಯ ಶಿವಾನಂದ ಕುನ್ನೂರು (40) ಹೀಗೆ ಬರ್ಬರವಾಗಿ ಕೊಲೆಯಾಗಿರುವ ಪ್ರಥಮ ದರ್ಜೆ ಗುತ್ತಿಗೆದಾರ.ಆಸ್ತಿ ವಿಚಾರಕ್ಕೆ ಈ…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ಸಂಚಾರ ವ್ಯತ್ಯಯವಾಗಿದೆ.ಮರ ಬಿದ್ದ ಪಕ್ಕದಲ್ಲಿಯೇ ಪಿಕಪ್ ವಾಹನವೊಂದು ನಿಂತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಸಾಗರ ರಸ್ತೆಯ ಮುಸ್ಲಿಂ ಖಬರ್ ಸ್ಥಾನ್ ಮುಂಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ.ಈ ಸಂಧರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನದ…

Read More

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ ರಿಪ್ಪನ್ ಪೇಟೆ : ಅಳಿವಿನಂಚಿನಲ್ಲಿರುವ ಅಪರೂಪದ ಜೀವಿ ಹಾರುವ ಓತಿ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಹಾರೋಹಿತ್ತಲು ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ಶಿಕ್ಷಕ ಮಾಲತೇಶ್ ಅವರ ಮನೆ ಸಮೀಪ ಕಾಣಿಸಿಕೊಂಡ ಓತಿ ಕೆಲಕಾಲ ಮಕ್ಕಳು ಮತ್ತು ಹಿರಿಯರಿಗೆ ಆಕರ್ಷಣೀಯವಾಗಿದ್ದು, ತನ್ನ ವಿಶಿಷ್ಟ ಸೌಂದರ್ಯದ ದರ್ಶನ ನೀಡಿತು. ಜನರ ಸದ್ದು ಗದ್ದಲ ಹೆಚ್ಚಾಗುತ್ತಿದ್ದಂತೆ ತನಗೆ ಪ್ರಾಶಸ್ಯವಾದ ಅಡವಿಯನ್ನು ಸೇರಿಕೊಂಡಿತು. ಸರಿಸೃಪಗಳ ಪ್ರಭೇದಕ್ಕೆ ಸೇರಿರುವ ಈ…

Read More

RIPPONPETE |ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ

ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ ರಿಪ್ಪನ್ ಪೇಟೆ : ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ ಭ್ರಷ್ಟಾಚಾರದ ಕೂಪಗಳಾಗಿ ಮಾರ್ಪಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ಆಘಾತಕಾರಿ ಘಟನೆಯೊಂದು ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಗ್ರಾಮ ಒನ್ ಕೇಂದ್ರದಲ್ಲಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪತ್ರಕರ್ತ ರಫ಼ಿ ರಿಪ್ಪನ್ ಪೇಟೆ…

Read More

RIPPONPETE | ರಸಗೊಬ್ಬರ ದರ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ , ಪ್ರತಿಭಟನೆ

RIPPONPETE | ರಸಗೊಬ್ಬರ ದರ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ , ಪ್ರತಿಭಟನೆ ರಿಪ್ಪನ್ ಪೇಟೆ : ಕೇಂದ್ರದ ಬಿಜೆಪಿ ಸರ್ಕಾರ ರಸಗೊಬ್ಬರ ಬೆಲೆ ಏರಿಸಿರುವುದನ್ನು ವಿರೋಧಿಸಿ ಇಂದು ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೇತೃತ್ವದಲ್ಲಿ ರಸ್ತೆ ತಡೆ ನಡೆಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ ಮಾತನಾಡಿ, ಕೇಂದ್ರದ ಜನವಿರೋಧಿ ನೀತಿಯಿಂದಾಗಿ ಗೊಬ್ಬರ, ಗ್ಯಾಸ್ ಇಂಧನ…

Read More

ಹೊಸನಗರ ಮೆಸ್ಕಾಂ‌ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ

ಹೊಸನಗರ ಮೆಸ್ಕಾಂ‌ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ಹೊಸನಗರ: ಮೆಸ್ಕಾಂ ಹೊಸನಗರ ಉಪವಿಭಾಗದ ದಿನದ ಕೆಲಸ ಮುಗಿಸಿ ಕಚೇರಿ ಎದುರು ಲಾರಿ‌ ನಿಲ್ಲಿಸಿದ್ದ ವೇಳೆ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ನಡೆದಿರೋ ಘಟನೆ ಶುಕ್ರವಾರ ನಡೆದಿದೆ. ಶುಕ್ರವಾರವಷ್ಟೇ ಟ್ಯಾಂಕ್ ತುಂಬಿಸಿ 30 ರಿಂದ 35 ಕಿಮೀ ಸಂಚರಿಸಿ ಬಳಿಕ ರಾತ್ರಿ ಕಚೇರಿ ಎದುರು ಭಾಗದಲ್ಲಿ ಲಾರಿ ನಿಲ್ಲಿಸಲಾಗಿತ್ತು. ಬೆಳಿಗ್ಗೆ ಎಂದಿನಂತೆ ಲಾರಿ ಚಾಲನೆಗೆ ಮುಂದಾದಾಗ ಡೀಸೆಲ್‌ ಖಾಲಿ ಆಗಿರುವುದು ಬೆಳಕಿಗೆ ಬಂದಿದೆ. ಕೆಎ…

Read More

ಹೆಚ್ಚು ಮಕ್ಕಳ ಸಾಗಾಟ – 17 ಶಾಲಾ ಬಸ್‌ಗಳ ವಿರುದ್ದ ಕೇಸು

ಹೆಚ್ಚು ಮಕ್ಕಳ ಸಾಗಾಟ – 17 ಶಾಲಾ ಬಸ್‌ಗಳ ವಿರುದ್ದ ಕೇಸು ಶಿವಮೊಗ್ಗ: ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಸೋಮವಾರ  ಬೆಳಿಗ್ಗೆ ನಗರ ಸಂಚಾರಿ ಪೊಲೀಸರು ವಾಹನ ಸವಾರರಿಗೆ ಜಾಗೃತಿ ಮೂಡಿಸಿದ್ದಾರೆ. ಡ್ರಿಂಕ್ ಅಂಡ್ ಡ್ರೈವ್, ಹೆಚ್ಚಿನ ಮಕ್ಕಳನ್ನ ಕರೆದುಕೊಂಡು ಹೋಗುವ ಪ್ರಕರಣ, ಹಾಗೂ ಎಫ್ ಸಿ ಆಗದ ಪ್ರಕರಣಗಳು ಬೆಳಕಿಗೆ ಬಂದಿದೆ. ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು  ಶಿವಮೊಗ್ಗ ನಗರದದಾದ್ಯಂತ ವಿವಿಧ ಸ್ಥಳಗಳಲ್ಲಿ ಹಾಗೂ ಪ್ರಮುಖ ವೃತ್ತಗಳಲ್ಲಿ…

Read More

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…

Read More

ಮಹಿಳೆಯೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಸ್ವಾಮೀಜಿ: ಮಠದಿಂದಲೇ ಹೊರಹಾಕಿದ ಗ್ರಾಮಸ್ಥರು

ಮಹಿಳೆಯೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಸ್ವಾಮೀಜಿ: ಮಠದಿಂದಲೇ ಹೊರಹಾಕಿದ ಗ್ರಾಮಸ್ಥರು ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಅಡವಿಸಿದ್ದೇಶ್ವರ ಮಠದಲ್ಲಿ ಸ್ವಾಮೀಜಿಯಿಂದ ಅನಾಚಾರ ಆರೋಪ ಕೇಳಿಬಂದಿದೆ. ಸ್ವಾಮೀಜಿ ವಿರುದ್ದ ಅಕ್ರಮ ಸಂಬಂಧ ಆರೋಪ ಕೇಳಿ ಬಂದಿದ್ದು ಗ್ರಾಮಸ್ಥರು ಸ್ವಾಮೀಜಿಯನ್ನೇ  ಮಠದಿಂದ ಹೊರಹಾಕಿದ್ದಾರೆ. ಪ್ರಸಿದ್ದ ದೇವಸ್ಥಾನ ಎಂದು ಅಡವಿಸಿದ್ದೇಶ್ವರ ಮಠ ಹೆಸರು ವಾಸಿಯಾಗಿದ್ದು, ಅಡವಿಸಿದ್ದರಾಮ ಸ್ವಾಮೀಜಿ ಮೇಲೆ ರಾಸಲೀಲೆ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಸ್ವಾಮೀಜಿಯನ್ನು ಗ್ರಾಮಸ್ಥರು ಮಠದಿಂದ ಹೊರ ಹಾಕಿದ್ದಾರೆ. ಬಿಜಾಪುರ ಜಿಲ್ಲೆಯ ತಾಳಿಕೋಟೆಯ ಗ್ರಾಮದಿಂದ…

Read More