
ಸಿಗಂದೂರು ಲಾಂಚ್ನಲ್ಲಿ ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ
ಸಿಗಂದೂರು ಲಾಂಚ್ನಲ್ಲಿ ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ ಸಾಗರ : ಸಿಗಂದೂರು ಲಾಂಚ್ಗೆ ವಾಹನಗಳನ್ನು ಬಿಡುವ ವಿಚಾರದಲ್ಲಿ ಜಗಳವಾಗಿ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ನೇಮಿಸಿರುವ ಟಿಕೆಟ್ ಕಲೆಕ್ಟರ್ ಸೇರಿ ಹಲವರ ವಿರುದ್ಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ನೇಮಕವಾಗಿರುವ ಟಿಕೆಟ್ ಕಲೆಕ್ಟರ್ ಮತ್ತು 10-15 ಸಹಚರರ ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಡಬಿ ಶಿವಪುರದ ನಿವಾಸಿ ಪ್ರಣತಿ, ತಂದೆ ಪ್ರಸನ್ನ,…