
ರಕ್ತದಾನ ಮಾಡಿ ಆದರ್ಶ ಮೆರೆದ ನವ ದಂಪತಿಗಳು
ತಾಳಿ ಕಟ್ಟಿ ರಕ್ತದಾನ ಮಾಡಿ ಆದರ್ಶ ಮೆರೆದ ನವ ದಂಪತಿ ಶಿವಮೊಗ್ಗ : ಮದುವೆಗೆಂದು ನೆರೆದಿದ್ದ ಅಪಾರ ಜನ ಸಮುದಾಯದ ನಡುವೆ ತಾಳಿ ಕಟ್ಟುವ ಕಾರ್ಯ ಮುಗಿಯುತ್ತಿದ್ದಂತೆ ನವ ದಂಪತಿಗಳು ಮಂಟಪದಲ್ಲಿಯೇ ಬಹಳ ಖುಷಿಯಿಂದ ರಕ್ತದಾನ ಮಾಡಿ ಜೀವನ ಸಾರ್ಥಕವೆನಿಸಿಕೊಂಡ ಕ್ಷಣ ಇಲ್ಲಿನ ಗುಡ್ಡೇಕಲ್ ಗುಡ್ಡೇಕಲ್ ಸಮುದಾಯ ಭವನದಲ್ಲಿ ಸೋಮವರ ನಡೆಯಿತು. ಬೊಮ್ಮನಕಟ್ಟೆ ವಾಸಿ ಯಶವಂತ್ ಅವರ ವಿವಾಹವು ತನುಜಾ ಜೊತೆ ಶಿವಮೊಗ್ಗದ ಈ ಸಂದರ್ಭದಲ್ಲಿ ಸಾಮಾಜಿಕ ಜಾಗೃತಿ ಮೂಡಿಸುತ್ತಿರುವ ಭದ್ರಾವತಿ ಟ್ರಾಫಿಕ್ ಹೆಡ್ಕಾನ್ಸ್ಟೇಬಲ್ ಹಾಲೇಶಪ್ಪ ರಕ್ತದಾನ…