Headlines

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ – ಮಾಜಿ ಸಚಿವರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ –  ಹರತಾಳು ಹಾಲಪ್ಪ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮನೆ ಮಾತಾಗಿರುವ ರಾಜಕಾರಣಿ.  ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ…

Read More

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ:  ರಾಜ್ಯಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಹುಟ್ಟುಹಬ್ಬವನ್ನು ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸುವುದರ ಮೂಲಕ 07-03-2025 ರಂದು ಅರ್ಥಪೂರ್ಣವಾಗಿ  ಆಚರಿಸಲಾಗುವುದು ಎಂದು ಕೆರೆಹಳ್ಳಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾದ ಎನ್ ಸತೀಶ್ ತಿಳಿಸಿದರು ಈ ಕುರಿತಾಗಿ ಇಂದು ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಬಿಜೆಪಿ ಮುಖಂಡರುಗಳು ಹಾಗೂ ಹರತಾಳು  ಹಾಲಪ್ಪ ಅಭಿಮಾನಿ ಬಳಗ ಏರ್ಪಡಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು…

Read More

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ ರಿಪ್ಪನ್‌ಪೇಟೆ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ರಿಪ್ಪನ್‌ಪೇಟೆ ಠಾಣೆ ವ್ಯಾಪ್ತಿಯ ಕೋಡೂರು , ದೂನ , ನೆವಟೂರು ಸೇರಿದಂತೆ ಐದು ಮನೆ ಕಳ್ಳತನ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯ ನಾಲ್ಕು ಪ್ರಕರಣದ ಹಾಗೂ ವಿವಿಧ…

Read More

ಮದ್ಯದಂಗಡಿಗೆ ಕಟ್ಟಡ ಬಾಡಿಗೆ ಕೊಟ್ಟಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಗ್ರಾಮಸ್ಥರು

ಮದ್ಯದಂಗಡಿಗೆ ಕಟ್ಟಡ ಬಾಡಿಗೆ ಕೊಟ್ಟಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಗ್ರಾಮಸ್ಥರು ಮದ್ಯದ ಅಂಗಡಿಗೆ ಕಟ್ಟಡ ಬಾಡಿಗೆ ಕೊಟ್ಟಿದಕ್ಕೆ ಗ್ರಾಮಸ್ಥರೆಲ್ಲಾ ಸೇರಿ ಕುಟುಂಬವೊಂದನ್ನು ಬಹಿಷ್ಕಾರ ಹಾಕಿದ ಘಟನೆವೊಂದು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಹಿಷ್ಕಾರ ಹಾಕಿದ ಕುಟುಂಬಸ್ಥರನ್ನು ಮಾತನಾಡಿಸಿದರೆ 5 ಸಾವಿರ ದಂಡ ಕಟ್ಟಬೇಕು ಎಂಬ ನಿಯಮವನ್ನೂ ಗ್ರಾಮದಲ್ಲಿ ಜಾರಿಗೆ ತರಲಾಗಿದೆ. ಹೌದು, ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ ಗ್ರಾಮದ ಮಂಜೋಜಿರಾವ್ ಎಂಬುವರಿಗೆ ಸೇರಿದ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು 27 ವರ್ಷಕ್ಕೆ ಜಾಗ ಲೀಜ್ ಪಡೆದು…

Read More

ಹಕ್ಕಿ ಜ್ವರದ ಭೀತಿ: ಮುನ್ನೆಚ್ಚರಿಕೆ ಕ್ರಮಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕರೆ

ಹಕ್ಕಿ ಜ್ವರದ ಭೀತಿ: ಮುನ್ನೆಚ್ಚರಿಕೆ ಕ್ರಮಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕರೆ ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕು ಹಾಗೂ ಜ್ವರ, ಉಸಿರಾಟದ ತೊಂದರೆ ಇತರೆ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು” ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಕ್ಕಿ ಜ್ವರ ಹಾಗೂ ಇತರೆ ಸಾಂಕ್ರಾಮಿಕ ರೋಗ ತಡೆಗಟ್ಟಲು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ…

Read More

ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ

ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ ಶಿವಮೊಗ್ಗ : ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು  ನಾಪತ್ತೆಯಾಗಿದ್ದಾಳೆ. ಅಗ್ನಿಶಾಮಕ ಸಿಬ್ಬಂದಿ ನಾಪತ್ತೆಯಾಗಿರುವ ಮಹಿಳೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಿವಮೊಗ್ಗದ ರಾಗಿಗುಡ್ಡದ ಬಳಿ ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ರೇಷ್ಮಾಬಾನು (33) ನಾಪತ್ತೆಯಾಗಿದ್ದಾರೆ. ಕಾಲು ಜಾರಿ ಚಾನಲ್‌ಗೆ ಬಿದ್ದಿರುವ ಶಂಕೆ ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Read More

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಒಂದು ವರ್ಷದ ಹೆಣ್ಣು ಮಗುವನ್ನು ನೆಲಕ್ಕೆ ಅಪ್ಪಳಿಸಿ ಸಾಯಿಸಲು ಮುಂದಾದನಾ ಪಾಪಿ ತಂದೆ..!!?? ರಿಪ್ಪನ್‌ಪೇಟೆ : ಗಂಡು ಮಗು ಆಗಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪಟ್ಟಣದ ಸಮೀಪದ ಅರಸಾಳು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅರಸಾಳು ಗ್ರಾಮದ ಕಿರಣ್ ಡಿಸೋಜಾ , ಅತ್ತೆ ಸೂರಿನ್ ಡಿಸೋಜಾ , ನಾದಿನಿ ನಿರ್ಮಲ ಮತ್ತು…

Read More

ಮೈಕ್ರೋ ಫೈನಾನ್ಸ್ ನವರು ಮನೆ ಬಾಗಿಲಿಗೆ ಬಂದು ಕಿರಿಕಿರಿ ಮಾಡಿದರೆ ತಕ್ಷಣ ಈ ನಂಬರ್ ಗೆ ಕರೆ ಮಾಡಿ

ಮೈಕ್ರೋ ಫೈನಾನ್ಸ್ ನವರು ಮನೆ ಬಾಗಿಲಿಗೆ ಬಂದು ಕಿರಿಕಿರಿ ಮಾಡಿದರೆ ತಕ್ಷಣ ಈ ನಂಬರ್ ಗೆ ಕರೆ ಮಾಡಿ ಸರ್ಕಾರ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬ್ರೇಕ್‌ ಹಾಕುವು ಸಲುವಾಗಿಯೇ ಕಾನೂನು ಜಾರಿ ಮಾಡಿದೆ. ಆದಾಗ್ಯು ಕೊಟ್ಟ ದುಡ್ಡು ವಾಪಸ್‌ ಕೊಡುವಾಗ, ಇಸ್ಕೊಂಡಾಗ  ಇದ್ದ ನಿಯತ್ತು ಇರಬೇಕಲ್ವಾ ಎನ್ನುತ್ತಲೇ ಸಾಲಗಾರರು ಮತ್ತಷ್ಟು ಕಿರುಕುಳ ನೀಡುತ್ತಿರುವ ಬಗ್ಗೆ ವರದಿಗಳು ಕೇಳಿಬಂದಿದೆ. ಶಿವಮೊಗ್ಗದಲ್ಲಿಯು ಇಂತಹ ಸಾಲದ ಕಿರುಕುಳ ಸಾಮಾನ್ಯವಾಗಿದೆ. ಹಣ ಪಡೆದವರು ಸ್ವಲ್ಪ ವೀಕ್‌ ಎಂದು ಗೊತ್ತಾಗುತ್ತಲೇ ಬಾಯಿಗೆ ಬಂದ ಹಾಗೆ…

Read More

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ ಶಿವಮೊಗ್ಗ: ದಕ್ಷಿಣ ಕನ್ನಡದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ನಿವಾಸಿಯೊಬ್ಬ ಬೈಕ್‌ ಕಳ್ಳತನ ಪ್ರಕರಣಗಳ ಮಾಸ್ಟರ್‌ ಮೈಂಡ್‌ ಆಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.  ಇಲ್ಲಿ ನಡೆಯುವ ಕಂಬಳ, ಜಾತ್ರೆ ಸೇರಿದಂತೆ, ಬಸ್ಸು, ರೈಲ್ವೆ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಕದಿಯುತ್ತಿದ್ದ ಗ್ಯಾಂಗ್‌ನ್ನು ಪೊಲೀಸರು ಅರೆಸ್ಟ್‌ ಮಾಡಿದ್ದು, ಒಟ್ಟು ಸೊರಬದ ವ್ಯಕ್ತಿ ಸೇರಿ ನಾಲ್ವರನ್ನು ಅರೆಸ್ಟ್‌ ಮಾಡಿದ್ದಾರೆ. ಕಂಕನಾಡಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ…

Read More

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ ಏರಿಸೀಮೆ ಕಿರುಚಿತ್ರ ಈಗಾಗಲೇ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತಿದ್ದು ಮಲೆನಾಡಿನ ಯುವ ಪ್ರತಿಭೆ ಅಜಿತ್ ಸಿಂಹ ಅದ್ಬುತ ನಟನೆಗೆ ಯಾರು ತುಟಿಕ್ ಪಿಟಿಕ್ ಅನ್ನುವಂತಿಲ್ಲ. ಅಷ್ಟರಮಟ್ಟಿಗೆ  ಕಿರುಚಿತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದಾರೆ. ಸತ್ಯ ರಾಧಕೃಷ್ಣರವರ ಸಂಗೀತ ನೋಡುಗರನ್ನು ಹೊಸಲೋಕಕ್ಕೆ ಕರೆದುಕೊಂಡು ಹೋಗುವಲ್ಲಿ ಮತ್ತು ಚಿತ್ರದೊಂದಿಗೆ ಬೆಸೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಆಹಾನ್ ಆ್ಯಕ್ಷನ್​​​ ಕಟ್​​ ಹೇಳಿರುವ ‘ಏರಿಸೀಮೆ’ಯಲ್ಲಿ ಅಜಿತ್ ಸಿಂಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸೋನಾಲಿ…

Read More
Exit mobile version