ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ
ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ KSRTC bus driver assaulted for overtaking – both arrested ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಬಸ್ ನಿಲ್ದಾಣದಲ್ಲಿ ಕೆ ಎಸ್ ಆರ್ ಟಿ ಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಹಿನ್ನಲೆ ಇಬ್ಬರನ್ನು ಬಂಧನಕ್ಕೆ ಒಳಪಡಿಸಲಾಗಿದೆ. ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮೋಹನ್ ಎಂಬುವರ ಮೇಲೆ ಬಸ್ ಓವರ್ ಟೆಕ್…