Headlines

11 ಕೆ ವಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ತಪ್ಪಿದ ಭಾರಿ ಅನಾಹುತ

ಆನಂದಪುರ : ಭಾರಿ ಪ್ರಮಾಣದ ಇಬ್ಬನಿ ಸುರಿಯುತಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ 11 ಕೆ ವಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ನಡೆದಿದೆ. ಆಚಾಪುರದ ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ ಮುಂಭಾಗ ಕೂಡ ಜಖಂಗೊಂಡಿದೆ. ಮಂಗಳವಾರ ಮುಂಜಾನೆ ಭಾರಿ ಪ್ರಮಾಣದ ಇಬ್ಬನಿ ಬೀಳುತ್ತಿದ್ದ…

Read More

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ ಶ್ರೇಷ್ಠ ವಾದ ಕಾರ್ಯಕ್ರಮವಾಗಿರುವ ರಕ್ತದಾನ ಶಿಬಿರಗಳು ಮುಂದಿನ ದಿನಗಳಲ್ಲಿ ಹೆಚ್ಚುಹೆಚ್ಚಾಗಿ ನಡೆಯಬೇಕು. ಜನ ಮೆಚ್ಚಿದ ಕಾರ್ಯಕ್ರಮಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ.ಅದೇ ರೀತಿ ಶಿಕ್ಷಣಕ್ಕೂ ನಾವು ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಧರ್ಮಗುರುಗಳಾದ ಅಶ್ರಫ್ ಇಮಾಮಿ ಹೇಳುದರು. ಹೊಸನಗರ ತಾಲೂಕು ಬಿದನೂರು ನಗರದ ಸುಲ್ತಾನ್ ಜುಮ್ಮಾ ಮಸೀದಿ ವತಿಯಿಂದ ಮೊಹಮ್ಮದ್ ಪೈಗಂಬರ್ ಹುಟ್ಟುಹಬ್ಬದ ಅಂಗವಾಗಿ ಸತತ 4ನೇ ವರ್ಷದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರಕ್ತದಾನ…

Read More

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ ತುಮಕೂರು: ಜನರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಿರತೆಯನ್ನು ಅದರ ಬಾಲ ಹಿಡಿದು ಯುವಕನೊಬ್ಬ ಬಲೆಗೆ ಬೀಳಿಸಿದ ಘಟನೆ ತಿಪಟೂರು ತಾಲೂಕಿನ ಕೆರೆಗೋಡಿ ರಂಗಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ. ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಗ್ರಾಮಸ್ಥರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬವರ ತೋಟದಲ್ಲಿ ಪ್ರತ್ಯಕ್ಷವಾಗಿದ್ದ ಸುಮಾರು ನಾಲ್ಕೈದು ವರ್ಷದ ಚಿರತೆಯನ್ನು ಸೆರೆ ಹಿಡಿಯಲು…

Read More

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು ರಿಪ್ಪನ್‌ಪೇಟೆ;-ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುವ ಮೂಲಕ ಕಡ್ಡಾಯ ಶಿಕ್ಷಣ ನೀಡುವುದು ಮತ್ತು ಸಾಕಷ್ಟು ಉಪಯುಕ್ತವಾದಂತಹ ಯೋಜನೆಗಳ ಮೂಲಕ ನಮ್ಮ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡದಂತೆ ಯೋಜನೆ ರೂಪಿಸಿದೆ ಇದನ್ನು ಬಳಸಿಕೊಂಡು ಪೋಷಕರು ಶಿಕ್ಷಕ ಸಮೂಹ ಮಕ್ಕಳಗೆ ಶಿಕ್ಷಣ ನೀಡುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರೌಢಶಾಲಾ ವಿಭಾಗದ 2024-25…

Read More

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಯಡೇಹಳ್ಳಿಯಿಂದ ರಿಪ್ಪನ್‌ಪೇಟೆಯ ವರಗಿನ ಸಂಪರ್ಕ ರಸ್ತೆಗೆ 20 ಕೋಟಿ ರೂ ವೆಚ್ಚದ 9 ಕಿ.ಮೀ.ದೂರದ ರಾಜ್ಯಹೆದ್ದಾರಿಯ ಆಗಲೀಕರಣ ಕಾಮಗಾರಿಗೆ ಶಾಸಕ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ನಂತರ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಶಂಕುಸ್ಥಾಪನಾ ಸಮಾರಂಭದ ಸಭೆಯಲ್ಲಿ ಮಾತನಾಡಿ ಟೀಕೆ ಟಿಪ್ಪಣಿಗಳು ಸತ್ತಹೋಗುತ್ತವೆ ಆದರೆ ಮಾಡಿದ ಅಭಿವೃದ್ದಿ ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ.ಸರ್ಕಾರದ ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರ ದಿವಾಳಿಯಾಗಿದೆ ಎಂದು ವಿರೋಧಪಕ್ಷದವರು ಬಾಯಿ…

Read More

3ನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ! ಏಕಾಏಕಿ ಕುಸಿದು ಬಿದ್ದು ಬಾಲಕಿ ಸಾವು

3ನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ! ಏಕಾಏಕಿ ಕುಸಿದು ಬಿದ್ದು ಬಾಲಕಿ ಸಾವು ಚಾಮರಾಜನಗರ | ಲೋಬಿಪಿ ಹಾಗೂ ಹೃದಯಾಘಾತದಿಂದ 3 ನೇ ತರಗತಿಯ 8 ವರ್ಷದ ಬಾಲಕಿ ತೇಜಸ್ಬಿನಿ ಅಂಬ ಪುಟ್ಟ ಬಾಲಕಿ ಅಸ್ವಸ್ಥಗೊಂಡು ಶಾಲಾ ಆವರಣದಲ್ಲಿ ಮೃತಳಾಗಿದ್ದಾಳೆ. ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದ ಲಿಂಗರಾಜು ಹಾಗೂ ಶೃತಿ ದಂಪತಿಯ ಪುಟ್ಟ ಮಗಳು8 ವರ್ಷದ ತೇಜಸ್ವಿನಿ ಶಾಲೆಯ ತರಗತಿಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಚಾಮರಾಜನಗರ ಪಟ್ಟಣದ ಸೆಂಟ್ ಪ್ರಾನ್ಸಿಸ್ ಶಾಲೆಯ ಮೂರನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ…

Read More

ಹಿರಿಯ ಸಾಹಿತಿ ನಾ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ

ಹಿರಿಯ ಸಾಹಿತಿ ನಾ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಭಾನುವಾರ ಅನಾರೋಗ್ಯದಿಂದ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜ(87) ಅವರ ಪಾರ್ಥೀವ ಶರೀರವನ್ನು ಸಾಗರಕ್ಕೆ ಮಂಗಳೂರಿನಿಂದ ತರಲಾಗಿತ್ತು. ಇಂತಹ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪಡೆದರು. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ ಸ್ವಗೃಹಕ್ಕೆ ನಿನ್ನೆ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ಪಾರ್ಥೀವ ಶರೀರವನ್ನು ತರಲಾಗಿತ್ತು….

Read More

ವಿದ್ಯುತ್ ಶಾಕ್ ನಿಂದ ಬಿಕಾಂ ವಿದ್ಯಾರ್ಥಿ ಸಾವು ಶಂಕೆ – ಕೇಸ್ ದಾಖಲು

ವಿದ್ಯುತ್ ಶಾಕ್ ನಿಂದ ಬಿಕಾಂ ವಿದ್ಯಾರ್ಥಿ ಸಾವು ಶಂಕೆ – ಕೇಸ್ ದಾಖಲು ಹೊಳೆಹೊನ್ನೂರು , ಜ. 6: ಅಡಕೆ ತೋಟದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಸುನೀಗಿದ ಘಟನೆ, ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಕನಸಿನಕಟ್ಟೆ ಗ್ರಾಮದಲ್ಲಿ ಜ. 5 ರ ಸಂಜೆ ನಡೆದಿದೆ. ದರ್ಶನ್ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಹೊಳೆಹೊನ್ನೂರು ಸರ್ಕಾರಿ ಕಾಲೇಜ್ ನಲ್ಲಿ, ಅಂತಿಮ ವರ್ಷದ ಬಿಕಾಂ ಅಭ್ಯಾಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಭಾನುವಾರ…

Read More

ರಿಪ್ಪನ್‌ಪೇಟೆ : ಹಿರಿಯ ಸಾಹಿತಿ ನಾ ಡಿಸೋಜ ಅಂತಿಮ ದರ್ಶನ ಪಡೆದ ಅಭಿಮಾನಿಗಳು

ರಿಪ್ಪನ್‌ಪೇಟೆ : ಭಾನುವಾರ ಅಸ್ತಂಗತರಾದ ನಾಡಿನ ಹೆಸರಾಂತ ಸಾಹಿತಿ ,‌ಜನಪ್ರಿಯ ಕಾದಂಬರಿಕಾರ ಡಾ.ನಾ ಡಿಸೋಜಾ ಪಾರ್ಥಿವ ಶರೀರವನ್ನು ಪಟ್ಟಣದ ವಿನಾಯಕ ವೃತ್ತದಲ್ಲಿ ಅಭಿಮಾನಿಗಳು, ಹಿತೈಷಿಗಳು, ಅಂತಿಮ ದರ್ಶನ ಪಡೆದರು. ಮಂಗಳೂರಿನಿಂದ ಸಾಗರಕ್ಕೆ ಪ್ರಾರ್ಥೀವ ಶರೀರ ತೆರಳುತಿದ್ದ ಸಂಧರ್ಭದಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ಕನ್ನಡಪರ ಸಂಘಟನೆಗಳು ,ಅಭಿಮಾನಿಗಳು ಹಾಗೂ ಹಿತೈಶಿಗಳು ನಾಡಿನ ಹೆಸರಾಂತ ಸಾಹಿತಿಯ ಅಂತಿಮ ದರ್ಶನ ಪಡೆದರು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಸಾಹಿತಿ ಹ ಅ ಪಾಟೀಲ್ ನಾ ಡಿಸೋಜ ಹಾಗೂ ರಿಪ್ಪನ್‌ಪೇಟೆ ಪಟ್ಟಣಕ್ಕೂ ಅವಿನಾಭಾವ…

Read More

ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ

ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ ಸಾಗರ | ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾ.ಡಿಸೋಜ ಅವರ ಪುತ್ರ ನವೀನ್‌ ಡಿಸೋಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ. ಮಂಗಳೂರಿನಿಂದ ನಾಳೆ ಮೂರುಗಂಟೆಗೆ ಸಾಗರಕ್ಕೆ ನಾ ಡಿಸೋಜ ಅವರ ಪಾರ್ಥೀವ ಶರೀರ ತಲುಪಲಿದೆ. ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ…

Read More