HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು ಹೊಸನಗರ ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಬಳಿ ಶನಿವಾರ ಸಂಭವಿಸಿದೆ. ಸೊನಲೆಯ ವಾಸಿ ಸುಮಂತ್ (30) ಸಾವನ್ನಪ್ಪಿದ ಯುವಕನಾಗಿದ್ದಾನೆ. ಸೊನಲೆಯಿಂದ ಹೊಸನಗರದ ಕಡೆಗೆ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಧರೆಗೆ ಅಪ್ಪಳಿಸಿ ಈ ಘಟನೆ ನಡೆದಿದೆ. ಸುಮಂತ್ ನಾಗರಾಜ್ ಅವರ ಏಕಮಾತ್ರ…

Read More

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ ಶಿವಮೊಗ್ಗದ ಆಕ್ಟಿವ್ ಜರ್ನಲಿಸ್ಟ್ ಎಂದೇ ಬಿಂಬಿತವಾಗಿದ್ದ, ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಆಕಸ್ಮಿಕವಾಗಿ ಸಾವು ಕಂಡಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವೃ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ…

Read More

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;- ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ  ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ , ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಅಹ್ವಾನಿಸುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣಬೇಳೂರು ಹೇಳಿದರು. ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ೨೦೨೪ -೨೫…

Read More

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿ ಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಆಹ್ವಾನಿಸುತ್ತಿದ್ದಾರೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ 2024 -25ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ನಾನು ಸಾಗರ ಸರ್ಕಾರಿ ಕಾಲೇಜ್‌ನಲ್ಲಿ…

Read More

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು ಮೃತ ರೈತನ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ಅರಣ್ಯ ಇಲಾಖೆಯವರು ಮಲೆನಾಡಿನ ಭಾಗದಲ್ಲಿನ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪವಿದ್ದು ಕೂಡಲೆ ನಿಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು ರೈತನಾಗರೀಕರಿಗೆ ಸಹಕರಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರಣ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತ್ತಲಿಜಡ್ಡು ಬಳಿ ಇತ್ತೀಚೆಗೆ ಡೈರಿಗೆ ಹಾಲುಹಾಕಿ ದ್ವಿಚಕ್ರವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಕಂದಕ್ಕೆ ಉರುಳಿ ಸಾವನ್ನಪ್ಪಿದ ರೈತ ದೇವೇಂದ್ರಪ್ಪನವರ…

Read More

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಸಮೀಪದ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ  ಸರ್ಕಾರದಿಂದ ೧೭ ಲಕ್ಷ ರೂ ಅನುದಾನಬಿಡುಗಡೆಯಾಗಿದ್ದು ಈ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೀಡಿದರು. ಮುಳುಗಡೆ ರೈತರೆ ಹೆಚ್ಚು ವಾಸಿಸುತ್ತಿರುವ ಈ ಗ್ರಾಮಗಳಿಗೆ ಸರಿಯಾದ  ಸಂಪರ್ಕ ರಸ್ತೆ ಇಲ್ಲದೆ ಮಳೆಗಾಲದಲ್ಲಿ ಹಳ್ಳ ದಾಟಿಕೊಂಡು ಬರುವುದು ಕಷ್ಟಕರವಾಗಿತು ಶಾಲಾ ಕಾಲೇಜ್ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ದೂರದ ಬೆಳ್ಳೂರು ರಿಪ್ಪನ್‌ಪೇಟೆ ಆರಸಾಳು ಶಿವಮೊಗ್ಗ ಹೋಗಿಬರಲು ಈ ಹಳ್ಳದಲ್ಲಿ…

Read More

ನವಜಾತ ಶಿಶುವನ್ನು ಚೀಲದಲ್ಲಿಟ್ಟು ಬಿಟ್ಟು ಹೋದ ಅಪರಿಚಿತರು

ನವಜಾತ ಶಿಶುವನ್ನು ಚೀಲದಲ್ಲಿಟ್ಟು ಬಿಟ್ಟು ಹೋದ ಅಪರಿಚಿತರು ಶಿವಮೊಗ್ಗ ನಗರದ ಹೊರವಲಯದಲ್ಲಿ ಪುಟ್ಟ ಮಗುವೊಂದನ್ನು ಚೀಲದಲ್ಲಿಟ್ಟು ಹೋಗಿರುವ ಘಟನೆಯೊಂದು ನಡೆದಿದೆ. ಶಿವಮೊಗ್ಗ ನಗರದ ಶ್ರೀರಾಮಪುರದ ಬಳಿಯಲ್ಲಿ ನವಜಾತ ಶಿಶುವೊಂದನ್ನು ಕೈ ಚೀಲದಲ್ಲಿ ಇಟ್ಟು ಹೋಗಿದ್ದಾರೆ. ಸಾಗರ ರಸ್ತೆಯ ಸಮೀಪದಲ್ಲಿಯೇ ಮಗುವನ್ನ ಬಿಟ್ಟು ಹೋಗಲಾಗಿದೆ. ಸ್ಥಳೀಯರು ಮಗುವನ್ನ ಗಮನಿಸಿ ತಕ್ಷಣವೇ ಆರೈಕೆ ಮಾಡಿದ್ದಾರೆ. ಮಗುವಿಗೆ ಬಿಸಿ ನೀರು ತಂದು ಸ್ನಾನ ಮಾಡಿಸಿ, ಚಳಿಯಾಗದಿರಲೆಂದು ಮಪ್ಲರ್‌ ಕಟ್ಟಿದ್ದಾರೆ. ಪಂಚೆಯಲ್ಲಿ ಮಗುವನ್ನ ಸುತ್ತಿ , ಅದಕ್ಕೊಂದು ಚಿಕ್ಕ ಡ್ರೆಸನ್ನ ಸಹ ಹಾಕಿದ್ದಾರೆ….

Read More

SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಯಾವ್ಯಾವ ದಿನ, ಯಾವ ಪರೀಕ್ಷೆ?

SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಯಾವ್ಯಾವ ದಿನ, ಯಾವ ಪರೀಕ್ಷೆ? ಬೆಂಗಳೂರು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಬ್ಲಿಕ್‌ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ SSLC ಪರೀಕ್ಷೆ- 1 ಹಾಗೂ ಮಾರ್ಚ್ 1 ರಿಂದ, ಮಾರ್ಚ್ 20 ರ ವರೆಗೆ ದ್ವೀತಿಯ ಪಿಯುಸಿ- 1 ಪರೀಕ್ಷೆ ನಡೆಯಲಿದೆ. SSLC ಪರೀಕ್ಷೆ  ವೇಳಾಪಟ್ಟಿ…

Read More

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ ನೀರಿಗಾಗಿ ಕಾದು ಕುಳಿತಿದ್ರು. ಎಷ್ಟೊತ್ತಿಗೆ ಅಂತಾ ಕಾದುಕುಳಿತ್ತಿದ್ದರಿಗೆ ಶಾಕ್ ಅಗಿದ್ದು ಏಕಾಏಕಿ ಬೋರ್ ವೇಲ್ ಕೊರೆಯೋ ಜಾಗದ ಸುತ್ತ ಕಾಣಿಸಿಕೊಂಡ ಬಿರುಕು. ಕೆಲವ್ರು ಶಬ್ದ ಬಂತು ಅಂತಿದ್ರೆ ಇನ್ನೂ ಕೆಲವ್ರು ಇಲ್ಲ ಅಂತಿದ್ದಾರೆ. ಅದ್ರೂ ಡ್ಯಾಮೇಜ್ ಗೆ ಅತಂಕವಂತೂ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮಸ್ಥರಿಗೆ ಮೂಡಿದೆ. ಹೌದು ಕೆರೆಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಮನೆ…

Read More

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ ಹೊಸನಗರ ತಾಲೂಕು ನಗರ ಹೋಬಳಿಯ ಬೈಸೆ ಗ್ರಾಮದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ನಡೆದಿದ್ದು, ವಿಷ ಸೇವನೆಯ ವಿಡಿಯೋ ಮಾಡಿ ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿರುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ರಾಕೇಶ ಜೋಗಿ ಎಂಬ 27 ವರ್ಷದ ಯುವಕ ವಿಷ ಸೇವನೆ ಮಾಡಿರುವ ವಿಡಿಯೋ ಮಾಡಿಕೊಂಡು ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿದ್ದಾನೆ.  ಆತನನ್ನ ಮೊದಲು…

Read More