Headlines

ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ

ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ ರಿಪ್ಪನಪೇಟೆ, 9 ಅಕ್ಟೋಬರ್  2025: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿರುವುದಾಗಿ, ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳರು ಘೋಷಿಸಿದ್ದಾರೆ.   ಈ ಮೂಲಕ  ಗ್ರಾಮೀಣ ಭಾರತಕ್ಕೆ ಆರೋಗ್ಯ ಸೇವೆ  ಲಭ್ಯವಾಗುವಂತೆ ಮಾಡುವ ಧ್ಯೇಯವನ್ನು ಹೊಂದಿದ್ದ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಮುರುಳಿಧರ್ ಕೆರೆಹಳ್ಳಿ ಆಯ್ಕೆ

ರಿಪ್ಪನ್‌ಪೇಟೆ : 32ನೇ ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 70ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ಮುರುಳಿ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ರಾಮಚಂದ್ರ ಬಳೆಗಾರ್ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಅಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಲಾ ಕೌಸ್ತುಭ ಕನ್ನಡ ಸಂಘ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಬರುವ ನವೆಂಬರ್…

Read More

ಕೊಲೆ ಪ್ರಕರಣದ ಆರೋಪಿಗೆ ಕಠಿಣ ಜೈಲು ಶಿಕ್ಷೆ

ಕೊಲೆ ಪ್ರಕರಣದ ಆರೋಪಿಗೆ ಕಠಿಣ ಜೈಲು ಶಿಕ್ಷೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯುವಕನೋರ್ವನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾದ ನಿವಾಸಿಯಾದ ಅಜ್ಗರ್ ಖಾನ್ (21) ಶಿಕ್ಷೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಅಪರಾಧಿಗೆ  ಜೈಲು ಶಿಕ್ಷೆಯ ಜೊತೆಗೆ 10 ಸಾವಿರ ರೂ. ದಂಡ ಕೂಡ ನ್ಯಾಯಾಲಯ ವಿಧಿಸಿದೆ. ನ್ಯಾಯಾಧೀಶರಾದ ಯಶವಂತ್ ಕುಮಾರ್ ರವರು 8-10-2025 ರಂದು ಈ…

Read More

ಕೋಣಂದೂರು – ಹಾವು ಕಡಿದು ವೃದ್ಧೆ ಸಾವು

ಕೋಣಂದೂರಿನಲ್ಲಿ ದಾರುಣ ಘಟನೆ: ಹಾವು ಕಡಿದು ವೃದ್ಧೆ ಸಾವು ತೀರ್ಥಹಳ್ಳಿ: ತಾಲೂಕಿನ ಕೋಣಂದೂರು ಸಮೀಪದ ಆಲಸೆ ಗ್ರಾಮದಲ್ಲಿ ನಡೆದ ಹಾವು ಕಡಿತದ ಘಟನೆ ದಾರುಣ ಅಂತ್ಯ ಕಂಡಿದೆ. ಕಪ್ಪೆಯನ್ನು ಬೆನ್ನಟ್ಟಿ ಬಂದ ನಾಗರಹಾವು ಜಾನಕಮ್ಮ (85) ಎಂಬ ವೃದ್ಧೆಯನ್ನು ಕಡಿದ ಪರಿಣಾಮ, ಅವರು ಮೃತಪಟ್ಟಿದ್ದಾರೆ. ಘಟನೆಯ ನಂತರ ಆತಂಕಗೊಂಡ ಸ್ಥಳೀಯರು ತಕ್ಷಣ ಜಾನಕಮ್ಮ ಅವರನ್ನು ಹೊತ್ತು ಗೌರಿ ಹೊಳೆ ದಾಟಿ ನಡೆದುಕೊಂಡೇ ಕೋಣಂದೂರು ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ತೀರ್ಥಹಳ್ಳಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ,…

Read More

ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ – ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ

ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ –ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ ರಿಪ್ಪನ್ ಪೇಟೆ : ಪ್ರಕೃತಿಯೊಡನೆ ಮಾನವನ ನಂಟನ್ನು ಪ್ರತಿಬಿಂಬಿಸುವ, ಕೃಷಿಕ ಜೀವನಶೈಲಿಯ ಹೃದಯಸ್ಪರ್ಶಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಭೂಮಿ ಹುಣ್ಣಿಮೆ ರಿಪ್ಪನ್ ಪೇಟೆ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಕ್ತಿಭಾವ– ಸಂಭ್ರಮ – ಸಡಗರಗಳಿಂದ ಆಚರಿಸಲಾಯಿತು. ಬೆಳಗಿನ ಜಾವ ಗ್ರಾಮೀಣರು ಹೊಲ–ಗದ್ದೆ, ತೋಟಗಳಲ್ಲಿ ಹೊಸ ತಳಿರು ತೋರಣಗಳಿಂದ ಅಲಂಕರಿಸಿ ಭೂಮಿತಾಯಿಗೆ ಪೂಜೆ ಸಲ್ಲಿಸಿದರು. ಮಣ್ಣಿನ ಪರಿಮಳ, ತೆನೆಗಳ ಹೊಳಪು, ಮಳೆಯ ಹನಿಗಳ ಸಮಾಗಮ…

Read More

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಹಾವೇರಿ ಡಿಎಸ್ ಬಿ ಘಟಕದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ಗೌಡಪ್ಪಗೌಡರ್  ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗುರಣ್ಣ ಹೆಬ್ಬಾಳ್ ಸೇರಿದಂತೆ ಜಿಲ್ಲೆಯ ಹಲವು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಗುರಣ್ಣ ಹೆಬ್ಬಾಳ್ ರವರು ಬೆಂಗಳೂರಿನ‌ ಲೋಕಾಯುಕ್ತಕ್ಕೆ ವರ್ಗಾವಣೆಗೊಂಡಿದ್ದಾರೆ. ಅಗಸ್ಟ್ 2023 ರಿಂದ ಹೊಸನಗರದ ಸರ್ಕಲ್ ಇನ್ಸ್…

Read More

ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ

ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಳಿಸಲು ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಆಯೋಗವು ನಡೆಸುತ್ತಿರುವ ಸಮೀಕ್ಷೆ ಪ್ರಗತಿ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಂಗಳವಾರ ಸಭೆ ನಡೆಸಿದರು. ಸಭೆಯ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೆಪ್ಟೆಂಬರ್‌ 22 ರಿಂದ ಸಾಮಾಜಿಕ…

Read More

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್ ಧರ್ಮಸ್ಥಳ ಅನನ್ಯ ಪ್ರಕರಣ – ಸುಜಾತ ಭಟ್ ಬಂಡವಾಳ ಬಯಲಿಗೆಳೆದು ಪ್ರಕರಣಕ್ಕೆ ತಿರುವು ತಂದ ಮೊದಲ ಮಾಧ್ಯಮ ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ .. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ (SIT) ಮುಂದುವರಿಸಿದೆ. ಈ ಪ್ರಕರಣದ ಹಿಂದೆ ಬಹುಭಾಷಾ ನಟನ ಸಹೋದರನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಐಟಿ ನೋಟಿಸ್…

Read More

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ , ಶಿವಮೊಗ್ಗ: ರಾಜ್ಯ ಸರ್ಕಾರವು ಇಂದು ಹಲವು ವರ್ಗಾವಣೆ ಆದೇಶವನ್ನು ಹೊರಡಿಸಿದ್ದು, 27 ಡಿವೈಎಸ್‌ಪಿ ಮತ್ತು 131 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ನಡೆದಿದೆ. ಈ ಪಟ್ಟಿಯಲ್ಲಿ ಹೊಸನಗರ ವೃತ್ತದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಹೆಬ್ಬಾಳ್ ಅವರಿಗೂ ಬದಲಾವಣೆ ಆದೇಶ ಹೊರಡಿಸಲಾಗಿದೆ. ಹೊಸನಗರದ ಸಿಪಿಐ ಆಗಿದ್ದ ಗುರಣ್ಣ ಹೆಬ್ಬಾಳ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾಯಿಸಲಾಗಿದೆ, ಅವರ ಸ್ಥಾನಕ್ಕೆ ಹಾವೇರಿ ಜಿಲ್ಲೆಯ…

Read More

ಹಲ್ಲೆಗೊಳಗಾಗಿದ್ದ ಅಮ್ಜದ್ ಚಿಕಿತ್ಸೆ ಫಲಿಸದೇ ಸಾವು | ಪೊಲೀಸರ ರಾ ಏಜೆಂಟ್ ಕೊಲೆಗೆ ಕಾರಣವೇನು..!!??

ಅಮ್ಜದ್ ಅಪರಾಧ ಲೋಕದ ನಡುವೆ ಬದುಕುತ್ತಿದ್ದ, ಆದರೆ ಕಾನೂನಿನ ಬದಿಯಲ್ಲಿದ್ದ. ಹೊರಗಿನ ಕಣ್ಣಿಗೆ ಇಸ್ಪೀಟು ದಂಧೆಗಾರ, ಪೊಲೀಸರ ದೃಷ್ಟಿಗೆ ರಾ ಏಜೆಂಟ್! ಇದೇ ಅಮ್ಜದ್‌ನ ನಿಜವಾದ ಚಿತ್ರ. ಶಿವಮೊಗ್ಗ ನಗರದ ಗಲಭೆ, ಕೊಲೆ, ಕ್ರೈಂ ಎಂಬ ಎಲ್ಲ ಕಥೆಗಳಲ್ಲಿ ಅಜ್ಞಾತವಾಗಿ ಭಾಗಿಯಾಗಿದ್ದ ಈ ವ್ಯಕ್ತಿ, ಇನ್ನು ಇಹಲೋಕದಲ್ಲಿಲ್ಲ. ಪೊಲೀಸರ ನಂಬಿಕೆಯ “ರಹಸ್ಯ ಹಸ್ತ” ಅಮ್ಜದ್ ಹೆಸರು ಕೇಳಿದರೆ ಕ್ರೈಂ ಲೋಕದವರು ನಡುಗುತ್ತಿದ್ದರು. ಆದರೆ ಪೊಲೀಸರ ಕಚೇರಿಯಲ್ಲಿ ಅವನು “ಅವಶ್ಯಕ ಮಾಹಿತಿ ಮೂಲ” ಆಗಿದ್ದ. ರಾಜ್ಯದ 500ಕ್ಕೂ ಹೆಚ್ಚು…

Read More