Headlines

ತಳಲೆ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ ವಿ ಗಣಪತಿ ರವರಿಗೆ ಆತ್ಮೀಯ ಬೀಳ್ಕೊಡುಗೆ

ತಳಲೆ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ ವಿ ಗಣಪತಿ ರವರಿಗೆ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : : ಗುರುಗಳು ವಿದ್ಯಾರ್ಥಿಗಳಿಗೆ ಅಕ್ಕರೆ ತೋರಿದರೆ ಸಕ್ಕರೆಯ ಜೀವನ ಅವರದಾಗುತ್ತದೆ. ಇದರಿಂದ ಗುರು, ಶಿಷ್ಯರ ಸಂಬಂಧ ಪರಿ ಶುದ್ಧವಾಗಿ, ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಭವಿಷ್ಯದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ ಹೇಳಿದರು. ತಳಲೆ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ 33 ವರ್ಷ ಸುದೀರ್ಘ ಸೇವೆ ಸಲ್ಲಿಸಿ…

Read More

ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್

ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ। ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ಮಾಡಬಾರದು. ವಾಹನ ತಪಾಸಣೆ…

Read More

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು! ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆ ಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ದೇವರಾಜ ಎಂದು ಗುರುತಿಸಲಗಿದೆ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್‌ ಸ್ಪರ್ಶವಾಗಿ ಅಸ್ವಸ್ಥರಾಗಿದ್ದರು. ಮೃತ…

Read More

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು ತೀರ್ಥಹಳ್ಳಿ: ರಾಮಕೃಷ್ಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಪಾಲ್ ಮಜರೆ ಗ್ರಾಮದಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ 15 ವರ್ಷದ ಗಂಡು ಕಾಡುಕೋಣ ಮೃತಪಟ್ಟಿದೆ. ತೀರ್ಥಹಳ್ಳಿ- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನವೊಂದು ರಸ್ತೆ ದಾಟುತ್ತಿದ್ದ ಕಾಡುಕೋಣಕ್ಕೆ ಡಿಕ್ಕಿ ಹೊಡೆದಿತ್ತು. ತಲೆ, ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಪ್ರತ್ಯಕ್ಷದರ್ಶಿ ಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡುಕೋಣಕ್ಕೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಮೇಗರವಳ್ಳಿ ವಲಯಾರಣ್ಯಾಧಿಕಾರಿ ಕಚೇರಿಗೆ ಸ್ಥಳಾಂತರಿಸಿದ್ದರು….

Read More

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಅಮ್ಮನಘಟ್ಟಜೇನುಕಲ್ಲಮ್ಮದೇವಸ್ಥಾನ ಸುಮಾರು 5 ಕೋಟಿ ರೂ ವೆಚ್ಚದ  ನೂತನ ಶಿಲಾಮಯ ದೇವಸ್ಥಾನ ಕಟ್ಟಡ ಜೂನ್೪ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಆಧ್ಯಕ್ಷ ಬಿ.ಸ್ವಾಮಿರಾವ್ ಹೇಳಿದರು. ಅಮ್ಮನಘಟ್ಟದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜನಕಲಮ್ಮ ಶಿಲಾಮಯ ದೇವಸ್ಥಾನ  ಜೂನ್ 4ರಂದು ಲೋಕಾರ್ಪಣೆಗೊಳ್ಳಲಿದೆ. ಲೋಕಾರ್ಪಣೆ ಮತ್ತು ಧರ್ಮಸಭೆಯ ದಿವ್ಯ ಸಾನಿಧ್ಯವನ್ನು…

Read More

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ. ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ…

Read More

ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯ ಕೊಲೆ – ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ ಹಂತಕರು

ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯ ಕೊಲೆ – ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ ಹಂತಕರು ಹಾಸನ: ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅರಸೀಕೆರೆ ನಗರದಲ್ಲಿ ನಡೆದಿದೆ. ವಿಜಯ್ ಕುಮಾರ್ (46) ಕೊಲೆಯಾದ ಮೇಸ್ತ್ರಿ. ಶುಕ್ರವಾರ ತಡರಾತ್ರಿ ಇಬ್ಬರು ಬಿಹಾರ ಮೂಲದ ಕಾರ್ಮಿಕರು ಕೊಲೆ ಮಾಡಿದ್ದಾರೆ ಎಂದು ಈಟಿವಿ ಭಾರತಕ್ಕೆ ಪೊಲೀಸ್ ಮೂಲಗಳು ತಿಳಿಸಿವೆ. ಅರಸೀಕೆರೆ ಕೆಎಸ್ಆರ್​ಟಿಸಿ ಡಿಪೋ ಸಮೀಪ ಇರುವ ಪೆಟ್ರೋಲ್ ಬಂಕ್ ಮುಂಭಾಗ ಒಂದು ಕಟ್ಟಡ ನಿರ್ಮಾಣವಾಗುತ್ತಿದ್ದು, ಕಟ್ಟಡ…

Read More

ಶಿವಮೊಗ್ಗದಲ್ಲಿ ಆರಂಭವಾಗಲಿದೆ  ಪೈಲಟ್ ತರಬೇತಿ ಕೋರ್ಸ್

ಶಿವಮೊಗ್ಗದಲ್ಲಿ ಆರಂಭವಾಗಲಿದೆ  ಪೈಲಟ್ ತರಬೇತಿ ಕೋರ್ಸ್ ಶಿವಮೊಗ್ಗ/ಬೆಂಗಳೂರು : ಕರ್ನಾಟಕ ಸರ್ಕಾರವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಫ್ಲೈಟ್ ಟ್ರೈನಿಂಗ್ ಆರ್ಗನೈಸೇಶನ್ (FTO) ಸ್ಥಾಪಿಸಲು ನಿರ್ಧರಿಸಿದೆ. ಇದು ರಾಜ್ಯದ ಮೊದಲ ಸರ್ಕಾರಿ ಫ್ಲೈಟ್ ತರಬೇತಿ ಸಂಸ್ಥೆಯಾಗಿದ್ದು, ವಿಮಾನ ಚಾಲಕರ ತರಬೇತಿಗೆ ಅವಕಾಶ ಮಾಡಿಕೊಡಲಿದೆ.  ಈ ಯೋಜನೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (KSIIDC) ಕಾರ್ಯಗತಗೊಳಿಸಲಿದೆ. ಈ ಮೂಲಕ ಪ್ರದೇಶವು ವಿಮಾನಯಾನ ಶಿಕ್ಷಣದ ಕೇಂದ್ರವಾಗಲಿದೆ. ಈ ತರಬೇತಿ ಸಂಸ್ಥೆಯು ವಾಣಿಜ್ಯ ವಿಮಾನ ಚಾಲಕರ ತರಬೇತಿ…

Read More

ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು

ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಶಿವಮೊಗ್ಗ: ರಸ್ತೆಯಲ್ಲಿ ನಿಲ್ಲಿಸಿದ್ದ ಗೂಡ್ಸ್​ ವಾಹನಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯ ಪಿಳ್ಳಂಗೆರೆ ಗ್ರಾಮದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಹನುಮಂತಾಪುರ ಗ್ರಾಮದ ನಿವಾಸಿ  ಚೇತನ್ ಹೆಚ್.ಪಿ (36) ಮೃತ ವ್ಯಕ್ತಿ. ಫೋಟೋಗ್ರಾಫರ್ ಕೆಲಸ ಮಾಡಿಕೊಂಡಿದ್ದ…

Read More

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ !

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! ರಿಪ್ಪನ್ ಪೇಟೆ : ಪತಿಯಿಂದ ದೂರವಾಗಿದ್ದ ವಿವಾಹಿತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ವಿಷ…

Read More
Exit mobile version