Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/12/25 ರಂದು ಬೆಳಿಗ್ಗೆ 09-30 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ತುರ್ತು ನಿರ್ವಹಣೆ…

Read More

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಗ್ರಾಮದೇವಿ ಹೊಸ ದೇವಾಲಯದಲ್ಲಿ ಸೋಮವಾರ ಭಕ್ತಿ ಭಾವದಿಂದ ಕಳಸಾರೋಹಣ ಮತ್ತು ಪ್ರಾಣ ಪ್ರತಿಷ್ಠಾಪನೆಯ ವೈದಿಕ ವಿಧಿಗಳು ಜರುಗಿದವು. ಶ್ರೀ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ, ಸೋಂದಾ ಸ್ವರ್ಣವಲ್ಲಿ ಮಠದ ಆಸ್ಥಾನ ವಿದ್ವಾಂಸ ಬಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸುಗಮವಾಗಿ ನೆರವೇರಿದವು. ಹೊಸ ದೇವಸ್ಥಾನದ ಉದ್ಘಾಟನಾ ವೈಭವದಿಂದ…

Read More

ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ

ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ ಶಿವಮೊಗ್ಗ: ಯಾವುದೇ ಚರ್ಮ ಚಿಕಿತ್ಸೆ ಪಡೆಯುವ ಮೊದಲು ವೈದ್ಯರ ಚರ್ಮರೋಗ ಪದವಿ ಮತ್ತು (kmc)ವೈದ್ಯಕೀಯ ಮಂಡಳಿಯ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಬೇಕೆಂದು ಸಹ್ಯಾದ್ರಿ ಡೆರ್ಮಾ ಅಸೋಸಿಯೇಶನ್ ಮನವಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ  ಸಂಘದ ಅಧ್ಯಕ್ಷ  ಪ್ರೊ. ಡಾ!! ದಾದಾ ಪೀರ್,   ಚರ್ಮ ರೋಗದ ಬಗ್ಗೆ ಸಾರ್ವಜನಿಕ ಜಾಗೃತಿ  ಅಗತ್ಯವಾಗಿದೆ.  ಚರ್ಮರೋಗ ವಿಭಾಗದಲ್ಲಿ ಅನಧಿಕೃತಮತ್ತು ನಕಲಿ ವೈದ್ಯಕೀಯ ಚಿಕಿತ್ಸೆ ತಡೆಗಟ್ಟುವುದು ಮುಖ್ಯವಾಹಿದೆ…

Read More

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ ಶಿವಮೊಗ್ಗ, ಡಿಸೆಂಬರ್ 1: ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವುದಾಗಿ ಶಿವಮೊಗ್ಗ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೆ ಗುರಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೊತೆಗೆ ರೂ.15,000 ದಂಡ ಹಾಗೂ ದಂಡ…

Read More

ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಶಿವಮೊಗ್ಗ  ಡಿಸೆಂಬರ್ 1: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಭದ್ರಾವತಿಯ ಯುವಕನೋರ್ವನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ – 1 ಕೋರ್ಟ್ ತೀರ್ಪು ನೀಡಿದೆ. 21 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದ ಯುವಕನಾಗಿದ್ದಾನೆ  ಜೈಲು ಶಿಕ್ಷೆಯ ಜೊತೆಗೆ 61 ಸಾವಿರ ರೂ. ದಂಡ ವಿಧಿಸಲಾಗಿದೆ….

Read More

ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ‌ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ

ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ‌ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ ಸೊರಬ : ಶರಾವತಿ ಸಂತ್ರಸ್ಥರ ಸಮಸ್ಯೆ ಬಿಜೆಪಿಯ ಕೂಸು ಎಂದು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಜಿಲ್ಲೆಯ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವಿವೇಕತನವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹೆಚ್. ಹಾಲಪ್ಪ ಕಿಡಿಕಾರಿದರು. ಸೋಮವಾರ ಪಟ್ಟಣದಲ್ಲಿ ತಾಲೂಕಿನ ಬಿಜೆಪಿಯ ರೈತ ಮೋರ್ಚಾ ವತಿಯಿಂದ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ ಜನಪರ…

Read More

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!! ವೃದ್ದೆಯ ಕೈಯಿಂದ ಫಲಾವ್ ತಿಂದು ಹಿಂಬದಿಯಿಂದ ಹತ್ಯೆಗೈದಿದ್ದಇಬ್ಬರು ಯುವಕರ ಬಂಧನ ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಬಸಮ್ಮ ಅವರ ಮೇಲೆ ನಡೆದಿದ್ದ ಕ್ರೂರ ಹತ್ಯೆ ರಹಸ್ಯಕ್ಕೆ ಎರಡು ತಿಂಗಳ ಬಳಿಕ ತೆರೆ ಬಿದ್ದಿದೆ. ದೂರದೃಷ್ಟಿಯಿಂದ ರೂಪಿಸಿದ ದರೋಡೆ–ಕೊಲೆ ಯತ್ನದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ದೋಚಿದ್ದ ಚಿನ್ನಾಭರಣ, ಬೈಕ್ ಸೇರಿದಂತೆ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ; ಕುಂಸಿ ಗ್ರಾಮದ…

Read More

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ ಕಲಾ ಕೌಸ್ತುಭ ಕನ್ನಡ ರಾಜೋತ್ಸವದ ಸಮಾರೋಪ ಸಮಾರಂಭ ರಿಪ್ಪನ್‌ಪೇಟೆ: “ಕನ್ನಡ ನಮ್ಮ ಮಾತೃಭಾಷೆ ಮಾತ್ರವಲ್ಲ, ಭಾವನೆಗಳ ಅಭಿವ್ಯಕ್ತಿ. ಎರಡು ಸಾವಿರ ವರ್ಷಗಳ ಪಾರಂಪರ್ಯ ಹೊಂದಿರುವ ನಮ್ಮ ಕನ್ನಡ ಭಾಷೆ ಅತ್ಯಂತ ಪುರಾತನ,” ಎಂದು ರಾಜ್ಯ ಯುವ ಕರ್ನಾಟಕ ವೇದಿಕೆಯ ಸಂಸ್ಥಾಪಕ-ರಾಜ್ಯಾಧ್ಯಕ್ಷ ಹಾಗೂ ಕನ್ನಡಪರ ಹೋರಾಟಗಾರ, ಬಿಗ್ ಬಾಸ್ 9 ಫೈನಲಿಸ್ಟ್ ರೂಪೇಶ್ ರಾಜಣ್ಣ ಹೇಳಿದ್ದಾರೆ. ಕಲಾಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ…

Read More

ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್

ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್ ರಿಪ್ಪನ್‌ಪೇಟೆ: ಕೆ. ಹೊಸಕೊಪ್ಪದಲ್ಲಿ ನಡೆದ ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿ ವಾರ್ಷಿಕೋತ್ಸವ ಹಾಗೂ 5ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಹಗ್ಗ-ಜಗ್ಗಾಟ ಸ್ಪರ್ಧೆ ಜರುಗಿತು. ನಿಯಮಿತ 8 ಸದಸ್ಯರ ತಂಡ ಮತ್ತು 600 ಕೆ.ಜಿ ಗರಿಷ್ಠ ತೂಕ ನಿಯಮದೊಂದಿಗೆ ನಡೆದ ಪೈಪೋಟಿಯಲ್ಲಿ ಬಿಳಿಕಿ ಗ್ರಾಮದ ಯುವಕರು ತೃತೀಯ ಸ್ಥಾನ ಗಳಿಸಿದರು. ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಕರ್ನಾಟಕ ರತ್ನ ಡಾ. ಪುನೀತ್…

Read More

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಹಿರೇಮೈಥಿ ಗ್ರಾಮದಲ್ಲಿ జಮೀನು ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ತೀವ್ರ ಗಲಾಟೆ ಸಂಭವಿಸಿ ಪರಸ್ಪರ ದೊಣ್ಣೆ, ಗುದ್ದಲಿ ಹಾಗೂ ಬೇಲಿ ಗೂಟಗಳಿಂದ ಹೊಡೆದಾಟ ನಡೆದ ಪರಿಣಾಮ ಐದು ಜನರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಾಗರ ಹಾಗೂ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ-ಪುರುಷರು ಸೇರಿದಂತೆ ಎರಡೂ ಕುಟುಂಬಗಳ ಹಲವು…

Read More
Exit mobile version