Headlines

ಸಮರ್ಪಕ ಗೊಬ್ಬರ ಸಿಗದೇ ಬಂಕಾಪುರದ ರೈತರ ಪರದಾಟ

ಸಮರ್ಪಕ ಗೊಬ್ಬರ ಸಿಗದೇ ಬಂಕಾಪುರದ ರೈತರ ಪರದಾಟ – ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದೆ. ಜೊತೆಗೆ ಮುಂಗಾರು ಮಳೆ ಸಹ ಆರಂಭವಾಗಿದೆ. ಕೃಷಿ ಚಟುವಟಿಕೆಗಳು ಗರಿಗೆದರಿವೆ. ರೈತರು ತಮ್ಮ ಜಮೀನುಗಳನ್ನು ಹದಮಾಡಿಟ್ಟುಕೊಂಡು, ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಖಾಸಗಿ ಅಂಗಡಿಗಳಿಗೆ ಬಿತ್ತನೆ ಬೀಜ ಮತ್ತು ಗೊಬ್ಬರಕ್ಕಾಗಿ ರೈತರು ಮುಗಿಬೀಳುತ್ತಿದ್ದಾರೆ. ಆದರೆ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಯೂರಿಯಾ ಗೂಬ್ಬರ ರೈತರಿಗೆ ಸಮರ್ಪಕವಾಗಿ ಗೊಬ್ಬರ ದೊರೆಯದೇ ರೈತರಿಗೆ ಸಂಕಷ್ಟ ಉಂಟಾಗಿದೆ. ಬಂಕಾಪುರದಲ್ಲಿ ರೈತ ಸಂಪರ್ಕ ಸೊಸೈಟಿ…

Read More

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ SAGARA | Moral police raid on a young man and a woman who were riding a bike – three arrested SAGARA | Moral police raid on a young man and a woman who were riding a bike – three arrested ರಾಜ್ಯದಲ್ಲಿ…

Read More

ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು

ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು ಕೋಣಂದೂರು: ಬೈಕ್ ಸವಾರನೊಬ್ಬರು ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಮಚಂದ್ರ (60) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಬೈಕ್ನಲ್ಲಿ ಚಲಿಸುತ್ತಿರುವಾಗ ತನ್ನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಿಂದಾಗಿ ರಾಮಚಂದ್ರ ಅವರಿಗೆ ಗಂಭೀರ ಸ್ವರೂಪದ ಪೆಟ್ಟುಗಳಾಗಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿದೆಯಾದರೂ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಅವರು…

Read More

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ ಶಿವಮೊಗ್ಗ :  ಜು. 9: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬ ವಾಟ್ಸಾಪ್ ಗೆ ಬಂದ ವಂಚಕರ ಸಂದೇಶ ನಂಬಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಿ ಬಿ ರಸ್ತೆಯ ನಿವಾಸಿ, 30 ವರ್ಷ ವಯೋಮಾನದ ವ್ಯಕ್ತಿಯೇ ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಒಟ್ಟಾರೆ 34,16,000 ರೂ.ಗಳನ್ನು ಸೈಬರ್ ವಂಚಕರು ವಂಚಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ…

Read More

ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ

ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ ಶಿವಮೊಗ್ಗ : ನಗರದ ಕೆ.ಆರ್. ಪುರಂ ಬಳಿ ಆಟೋ ಚಾಲಕರೊಬ್ಬರನ್ನು ಅಡ್ಡಗಟ್ಟಿ, ಲಕ್ಷಾಂತರ ರೂಪಾಯಿ ನಗದು ದರೋಡೆ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಿವಮೊಗ್ಗದ ವಿವಿದ ಆಟೋ ಸ್ಟ್ಯಾಂಡ್‌ನ ಚಾಲಕರು ಪ್ರತ್ಯೇಕವಾಗಿ ಮೂರು ಫಂಡ್‌ಗಳನ್ನು ಮಾಡಿಕೊಂಡಿದ್ದರು. ಪ್ರತಿ ಶನಿವಾರ ಈ ಫಂಡ್‌ಗಳಿಗೆ ಹಣ ಹಾಕಿ, ಅಗತ್ಯವಿರುವ ಆಟೋ ಚಾಲಕರಿಗೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದರಂತೆ,…

Read More

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಕೆಳಗೆ ಬಿದ್ದ ಮಂಜಯ್ಯ ನವರಿಗೆ ತೀವ್ರ ರಕ್ತಸ್ರಾವವಾಗಿತ್ತು ಕೂಡಲೇ ಸ್ಥಳೀಯರು ಆಟೋ ಮೂಲಕ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಅಷ್ಟರಲ್ಲಾಗಲೇ ಮಂಜಯ್ಯ ನವರ ಪ್ರಾಣಪಕ್ಷಿ ಹಾರಿಹೋಗಿತ್ತು.ಘಟನೆಯಲ್ಲಿ ಇನ್ನೊಂದು ಬೈಕ್ ನ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರ ಸಮೀಪದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ  ಸರ್ಕಾರಿ…

Read More

ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ  ಸಾವು

ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ  ಸಾವು ಭಾನುವಾರ ಬೆಳಗ್ಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದ ಅವರು, ಬಹಳ ಹೊತ್ತಾದರೂ ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಹೊಸಕೆರೆ ಕೆರೆಯಲ್ಲಿ ಕಾಲುಜಾರಿ ಬಿದ್ದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ. ರಿಪ್ಪನ್‌ಪೇಟೆ: ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆ ಕೆರೆಯಲ್ಲಿ ಕಾಲು ಜಾರಿ ಬಿದ್ದು ರಿಪ್ಪನ್ ಪೇಟೆ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಪಟ್ಟಣದ ಸಮೀಪದ ಕರಡಿಗ ಗ್ರಾಮದ…

Read More

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ದಕ್ಷತೆ ಹಾಗೂ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ವರ್ಗಾವಣೆಗೊಂಡ ಇಬ್ಬರು ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಗ್ರಾಮ ಪಂಚಾಯತ್ ಸಭಾಂಗದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಜನಸ್ನೇಹಿ ಪಿಎಸ್‌ಐಯಾಗಿ ಕರ್ತವ್ಯ ನಿರ್ವಹಿಸಿ ಪ್ತಸ್ತುತ ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪ್ರವೀಣ್‌ಎಸ್.ಪಿ ಮತ್ತು ಅರಣ್ಯಇಲಾಖೆಯ ರಿಪ್ಪನ್‌ಪೇಟೆ ವಲಯದಲ್ಲಿ ಡಿಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸಿ ನಗರ ವಲಯದ ನಿಟ್ಟೂರು…

Read More

ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪ್ರಜ್ವಲ್: ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ

ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪ್ರಜ್ವಲ್: ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಹುಂಚ : ಇತ್ತೀಚೆಗೆ ಪ್ರಕಟವಾದ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಅಂತಿಮ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆಗೊಂಡ ಪ್ರಜ್ವಲ್ ಅವರಿಗೆ ಇಂದು ಅವರ ಹುಟ್ಟೂರಾದ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತ್ ವತಿಯಿಂದ ಆತ್ಮೀಯ ಸನ್ಮಾನ ಏರ್ಪಡಿಸಲಾಗಿತ್ತು. ಹುಂಚ ಗ್ರಾಮದ ಪ್ರಜ್ವಲ್ ನಿವಾಸಕ್ಕೆ ತೆರಳಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮದ ಹಿರಿಯರು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಪ್ರಜ್ವಲ್ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಇದೇ ಸಂಧರ್ಭದಲ್ಲಿ…

Read More

ಭೂತ ಬಿಡಿಸಲು ಮಹಿಳೆಗೆ ಕೋಲಿನಿಂದ ಹೊಡೆತ – ಏಟು ತಾಳಲಾಗದೇ ಮಹಿಳೆ ಸಾವು

ಭೂತ ಬಿಡಿಸಲು ಮಹಿಳೆಗೆ ಕೋಲಿನಿಂದ ಹೊಡೆತ – ಏಟು ತಾಳಲಾಗದೇ ಮಹಿಳೆ ಸಾವು ರಾಜ್ಯದಲ್ಲಿ ಮೂಢ ನಂಬಿಕೆಗೆ ಮತ್ತೊಬ್ಬ ಮಹಿಳೆ ಬಲಿ ಆಗಿದ್ದಾರೆ. ‘ದೆವ್ವ ಬಿಡಿಸುವ’ ಪ್ರಯತ್ನದ ನಡುವೆ 45 ವರ್ಷದ ಮಹಿಳೆ, ಕೋಲುಗಳಿಂದ ಬೀಳುತ್ತಿದ್ದ ನಿರಂತರ ಏಟುಗಳನ್ನು ತಾಳಲಾಗದೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸ ಜಂಬರಘಟ್ಟದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಹಳೆ ಜಂಬರಘಟ್ಟ ನಿವಾಸಿ ಗೀತಾ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಶಾಂತಮ್ಮ ಎಂಬ ಮಹಿಳೆ ಗೀತಾಳ ಮೈ ಮೇಲೆ ‘ದೆವ್ವ ಬರುತ್ತದೆ….

Read More
Exit mobile version