Headlines

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ರಿಪ್ಪನ್‌ಪೇಟೆ;-ಇಲ್ಲಿನ ಚೌಡೇಶ್ವರಿ ದೇವಸ್ಥಾನ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ  ಶಾಸಕರ ವಿಶೇಷ ಅನುದಾನದಡಿಯಲ್ಲಿ   32 ಲಕ್ಷ ರೂ ಬಿಡುಗಡೆ ಮಾಡುವುದರೊಂದಿಗೆ ಸಿಸಿ ರಸ್ತೆ ಕಾಮಗಾರಿಗೆ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಗುದ್ದಲಿ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದರು. ನಂತರ ಚೌಡೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡದೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಕ್ಷೇತ್ರದ ಹೊಸನಗರ…

Read More

ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ

ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ ಶಿವಮೊಗ್ಗ: ಜಿಲ್ಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಆರಗ ಜ್ಞಾನೇಂದ್ರ ಕುರಿತು ಮಾಡಿದ ಏಕವಚನದ ಹೇಳಿಕೆ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಹಿರಿಯ ನಾಯಕ ಹಾಗೂ ಹಾಲಿ ಶಾಸಕರಾದ ಜ್ಞಾನೇಂದ್ರ ಕುರಿತು ಹಗುರ ಸ್ವರೂಪದ ಮಾತು ಬಳಸಿರುವುದು ರಾಜಕೀಯ ಶಿಸ್ತಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ನಾಯಕರು ಆರೋಪಿಸಿದ್ದಾರೆ. ತಾಲೂಕು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿಲಾಶ್…

Read More

ಅನೆ ದಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಪರಿಶೀಲನೆ

ಅನೆ ದಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಪರಿಶೀಲನೆ ರಿಪ್ಪನ್‌ಪೇಟೆ;-  ಹೊಸನಗರ ತಾಲೂಕಿನ ಅರಸಾಳು -ಕೆಂಚನಾಲ -ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ದಿಢೀರ್ ಕಾಣಿಸಿಕೊಂಡಿರುವ  ಕಾಡು ಆನೆಗಳು ರೈತರು ಬೆಳೆದ ಬಾಳೆ ಮತ್ತು ಭತ್ತದ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ತಿಂದು ದ್ವಂಸಗೊಳಿಸಿರುವ ಪ್ರದೇಶಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅರಣ್ಯಇಲಾಖೆಯ ಮತ್ತುಕಂದಾಯ ಇಲಾಖೆ ಆಧಿಕಾರಿಗಳೊಂದಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವುದರೊಂದಿಗೆ ಹಾನಿಗೊಳಗಾಗಿರುವ ರೈತರಿಗೆ ವೈಯಕ್ತಿಕ ಧನ ಸಹಾಯವನ್ನು ನೀಡಿ…

Read More

ಶಿವಮೊಗ್ಗದಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ

ಶಿವಮೊಗ್ಗದಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ ಶಿವಮೊಗ್ಗ: ಮೆಗ್ಗಾನ್‌ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಪ್ರಕರಣ ಬೆಳಕಿಗೆ ಬಂದಿದೆ. ಚಿಕಿತ್ಸೆ ಫಲಕಾರಿಯಾಗದೆ 26 ವರ್ಷದ ನೂರ್ ಅಪ್ ಶಾ ಅವರು ಮೃತಪಟ್ಟಿದ್ದಾರೆ. ಈ ಕುರಿತು ಮೃತ ಮಹಿಳೆಯ ಕುಟುಂಬ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನವಂಬರ್ 21ರಂದು ನೂರ್ ಅಪ್ ಶಾ ಅವರು ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಅಪರೇಷನ್ ವೇಳೆ ವೈದ್ಯರು ಎಡವಟ್ಟಿಗೆ…

Read More

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ ಬೆಂಗಳೂರು:ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ‘ಅಕ್ಕ ಪಡೆ’ ಹೆಸರಿನ ಭದ್ರತಾ ಪಡೆಗೆ ರಾಜ್ಯ ಸರ್ಕಾರ ಇಂದು ಚಾಲನೆ ನೀಡಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾದ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…

Read More

ಮಹಿಳೆ ಮಾತೃರೂಪಿಣಿ , ಶಕ್ತಿರೂಪಿಣಿ – ಮಾಜಿ ಸಿಎಂ ಯಡಿಯೂರಪ್ಪ

ಮಹಿಳೆ ಮಾತೃರೂಪಿಣಿ , ಶಕ್ತಿರೂಪಿಣಿ – ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗ : ಮಹಿಳೆಯರನ್ನು ಗೌರವದಿಂದ ಕಾಣುವುದು ಈ ನೆಲದ ಸಂಸ್ಕೃತಿ. ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆ ಪೂಜನೀಯಳು ಹಾಗೂ ಮಾತೃರೂಪಿಣಿ , ಶಕ್ತಿರೂಪಿಣಿ  ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಶನಿವಾರ ಆದಿಚುಂಚನಗಿರಿ ಸಮುದಾಯ ಭವನದಲ್ಲಿ  ಶಾಶತಿ ಮಹಿಳಾ ವೇದಿಕೆಯಿಂದ ಆಯೋಜಿಸಿದ್ದ ರಾಜ್ಯೋತ್ಸವ, ವಾರ್ಷಿಕೋತ್ಸವ, ಗರ್ಭಿಣಿಯರಿಗೆ ಸೀಮ೦ತ ಕಾರ್ಯಕ್ರಮ  ಉದ್ಘಾಟಿಸಿ,  ಸನ್ಮಾನ ಸ್ವೀಕರಿಸಿ ಮಾತನಾಡಿ ಸಮಾಜದಲ್ಲಿ ಹೆಣ್ನಿಗೆ ಇರುವಷ್ಟು ಹೆಸರು ಇನ್ನಾರಿಗೂ ಇಲ್ಲ. ತಾಯಂದಿರು ಮಕ್ಕಳನ್ನು ಸಮಾಜಕ್ಕೆ…

Read More

ಡಿ ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ

ಡಿ ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘವು ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ವರಿಷ್ಠರಿಗೆ ಆಗ್ರಹಿಸಿದೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ನಾಯಕರು, ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿ, ಸಂಘಟನೆ ಬಲಪಡಿಸಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ…

Read More

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ ರಿಪ್ಪನ್ ಪೇಟೆ : ಪಟ್ಟಣದ ಕಲಾಕೌಸ್ತುಭ ಕನ್ನಡ ಸಂಘದ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾದ ಕರುನಾಡ ಕನ್ನಡ ಹಬ್ಬದ ಸಂಭ್ರಮಾಚರಣೆಯ ಕನ್ನಡಾಂಬೆಯ ಭವ್ಯ ಮೆರವಣಿಗೆ ಜನಮೆಚ್ಚುಗೆ ಗಳಿಸಿತು. ಮಹಿಳಾ ಡೊಳ್ಳುಕುಣಿತ, ವೀರಗಾಸೆ, ಮಕ್ಕಳ ಛದ್ಮವೇಷಗಳ ಕಲಾಕರ್ಷಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿತು. ಕನ್ನಡಾಂಬೆಯ ಮೆರವಣಿಗೆಗೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿ ಕನ್ನಡ ಬಾವುಟವನ್ನು ಎತ್ತಿಹಿಡಿದು…

Read More

ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ – ಮಧು ಬಂಗಾರಪ್ಪ

ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ : ಮಧು ಬಂಗಾರಪ್ಪ ಶಿವಮೊಗ್ಗ : 2026-27 ನೇ ಸಾಲಿಗೆ ಜಿಲ್ಲಾ ಪಂಚಾಯತ್, ತಾ.ಪಂ, ಗ್ರಾ.ಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಷಿಕ ಕರಡು ಅಭಿವೃದ್ದಿ ಯೋಜನೆಗೆ ರೂ. 68 ಸಾವಿರ ಕೋಟಿ ಅನುದಾನ ಬೇಡಿಕೆಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರ ಜಿ.ಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಯೋಜನಾ ಸಮಿತಿ…

Read More

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ ಶಿವಮೊಗ್ಗ:   ಸ್ವಾಮಿ ವಿವೇಕಾನಂದ ಬಡವಾಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ಮಹಿಳೆಯೊಬ್ಬರು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಳ್ಳರು ಮಹಿಳೆಯ ಸರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಹಿನ್ನೆಲೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿವೇಕಾನಂದ ಬಡಾವಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಎದುರು ರಸ್ತೆಯಲ್ಲಿ  ಮಹಿಳೆ ಶಾಪಿಂಗ್ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ಮಹಿಳೆಯ ಕುತ್ತಿಗೆಗೆ ಕೈ…

Read More
Exit mobile version