ರಸ್ತೆ ಅಪಘಾತ: ಗಾಯಾಳುಗಳಿಗೆ ಸ್ಪಂದಿಸಿ, ಆಸ್ಪತ್ರೆಗೆ ದಾಖಲಿಸಿ ಸಮಯ ಪ್ರಜ್ಞೆ ಮೆರೆದ ಸಚಿವ ಮಧು ಬಂಗಾರಪ್ಪ

ರಸ್ತೆ ಅಪಘಾತ: ಗಾಯಾಳುಗಳಿಗೆ ಸ್ಪಂದಿಸಿ, ಆಸ್ಪತ್ರೆಗೆ ದಾಖಲಿಸಿ ಸಮಯ ಪ್ರಜ್ಞೆ ಮೆರೆದ ಸಚಿವ ಮಧು ಬಂಗಾರಪ್ಪ ಸೊರಬ : ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು.‌ ಅದೇ ಮಾರ್ಗವಾಗಿ ಶಿರಸಿಯಿಂದ ಬಂದ  ಶಿಕ್ಷಣ ಸಚಿವ ಮಧು ಬಂಗಾರಪ್ಪ , ಗಾಯಾಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು. ಆಪ್ತ ಸಹಾಯಕರನ್ನು ಗಾಯಾಳುಗಳ ಜೊತೆಗೆ ಆಸ್ಪತ್ರೆಗೆ ಕಳುಹಿಸಿಕೊಟ್ಟು , ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ…

Read More

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸಿದ ದಂಪತಿಗಳು – ದೂರು ದಾಖಲು

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸಿದ ದಂಪತಿಗಳು – ದೂರು ದಾಖಲು ಶಿವಮೊಗ್ಗ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗೋಪಿಶೆಟ್ಟಿಕೊಪ್ಪದ 43 ವರ್ಷದ ನಿವಾಸಿಯೊಬ್ಬರಿಗೆ  ಪರಿಚಯವಾದ ಅಶ್ವಿನಿ ಗೌಡ, ಪತಿ ಜಗದೀಶ್ ಯಾನೆ ಮಂಜಪ್ಪಗೌಡ  ಸರ್ಕಾರಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ ಹಣದಲ್ಲಿ ಫೋನ್ ಪೇ ಮತ್ತು…

Read More

ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ –

ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ – ಶಿವಮೊಗ್ಗ: ಭದ್ರಾ ನದಿಗೆ ಇಳಿದಿದ್ದ ಮಗನನ್ನು ರಕ್ಷಿಸಲು ಹೋದ ತಂದೆಯು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭದ್ರಾವತಿ ಬಳಿಯ ಬಿ ಆರ್ ಪಿ ಡ್ಯಾಂ ಬಳಿ ನಡೆದಿದೆ. ಭದ್ರಾವತಿಯ ಭೂತನಗುಡಿಯ ನಿವಾಸಿ ಹಫೀಜ್ ಜಾಬರ್ ಮತ್ತು ಅವರ ಪುತ್ರ ಜಾವೇದ್ (14) ಹಾಗೂ ಕುಟುಂಬ ಬಿಆರ್ ಪಿಗೆ ವಿಹಾರಕ್ಕೆ ತೆರಳಿದ್ದರು…

Read More

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ ರಿಪ್ಪನ್ ಪೇಟೆ : ಆಯ ತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗನನ್ನು ಸ್ಥಳೀಯರು ಹಾಗೂ ಅರಣ್ಯಾಧಿಕಾರಿಗಳು ರಕ್ಷಿಸಿ, ಚಿಕಿತ್ಸೆ ಕೊಡಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ವಿದ್ಯಾನಗರದ ದುರ್ಗಾ ಸಾಮಿಲ್ ಪಕ್ಕದಲ್ಲಿ ಮರದಿಂದ ಆಯತಪ್ಪಿ ಬಿದ್ದು ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತಿದ್ದ ಮಂಗನನ್ನು ಕಂಡು ಸ್ಥಳೀಯರು ಪೋಸ್ಟ್ ಮ್ಯಾನ್ ನ್ಯೂಸ್ ಗೆ ಸಂಪರ್ಕಿಸಿ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಪೋಸ್ಟ್…

Read More

ಪ್ಲೀಸ್..! ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ – ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು SSLC ವಿದ್ಯಾರ್ಥಿಯ ವಿಚಿತ್ರ ಬೇಡಿಕೆ

ಪ್ಲೀಸ್..! ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ – ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು SSLC ವಿದ್ಯಾರ್ಥಿಯ ವಿಚಿತ್ರ ಬೇಡಿಕೆ ಚಿಕ್ಕೋಡಿ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ವಿಚಿತ್ರ ಬೇಡಿಕೆಯಿಟ್ಟಿರುವ ಬರವಣಿಗೆಗಳು ಬೆಳಗಾವಿಯ ಚಿಕ್ಕೋಡಿ ಜಿಲ್ಲೆಯ ಮೌಲ್ಯಮಾಪನ ಕೇಂದ್ರಗಳಲ್ಲಿ ಪತ್ತೆಯಾಗಿದೆ. ನಾನು ಪಾಸ್ ಮಾಡಿದ್ರೆ ಅಷ್ಟೇ ನನ್ನ ಲವ್ ಮಾಡುತ್ತೇನೆ ಅಂದಿದ್ದಾಳೆ. ಪ್ಲೀಸ್ ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ. ಈ 500 ರೂ….

Read More

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ!

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ! ಶಿವಮೊಗ್ಗ : ಅಕ್ರಮ ಮರಳು ಸಾಗಾಟ ನಡೆಸುತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 10 ಟ್ರ್ಯಾಕ್ಟರ್  ಜೆಸಿಬಿ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ಹಾಡೊನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಎಸಿ ಸತ್ಯನಾರಾಯಣ ನೇತೃತ್ವದಲ್ಲಿ ಹಾಡೋನಹಳ್ಳಿ ಆಕ್ರಮ ಮರಳು ದಂಧೆಯ ಮೇಲೆ ದಾಳಿ ಮಾಡಿದ್ದು ಈ ದಾಳಿಯ ವೇಳೆ ಸುಮಾರು 10 ಜೆಸಿಬಿ ಲಾರಿ, ಹತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಸ್ಥಳದಲ್ಲಿದ್ದವು. ಆದರೆ…

Read More

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ರೈಲಿಗೆ ತಲೆವೊಡ್ಡಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನಂದಪುರದ ಮುಂಬಾಳು ಗ್ರಾಮದಲ್ಲಿ ‌ಗುರುವಾರ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗುರುಮೂರ್ತಿ (37) ಎಂದು ಗುರುತಿಸಲಾಗಿದೆ. ದೇಹ ಮತ್ತು ರುಂಡ ಬೇರೆ ಬೇರೆ ಆಗಿ ಹಾರಿಬಿದ್ದಿದೆ. ಗುರುಮೂರ್ತಿ ಮುಂಬಾಳು ಗ್ರಾಮದ ನಿವಾಸಿ ಎಂದು ಗೊತ್ತಾಗಿದ್ದುಈತ ತೀರ್ಥಹಳ್ಳಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ ರಿಪ್ಪನ್ ಪೇಟೆ :ಪಟ್ಟಣದ ಗುಡ್ ಶೆಪರ್ಡ್ ದೇವಾಲಯದಲ್ಲಿ ಗುಡ್ ಫ್ರೈಡೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು. ಶುಕ್ರವಾರ ಬೆಳಗ್ಗೆಯಿಂದಲೇ ಪ್ರಾರಂಭವಾದ ಧಾರ್ಮಿಕ ಕಾರ್ಯಕ್ರಮಗಳು ಮಧ್ಯಾಹ್ನದ ತನಕ ವಿವಿಧ ಪೂಜೆ ಹಾಗೂ ದೇವರ ಮೆರವಣಿಗೆಯೊಂದಿಗೆ  ಸಂಪನ್ನಗೊಂಡಿತು. ಗುಡ್ ಫ್ರೈಡೆ (Good Friday) ಕ್ರೈಸ್ತ ಧರ್ಮದಲ್ಲಿ ಬಹುಮುಖ್ಯವಾದ ಪವಿತ್ರ ದಿನವಾಗಿದ್ದು, ಇದು ಯೇಸು ಕ್ರಿಸ್ತನು ಶಿಲುಬೆಗೇರಿಸಲ್ಪಟ್ಟ ದಿನವೆಂದು ನಂಬಲಾಗುತ್ತದೆ.ಯೇಸು ಕ್ರಿಸ್ತನ ಬಲಿದಾನ:…

Read More

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಫೇಸ್‌ಬುಕ್‌ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ ವೈದ್ಯರೊಬ್ಬರು 2 ಕೋಟಿ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಜಾಹೀರಾತಿನ ಮೇಲಿನ ಲಿಂಕ್ ಕ್ಲಿಕ್ ಮಾಡಿ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ. ಕೂಡಲೇ ಅವರನ್ನು ವಾಟ್ಸ್‌ಆಯಪ್ ಗ್ರೂಪ್ ಒಂದಕ್ಕೆ ಸೇರಿಸಿಕೊಂಡು ಹೂಡಿಕೆ ಕುರಿತು ಮಾಹಿತಿ ನೀಡಲಾಗಿದೆ. ಆರಂಭದಲ್ಲಿ 5…

Read More

ಕಾರು ಅಡ್ಡಗಟ್ಟಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ದೋಚಿದ್ದ ನಾಲ್ವರು ಅರೆಸ್ಟ್

ಕಾರು ಅಡ್ಡಗಟ್ಟಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ದೋಚಿದ್ದ ನಾಲ್ವರು ಅರೆಸ್ಟ್ ಕಾರು ಅಡ್ಡಗಟ್ಟಿ 3.50 ಲಕ್ಷ ರೂ. ಮೌಲ್ಯದ ತಾಮ್ರ ಮತ್ತು ಹಿತ್ತಾಳೆಯ ಗುಜರಿ ವಸ್ತುಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಗುಜರಿ ವಸ್ತುಗಳು ಸೇರಿ ಒಟ್ಟು 7.35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಹೊಸಮನೆಯ ಭೋವಿ ಕಾಲೋನಿಯ ಕವಿರಾಜ್‌ (21), ಶಿವಮೊಗ್ಗದ ಮೇಲಿನ ತುಂಗಾನಗರದ ಮುಬಾರಕ್‌ (24), ಭದ್ರಾವತಿ ಬಾರಂದೂರಿನ ಅಜಿತ್‌ ಅಲಿಯಾಸ್‌…

Read More