Headlines

ಪ್ರೀತಿಸಿ ಮದುವೆಯಾದ ಪತ್ನಿಗೆ ಜಾತಿ ನಿಂದನೆ – ಪತಿಗೆ ನಾಲ್ಕು ವರ್ಷದ ಕಠಿಣ ಶಿಕ್ಷೆ

ಪ್ರೀತಿಸಿ ಮದುವೆಯಾದ ಪತ್ನಿಗೆ ಜಾತಿ ನಿಂದನೆ – ಪತಿಗೆ ನಾಲ್ಕು ವರ್ಷದ ಕಠಿಣ ಶಿಕ್ಷೆ ಶಿವಮೊಗ್ಗ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ಜಾತಿ ನಿಂದನೆ ಮಾಡಿದ ದೋಷ ದೃಢಪಟ್ಟ ಹಿನ್ನೆಲೆಯಲ್ಲಿ, ಶಿಕಾರಿಪುರ ತಾಲ್ಲೂಕಿನ ಹಿತ್ತಲ ಗ್ರಾಮದ ಗೌಡರ ಬೀದಿ ನಿವಾಸಿ ಎಸ್‌.ಈ. ಚಿದಾನಂದ (43) ಅವರಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷದ ಕಠಿಣ ಶಿಕ್ಷೆ ಹಾಗೂ ₹11.05 ಲಕ್ಷ ದಂಡವನ್ನು ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ, ಹೆಚ್ಚುವರಿಯಾಗಿ 1.02 ವರ್ಷದ ಸಾದಾ ಶಿಕ್ಷೆ…

Read More

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಜಾತ್ರೆ ರಿಪ್ಪನ್ ಪೇಟೆ : ನವೆಂಬರ್‌ 28ರಿಂದ 30ರವರೆಗೆ ಅವಿರತ ಮೂರು ದಿನಗಳು ರಿಪ್ಪನ್‌ಪೇಟೆ ಸಂಸ್ಕೃತಿಯ ನಾದದಿಂದ ಕೂಗಲಿದ್ದು, ಕಲಾ ಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಜರುಗಲಿವೆ ಎಂದು ಸಂಘದ ಅಧ್ಯಕ್ಷ ಮುರುಳಿಧರ ಹಾಗೂ ಕಾರ್ಯದರ್ಶಿ ಬಳೆಗಾರ ರಾಮಚಂದ್ರ ಮಾಹಿತಿ ನೀಡಿದ್ದಾರೆ. ನ. 28: ರಾಜ್ಯೋತ್ಸವ ಹಬ್ಬದ ಶುಭಾರಂಭ…

Read More

ಅಧಿಕಾರಕ್ಕಾಗಿ ರಾಜ್ಯ ಸರ್ಕಾರ ಶಾಸಕರ ಖರೀದಿ ಕೇಂದ್ರ ಆರಂಭಿಸಿದೆ : ಹರತಾಳು ಹಾಲಪ್ಪ ವ್ಯಂಗ್ಯ

ಅಧಿಕಾರಕ್ಕಾಗಿ ರಾಜ್ಯ ಸರ್ಕಾರ ಶಾಸಕರ ಖರೀದಿ ಕೇಂದ್ರ ಆರಂಭಿಸಿದೆ : ಹರತಾಳು ಹಾಲಪ್ಪ ವ್ಯಂಗ್ಯ ಸಾಗರ: “ಅಧಿಕಾರ ಉಳಿಸಿಕೊಳ್ಳಲು ಸರ್ಕಾರ ಶಾಸಕರ ಖರೀದಿ ಕೇಂದ್ರ ಪ್ರಾರಂಭಿಸಿದೆ. ಆದರೆ ರೈತರಿಗಾಗಿ ಮೆಕ್ಕೆಜೋಳ–ಭತ್ತ ಖರೀದಿ ಕೇಂದ್ರ ಆರಂಭಿಸಲು ಮಾತ್ರ ಸಮಯವಿಲ್ಲ,” ಎಂದು ಮಾಜಿ ಸಚಿವ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು. ಬುಧವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬೆಂಬಲಬೆಲೆಗೆ ಭತ್ತ ಮತ್ತು ಮೆಕ್ಕೆಜೋಳ ಖರೀದಿಯನ್ನು ತಕ್ಷಣ ಆರಂಭಿಸಬೇಕೆಂದು ಸರ್ಕಾರವನ್ನು…

Read More

ಮದುವೆಯಾದ ಏಳೇ ತಿಂಗಳಿಗೆ ‘ಡೆತ್ ನೋಟ್’ ಬರೆದಿಟ್ಟು ಕಾಲುವೆಗೆ ಹಾರಿ ನವವಿವಾಹಿತೆ ಆತ್ಮಹತ್ಯೆ.!

ಮದುವೆಯಾದ ಏಳೇ ತಿಂಗಳಿಗೆ ‘ಡೆತ್ ನೋಟ್’ ಬರೆದಿಟ್ಟು ಕಾಲುವೆಗೆ ಹಾರಿ ನವವಿವಾಹಿತೆ ಆತ್ಮಹತ್ಯೆ.! ಶಿವಮೊಗ್ಗದಲ್ಲಿ ಪತಿಯ ಕಿರುಕುಳಕ್ಕೆ ಬೇಸತ್ತು ಮದುವೆ ಆದ 6 ತಿಂಗಳಿಗೆ ನವವಿವಾಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಪತಿ ಹಾಗೂ ಪತಿಯ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ಲತಾ (25) ಎಂದು ತಿಳಿದುಬಂದಿದೆ. ಭದ್ರಾವತಿಯ ಹಂಚಿನ ಸಿದ್ದಾಪುರದ ನಿವಾಸಿಯಾಗಿರುವ ಲತಾ ಬಿ…

Read More

ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ ಶಿವಮೊಗ್ಗ: ನಗರದ ಹೊರವಲಯದ ಲಕ್ಷ್ಮೀಪುರದಿಂದ ಶ್ರೀರಾಂಪುರಕ್ಕೆ ಹೋಗುವ ರಿಂಗ್  ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಸಿಪಿಐ ಕೆ.ಟಿ. ಗುರುರಾಜ್, ಪಿಎಸ್ ಐ ಎಂ.ರಘುವೀರ್, ಎಎಸ್ ಐ ಚಂದ್ರಾನಾಯ್ಕರ ತಂಡ ದಾಳಿ ಮಾಡಿಟಿಪ್ಪುನಗರದ 37 ವರ್ಷದ ಶಾಹಿದ್ ಖಾನ್ @ಶಾಹಿದ್, ಸೂಳೆಬೈಲಿನ 23 ವರ್ಷದ ಮೊಹಮ್ಮದ್ ಜಾಫರ್ ಸಾದಿಕ್ @ ಜಾಫರ್ ಸಾದಿಖ್ ಅವರನ್ನು ಬಂಧಿಸಿದೆ. ಸ್ಕಾರ್ಪಿಯೋ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ  ಬಗ್ಗೆ ಮಾಹಿತಿ ಪಡೆದು…

Read More

ಅಂಧ ಮಹಿಳೆಯರ T20 ಚಾಂಪಿಯನ್ ತಂಡದ ರಿಪ್ಪನ್ ಪೇಟೆಯ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

ಅಂಧ ಮಹಿಳೆಯರ T20 ಚಾಂಪಿಯನ್ ತಂಡದ ರಿಪ್ಪನ್ ಪೇಟೆಯ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ ಟಿ20 ಅಂಧರ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಭಾರತದ ಮಹಿಳಾ ಅಂದರ ತಂಡವು ಗೆಲುವು ಸಾಧಿಸಿತ್ತು. ಈ ಗೆಲುವಿಗೆ ಹರ್ಷವನ್ನು ರಿಪ್ಪನ್ ಪೇಟೆಯ ಕಾವ್ಯಾ.ವಿ ಕೂಡ ಕಾರಣ ಎಂಬ ವಿಷಯ ತಿಳಿದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತದ ಅಂಧರ ಮಹಿಳಾ…

Read More

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ ಅಭಿನಂದನೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ ಅಭಿನಂದನೆ | ರಿಪ್ಪನ್ ಪೇಟೆಯ ಕಾವ್ಯಾ ಸೇರಿದಂತೆ ಕರ್ನಾಟಕದ ಮೂರು ಕ್ರೀಡಾಪಟುಗಳಿಗೆ ಬಹುಮಾನದ ಜತೆ ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ ವಿಶ್ವಕಪ್ ಜಯಿಸಿದ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಶಯ ಕೋರಿ ಅಭಿನಂದಿಸಿದ್ದಾರೆ. ತಂಡದಲ್ಲಿರುವ ಕರ್ನಾಟಕದ ಆಟಗಾರ್ತಿಯರ ಸಾಧನೆಗೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿ, ಅವರಿಗೆ ತಲಾ ₹10 ಲಕ್ಷ ನಗದು ಬಹುಮಾನ ಹಾಗೂ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದರು. ಕಾವೇರಿ ನಿವಾಸದಲ್ಲಿ…

Read More

RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ ; ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ‌ ಮುಂಭಾಗ ನ.27ಕ್ಕೆ ಪ್ರತಿಭಟನೆ

RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ – ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ‌ ಮುಂಭಾಗ ನ.27ಕ್ಕೆ ಪ್ರತಿಭಟನೆ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಆನೆ ಹಾವಳಿ ತೀವ್ರಗೊಂಡಿದ್ದು, ರೈತರ ಬೆಳೆಗಳಿಗೆ ಅಪಾರ ನಷ್ಟ ಉಂಟಾಗಿರುವುದಲ್ಲದೆ, ಮಾನವ ಜೀವಕ್ಕೂ ಅಪಾಯ ಎದುರಾಗುತ್ತಿದೆ. ಕಳೆದ ಕೆಲವು ದಿನಗಳಲ್ಲಿ ಆನೆಗಳ ದಾಳಿಯಿಂದ ರೈತರ ಪ್ರಾಣ ಬಲಿಯಾದ ಘಟನೆಗಳು ಸಂಭವಿಸಿದ್ದು, ಜನರು ಜೀವಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ…

Read More

ರಿಪ್ಪನ್‌ಪೇಟೆ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು : ಕಸ್ತೂರಿ ಕನ್ನಡ ಸಂಘ ಆಯೋಜಿಸಿರುವ ಎರಡು ದಿನಗಳ ಉತ್ಸವಕ್ಕೆ ಇಂದು ಚಾಲನೆ

ರಿಪ್ಪನ್‌ಪೇಟೆ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು : ಕಸ್ತೂರಿ ಕನ್ನಡ ಸಂಘ ಆಯೋಜಿಸಿರುವ ಎರಡು ದಿನಗಳ ಉತ್ಸವಕ್ಕೆ ಇಂದು ಚಾಲನೆ ಇಂದು ನಗೆ ಹಬ್ಬ , ನಾಳೆ ಮೂರು ಮುತ್ತು ತಂಡದಿಂದ ಹಾಸ್ಯ ನಾಟಕ ರಿಪ್ಪನ್‌ಪೇಟೆ : ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್‌ರಾಜ್ ಅಭಿಮಾನಿ ಬಳಗ ವತಿಯಿಂದ ಆಯೋಜಿಸಿರುವ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭ ಈ ಬಾರಿ ಎರಡು ದಿನಗಳ ವೈವಿಧ್ಯಮಯ ಸಾಂಸ್ಕೃತಿಕ – ಮನರಂಜನಾ ಕಾರ್ಯಕ್ರಮಗಳೊಂದಿಗೆ ಭರ್ಜರಿಯಾಗಿ ನಡೆಯಲಿದೆ ಎಂದು ಕಸ್ತೂರಿ…

Read More

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ – ಸಿಮ್ಸ್‌ ಡೀನ್‌ ಆಪ್ತ ಸಹಾಯಕನ ಮನೆ ಮೇಲೆ ರೇಡ್

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ – ಸಿಮ್ಸ್‌ ಡೀನ್‌ ಆಪ್ತನ ಮನೆಗೆ ರೇಡ್ ಶಿವಮೊಗ್ಗ: ನಗರದ ವಿವಿಧ ಭಾಗಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭಾರೀ ದಾಳಿ ನಡೆಸಿದ್ದು, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್‌ ಡಾ. ವಿರುಪಾಕ್ಷಪ್ಪ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಅವರ ಮನೆ ಮೇಲೆ ರೇಡ್‌ ನಡೆದಿದೆ. ಲಕ್ಷ್ಮೀಪತಿ ಅವರ ಶಿವಮೊಗ್ಗದ ಜೆ.ಹೆಚ್. ಪಟೇಲ್ ಬಡಾವಣೆ ಹಾಗೂ ಜಗಳೂರಿನ ಮನೆಯಲ್ಲಿ ಒಂದೇ ಸಮಯದಲ್ಲಿ ದಾಳಿ ನಡೆಸಲಾಗಿದೆ. ಇದಲ್ಲದೆ, ಸಿಮ್ಸ್‌ ಕಚೇರಿಯ ಮೇಲೂ ಏಕಕಾಲದಲ್ಲಿ…

Read More
Exit mobile version