Headlines

ಪತ್ನಿಯ ಕಿರುಕುಳ ತಾಳಲಾರದೆ ಯುವಕ ಆತ್ಮ*ಹತ್ಯೆ – ಸಾವಿಗೂ ಮುಂಚೆ ವೀಡಿಯೋ ಮೂಲಕ ಪತ್ನಿಯ ಬಗ್ಗೆ ಆರೋಪ

ಪತ್ನಿಯ ಕಿರುಕುಳ ತಾಳಲಾರದೆ ಯುವಕ ಆತ್ಮ*ಹತ್ಯೆ – ಸಾವಿಗೂ ಮುಂಚೆ ವೀಡಿಯೋ ಮೂಲಕ ಪತ್ನಿಯ ಬಗ್ಗೆ ಆರೋಪ ಕೇವಲ ಐದು ತಿಂಗಳ ಹಿಂದೆ ವಿವಾಹವಾಗಿದ್ದ ಯುವಕನೊಬ್ಬ, ಪತ್ನಿಯಿಂದ ತೀವ್ರ ಕಿರುಕುಳ ಮತ್ತು ಮಾನಸಿಕ ಹಿಂಸೆಯನ್ನು ತಾಳಲಾರದೇ ರೈಲಿಗೆ ತಲೆಕೊಟ್ಟು ಆತ್ಮಹ*ತ್ಯೆ ಮಾಡಿಕೊಂಡಿರುವ ದುರ್ಘಟನೆ ಬಿಡದಿ ರೈಲ್ವೆ ನಿಲ್ದಾಣದ ಸಮೀಪ ನಿನ್ನೆ (ಅ.20) ಸಂಜೆ ನಡೆದಿದೆ. ಮೃತ ಯುವಕ ಸಾವಿಗೆ ಮೊದಲು ತಮ್ಮ ನೋವು ಮತ್ತು ಸಾವಿಗೆ ಕಾರಣರಾದವರ ಬಗ್ಗೆ ವಿಡಿಯೋ ಮಾಡಿಟ್ಟಿದ್ದು, ಪ್ರಕರಣಕ್ಕೆ ಮಹತ್ವದ ತಿರುವು ನೀಡಿದೆ….

Read More

ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ

ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ ಹಾಸನಾಂಬೆ ದೇವಿಯ ದರ್ಶನ ಪಡೆದು ವಾಪಸ್‌ ಹೋಗುವಾಗ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೆಂಗಳೂರಿಗರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು,, ಬೆಂಗಳೂರಿನ ಬಸವರಾಜು (19) ಹಾಗೂ ಅನುಶ್ರೀ (19) ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ನೇಹಿತನ ಜೊತೆಯಲ್ಲಿ ಬೆಂಗಳೂರಿನಿಂದ ಭಾನುವಾರ ಒಂದೇ ಯಮಹಾ ಬೈಕ್‌ನಲ್ಲಿ ಬಸವರಾಜು (19), ಅನುಶ್ರೀ (19) ಮತ್ತು ಛಾಯಾ (20)…

Read More

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು ಆಟೋ ಚಾಲಕನನ್ನು ಬರ್ಬರವಾಗಿ ಕೊಂದು ಆತನ ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಫ್ರೀದ್‌ (40) ಮೃತ ಆಟೋ ಚಾಲಕ. ಈತ ಮೂಲತಃ ಬಂಗಾರಪೇಟೆಯ ಎಲೆಸಂದ್ರ ಗ್ರಾಮದವರಾಗಿದ್ದು, ಪ್ರಸ್ತುತ ಬೆಂಗಳೂರಿನ ಅಂಜನಾನಗರದಲ್ಲಿ ಪತ್ನಿ-ಮಕ್ಕಳೊಂದಿಗೆ ವಾಸವಾಗಿದ್ದರು. ಮನೆಗೆ ಹೋಗದೆ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಅಫ್ರೀದ್‌ನನ್ನು ಕಳೆದ ರಾತ್ರಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಹಿಂಬದಿ ಹಾಕಿಕೊಂಡು ಕೋಲಾರದ…

Read More

ಗವಿಸಿದ್ಧೇಶ್ವರ ಕೃಪೆಗಾಗಿ ಹಿಂದೂ-ಮುಸ್ಲಿಂ ಸಮಾನ ಉಪವಾಸ ವ್ರತಾಚರಣೆ | ತಾಂಬಾದಲ್ಲಿ ಜಾತ್ರೆಯ ಸೌಹಾರ್ದ ಸ್ಪಂದನ

ತಾಂಬಾ ಗ್ರಾಮದ ಗವಿಸಿದ್ಧೇಶ್ವರ ದೇವರ ಕೃಪೆಗೆ ಪಾತ್ರರಾಗಲು ಹಿಂದೂ ಮತ್ತು ಮುಸ್ಲಿಂ ಸಮುದಾಯದ ಭಕ್ತರು ಜಾತಿ-ಧರ್ಮ ಬದಿಗೊತ್ತಿ ಒಂದು ತಿಂಗಳು ಉಪವಾಸ ವ್ರತಾಚರಣೆಯನ್ನು ಮುಕ್ತಾಯಗೊಳಿಸಿದರು. ವಿಜಯಪುರ ಜಿಲ್ಲೆಯ ತಾಂಬಾ ಗ್ರಾಮದಲ್ಲಿ ಪ್ರತಿ ವರ್ಷ ದೀಪಾವಳಿ ಅಮಾವಾಸ್ಯೆಯಂದು ತಾಂಬಾ ಗ್ರಾಮದ ಗವಿಸಿದ್ಧೇಶ್ವರ ದೇವರ ಮತ್ತು ಮಹಾಲಕ್ಷ್ಮೀಯ ಜಾತ್ರಾ ಮಹೋತ್ಸವವೂ ನಡೆಯಲಿದ್ದು, ಎರಡೂ ದೇವರ ಜಾತ್ರೆ ಒಟ್ಟಿಗೆ ನಡೆಯುವುದು ವಿಶೇಷ. ಗವಿಸಿದ್ಧೇಶ್ವರ ಮತ್ತು ಮಹಾಲಕ್ಷ್ಮೀಯ ಮೇಲೆ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಭಕ್ತರ ಅಪಾರ ನಂಬಿಕೆ, ಸುತ್ತಮುತ್ತಲಿನ ಗ್ರಾಮಗಳ ಜನರು…

Read More

ಕ್ಲಿನಿಕ್’ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯ –  ಕಾಮುಕ ವೈದ್ಯ ಅರೆಸ್ಟ್.!

ಕ್ಲಿನಿಕ್’ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯ –  ಕಾಮುಕ ವೈದ್ಯ ಅರೆಸ್ಟ್.! ಕ್ಲಿನಿಕ್ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯಿಸಿದ ಕಾಮುಕ ವೈದ್ಯನೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರಿನ ಖಾಸಗಿ ಕ್ಲಿನಿಕ್ ನಲ್ಲಿ ಈ ಘಟನೆ ನಡೆದಿದೆ. ಚರ್ಮರೋಗ ತಜ್ಞ ಈ ಕೃತ್ಯ ಎಸಗಿದ್ದಾನೆ.ಚರ್ಮದ ಸೋಂಕಿಗೆ ಒಳಗಾಗಿದ್ದ ಯುವತಿ ಡಾಕ್ಟರ್ ಬಳಿ ಬಂದಿದ್ದಾರೆ. ಆಕೆಯನ್ನ ಪರೀಕ್ಷೆ ಮಾಡುವ ನೆಪದಲ್ಲಿ ಆಕೆಯನ್ನ ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಆಕೆಗೆ ಕಿಸ್ ಕೊಟ್ಟು ಬಲವಂತವಾಗಿ…

Read More

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕೇಂದ್ರದಲ್ಲಿ ಇಂದು ಸಂಜೆ ನಡೆದ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಉಂಟುಮಾಡಿದೆ. ಖಾಸಗಿ ಬಸ್‌ವೊಂದರ ಬ್ರೇಕ್‌ ಫೇಲ್‌ ಆಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮೂರು ಬೈಕ್‌ಗಳ ಮೇಲೆ ಬಸ್ ಹರಿದ ಘಟನೆ ನಡೆದಿದೆ. ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸಂಭವಿಸಿದ ಈ ಅವಘಡದಲ್ಲಿ ಬೈಕ್‌ಗಳಿಗೆ ಗಂಭೀರ ಹಾನಿಯಾಗಿದೆ….

Read More

ರಿಪ್ಪನ್‌ಪೇಟೆ | ಹಿರೇಸಾನಿಯಲ್ಲಿ ಅ.23 ರಂದು ಥಲಸ್ಸೆಮಿಯಾ ಮಕ್ಕಳಿಗಾಗಿ ರಕ್ತದಾನ ಶಿಬಿರ

ಹಿರೇಸಾನಿಯಲ್ಲಿ ಅ.23 ರಂದು ಥಲಸ್ಸೆಮಿಯಾ ಮಕ್ಕಳಿಗಾಗಿ ರಕ್ತದಾನ ಶಿಬಿರ ಶಿವಮೊಗ್ಗ: ಭಾರತದಲ್ಲಿ ಪ್ರತಿ ವರ್ಷ ಸಾವಿರಾರು ಮಕ್ಕಳು ಥಲಸ್ಸೆಮಿಯಾ ರೋಗದಿಂದ ಹುಟ್ಟಿಕೊಳ್ಳುತ್ತಿದ್ದಾರೆ. ತಲಸ್ಸೇಮಿಯಾ ರಕ್ತಕಣಗಳ ಸರಿಯಾದ ಉತ್ಪತ್ತಿ ತಡೆಯುವ ರೋಗವಾಗಿದೆ, ಇದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಸರಿಯಾಗಿ ಉತ್ಪತ್ತಿಯಾಗುವುದಿಲ್ಲ. ಈ ಹಿನ್ನೆಲೆಯಲ್ಲೇ, ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದಲ್ಲಿ ಮಲ್ನಾಡ್ ಗ್ರೂಪ್ಸ್ ಹಾಗೂ ಮೆಗ್ಗಾನ್ ಆಸ್ಪತ್ರೆ ರಕ್ತನಿಧಿ ವಿಭಾಗದ ಸಹಯೋಗದಲ್ಲಿ 23 ಅಕ್ಟೋಬರ್ 2025 ರಂದು ಸಾರ್ವಜನಿಕ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರವು ಸರ್ಕಾರಿ…

Read More

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಯೋಧ ಗಿರೀಶ್ ಗೆ ಗೌರವ ಸಮರ್ಪಣೆ

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಯೋಧ ಗಿರೀಶ್ ಗೆ ಗೌರವ ಸಮರ್ಪಣೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ಪಿ. ರಮೇಶ್ ಅವರ ಮಾಲೀಕತ್ವದ ಸಾಗರ ರಸ್ತೆಯಲ್ಲಿರುವ ಪಿ.ವಿ. ಸ್ಟೋರ್‌ನಲ್ಲಿ ಭಾರತೀಯ ಸೇನೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ಗಿರೀಶ್ ಅವರಿಗೆ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಯೋಧರಿಗೆ ಶಾಲು ಹೊದಿಸಿ, ಫಲತಾಂಬೂಲ ಮತ್ತು ನೆನಪಿನ ಕಾಣಿಕೆ ನೀಡಿ ಅವರ ಸೇವಾಭಾವವನ್ನು ಸ್ಮರಿಸಲಾಯಿತು. ನಂತರ ಸಿಹಿ ತಿನ್ನಿಸಿ ನಿವೃತ್ತಿ ಜೀವನವು ಸುಖಮಯವಾಗಿ ಮತ್ತು…

Read More

ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ

ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ ಶಿವಮೊಗ್ಗ ನಗರ ಆಯನೂರು ಗೇಟ್ ಬಳಿ ಭಾನುವಾರ ಮಧ್ಯಾಹ್ನ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಾಯಗೊಂಡ ಮೂವರಲ್ಲಿ ಒಬ್ಬರಿಗೆ ತೀವ್ರ ರೀತಿಯಲ್ಲಿ ತಲೆಗೆ ಪೆಟ್ಟಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಫುಡ್‌ ಡೆಲಿವರಿ ಬಾಯ್‌ ಸಿಗ್ನಲ್‌ ಬ್ರೇಕ್‌ ಮಾಡಿ ಅಜಾಗರೂಕವಾಗಿ ಬೈಕ್‌ ಚಲಾಯಿಸಿದ್ದು, ಇದನ್ನು ತಪ್ಪಿಸಲು ಶರಾವತಿ ನಗರದ ಕಡೆಯಿಂದ ಬರುತ್ತಿದ್ದ ಎರಿಟಿಗಾ ಕಾರು…

Read More

RIPPONPETE | ಬೈರಾಪುರದಲ್ಲಿ ಪಂಚಲೋಹ ದೇವರ ಮೂರ್ತಿಗಳ ಕಳವು ,ಗ್ರಾಮಸ್ಥರಲ್ಲಿ ಆತಂಕ, ನೋನಿ ಸಂಪ್ರದಾಯಕ್ಕೆ ಧಕ್ಕೆ‌!!

RIPPONPETE | ಬೈರಾಪುರದಲ್ಲಿ ಪಂಚಲೋಹ ದೇವರ ಮೂರ್ತಿಗಳ ಕಳವು ,ಗ್ರಾಮಸ್ಥರಲ್ಲಿ ಆತಂಕ, ನೋನಿ ಸಂಪ್ರದಾಯಕ್ಕೆ ಧಕ್ಕೆ‌!! ರಿಪ್ಪನ್‌ಪೇಟೆ : ಬೆನವಳ್ಳಿ ಗ್ರಾಮದ ವ್ಯಾಪ್ತಿಯ ಮುಡುಬ ಬೈರಾಪುರ ಭಾಗದಲ್ಲಿ ಭೂಮಿಗಡಿಯಲ್ಲಿ ಪರಂಪರೆಯಾಗಿ ಪ್ರತಿಷ್ಠಾಪಿಸಲಾಗಿದ್ದ ಪಂಚಲೋಹದ ದೇವರ ಮೂರ್ತಿಗಳು ಕಳವಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಪ್ರತಿವರ್ಷ ದೀಪಾವಳಿ ಹಬ್ಬದ ನೋನಿ ಆಚರಣೆಯ ಅಂಗವಾಗಿ ಗ್ರಾಮಸ್ಥರು ಬನಕ್ಕೆ ತೆರಳಿ ಕಳೆದ ವರ್ಷ ಮಡಿಕೆಯಲ್ಲಿ ಇಟ್ಟು ಭೂಮಿಗೆ ಮುಚ್ಚಿ ಇರಿಸಿದ್ದ ಮೂರ್ತಿಗಳನ್ನು ಹೊರತೆಗೆದು ಪೂಜೆ ಸಲ್ಲಿಸುವುದು ಪರಂಪರೆಯಾಗಿತ್ತು , ಇದೇ ಪ್ರಕಾರ …

Read More
Exit mobile version