Headlines

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ  ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ :  ಇಂದಿನ ಆಧುನಿಕ ತಂತ್ರ ಜ್ಞಾನ ದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ, ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಪಟ್ಟಣದ ಗುಡ್ ಶೆಫರ್ಡ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವು ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು…

Read More

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್ ಹೊಸನಗರ ತಾಲೂಕಿನ ವ್ಯಾಪಾರ ವಲಯಕ್ಕೆ ಮತ್ತೊಂದು ಬಲ ತುಂಬುವಂತೆ, ಶ್ರೀರಾಮ್ ಫೈನಾನ್ಸ್ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಕೇಂದ್ರಭಾಗದಲ್ಲಿ ಸ್ಥಾಪಿತವಾದ ಈ ನೂತನ ಕಚೇರಿಯನ್ನು ಸಂಸ್ಥೆಯ ಮಂಗಳೂರು ವಿಭಾಗದ ವಲಯ ವ್ಯವಹಾರಗಳ ಮುಖ್ಯಸ್ಥರಾದ ಶರತ್ಚಂದ್ರ ಭಟ್ ಅವರು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶರತ್ಚಂದ್ರ ಭಟ್, ಗ್ರಾಮೀಣ ಭಾಗದ ಜನರಿಗೆ…

Read More

ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Bike accident – Engineering student from Hosanagar dies in Bengaluru ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು Bike accident – Engineering student from Hosanagar dies in Bengaluru Bike accident – Engineering student from Hosanagar dies in Bengaluru ಹೊಸನಗರ : ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಹೊಸನಗರ ಮೂಲದ ಯುವಕನೊಬ್ಬ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ. ಮೃತರನ್ನು…

Read More

ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Wild buffalo dies of electrocution! – Suspected deliberate act | Forest officials visit the spot ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ Wild buffalo dies of electrocution! – Suspected deliberate act | Forest officials visit the spot Wild buffalo dies of electrocution! – Suspected deliberate act | Forest officials visit…

Read More

ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ

Police raid illegal liquor shop in Huncha – Two arrested along with goods ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ Police raid illegal liquor shop in Huncha – Two arrested along with goods ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ ರಿಪ್ಪನ್…

Read More

BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ?

Good News for BPL Card Applicants | Distribution of BPL Ration Card Starts – How to Get It? BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ? Good News for BPL Card Applicants | Distribution of BPL Ration Card Starts – How to Get It? Good News for BPL Card…

Read More

HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

HOSANAGARA | B.Com student of Kodachadri College committed suicide HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ HOSANAGARA | B.Com student of Kodachadri College committed HOSANAGARA | B.Com student of Kodachadri College committed ಸುಇಚಿದೆ HOSANAGARA | B.Com student of Kodachadri College committed ಸುಇಚಿದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ….

Read More

ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ

ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ Demand to declare Sagar Taluk as a district – Complete bandh in Sagar by a coalition of various organizations! Tires set on fire in various places ಸಾಗರವನ್ನು ನೂತನ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟ ಮಂಗಳವಾರ ಸಾಗರ ಬಂದ್‌ಗೆ…

Read More

ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ

ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ Brother arrested for murdering younger brother and burying him in garden, suspected of having an immoral relationship with sister-in-law ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ Brother arrested for murdering younger brother and burying him in…

Read More

ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು Final year B.Com student dies of heart attack ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು Final year B.Com student dies of heart attack Final year B.Com student dies of heart attack Final year B.Com student dies of heart attack ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ವಿದ್ಯಾರ್ಥಿನಿಯೊಬ್ಬರು ದಿಡೀರ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಮೂಲದ 22…

Read More