Headlines

ಕ್ಷೇತ್ರ ಪುನರ್ವಿಂಗಡಣೆ ಚರ್ಚೆ: ಹೊಸನಗರ ಕ್ಷೇತ್ರ ಮರುಸ್ಥಾಪನೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಸಂಸದ ಬಿ ವೈ ರಾಘವೇಂದ್ರ

ಕ್ಷೇತ್ರ ಪುನರ್ವಿಂಗಡಣೆ ಚರ್ಚೆ: ಹೊಸನಗರ ಕ್ಷೇತ್ರ ಮರುಸ್ಥಾಪನೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಸಂಸದ ಬಿ ವೈ ರಾಘವೇಂದ್ರ Shivamogga MP B.Y. Raghavendra raised the long-standing demand for restoring Hosanagara as a separate constituency during the special Parliament session on the Nari Shakti Vandan Adhiniyam, urging special consideration for Malnad regions in delimitation. ನವದೆಹಲಿ, ಏಪ್ರಿಲ್ 17, 2026: ನಾರಿ ಶಕ್ತಿ ವಂದನಾ…

Read More

ಭೀಕರ ರಸ್ತೆ ಅಪಘಾತ , ಹೊತ್ತಿ ಉರಿದ ಬಸ್ : ಕಾರು–ಖಾಸಗಿ ಬಸ್ ಡಿಕ್ಕಿ, ಆರು ಮಂದಿ ಸಜೀವ ದಹನ

ಭೀಕರ ರಸ್ತೆ ಅಪಘಾತ , ಹೊತ್ತಿ ಉರಿದ ಬಸ್ : ಕಾರು–ಖಾಸಗಿ ಬಸ್ ಡಿಕ್ಕಿ, ಆರು ಮಂದಿ ಸಜೀವ ದಹನ Six people were charred to death after a car collided head-on with a private bus near Devapura in Yadgiri district. Two children are critically injured, while bus passengers escaped safely. ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ,…

Read More

ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು

ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು Assistant Professor of Political Science at Kodachadri Government First Grade College in Hosanagar, Shivamogga has been suspended by the Karnataka government over serious misconduct allegations; departmental inquiry continues. ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಎಂ. ಅವರನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದೆ….

Read More

ಹಾವು ಕಡಿತಕ್ಕೆ ಎರಡುವರೆ ವರ್ಷದ ಮಗು ಬಲಿ: ಸಾಗರದಲ್ಲಿ ದಾರುಣ ಘಟನೆ

ಹಾವು ಕಡಿತಕ್ಕೆ ಎರಡುವರೆ ವರ್ಷದ ಮಗು ಬಲಿ: ಸಾಗರದಲ್ಲಿ ದಾರುಣ ಘಟನೆ A tragic incident in Shivamogga’s SN Nagar where a 2.5-year-old boy died after a snake bite while playing outside his house. The child succumbed despite medical treatment at Meggan Hospital. ಶಿವಮೊಗ್ಗ: ಮನೆಯ ಮುಂಭಾಗದಲ್ಲೇ ಆಟವಾಡುತ್ತಿದ್ದ ಎರಡುವರೆ ವರ್ಷದ ಮಗುವಿಗೆ ಹಾವು ಕಡಿದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬುಧವಾರ ಎಸ್.ಎನ್ ನಗರದಲ್ಲಿ ನಡೆದಿದೆ….

Read More

ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ

ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ A 10-year-old girl fled her home in fear during a family dispute and was found crying at Shivamogga bus stand. Quick action by police and Akka Squad ensured her safe rescue and reunion with her parents. ಶಿವಮೊಗ್ಗ: ಪೋಷಕರ ಜಗಳ ಮತ್ತು ಹೊಡೆಯುವ ಭಯದಿಂದ…

Read More

ಶಿವಮೊಗ್ಗ ವಿದ್ಯಾರ್ಥಿನಿ ಪ್ರೇರಣಾ ರಾವ್‌ಗೆ ರಾಷ್ಟ್ರಮಟ್ಟದ ಗೌರವ

ಶಿವಮೊಗ್ಗ ವಿದ್ಯಾರ್ಥಿನಿ ಪ್ರೇರಣಾ ರಾವ್‌ಗೆ ರಾಷ್ಟ್ರಮಟ್ಟದ ಗೌರವ Prerana Rao from Shivamogga wins gold medal in MSc Cyber Security and Digital Forensics at Rashtriya Raksha University’s 5th convocation held in Ahmedabad. ಶಿವಮೊಗ್ಗ, ಏ.16: ಅಹಮದಾಬಾದ್‌ನಲ್ಲಿ ನಡೆದ ರಾಷ್ಟ್ರೀಯ ರಕ್ಷಾ ವಿವಿಯ 5ನೇ ಘಟಿಕೋತ್ಸವದಲ್ಲಿ ಶಿವಮೊಗ್ಗ ಮೂಲದ ಪ್ರೇರಣಾ ಕೆ. ರಾವ್ ಚಿನ್ನದ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಎಂಎಸ್ಸಿ ಸೈಬರ್ ಸೆಕ್ಯುರಿಟಿ ಮತ್ತು ಡಿಜಿಟಲ್ ಫೊರೆನ್ಸಿಕ್ಸ್…

Read More

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಆಯ್ಕೆಯಾದ ಗ್ರಾಮೀಣ ಪ್ರತಿಭೆ ಕೀರ್ತಿಗೆ ಸನ್ಮಾನ

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಆಯ್ಕೆಯಾದ ಗ್ರಾಮೀಣ ಪ್ರತಿಭೆ ಕೀರ್ತಿಗೆ ಸನ್ಮಾನ Student Keerthi from Soraba, who got selected for Zee Kannada Sarigamapa Season 22 mega audition without formal training, was felicitated for her remarkable achievement. ಸೊರಬ: ಬಡತನದ ನಡುವೆಯೇ ಅಪಾರ ಪ್ರತಿಭೆ ಪ್ರದರ್ಶಿಸಿ ಯಾವುದೇ ಶಾಸ್ತ್ರೀಯ ಸಂಗೀತ ತರಬೇತಿ ಇಲ್ಲದೆ ‘ಜೀ ಕನ್ನಡ ಸರಿಗಮಪ’ ಸೀಸನ್ 22ರ ಮೆಗಾ ಆಡಿಷನ್‌ಗೆ ಆಯ್ಕೆಯಾದ ವಿದ್ಯಾರ್ಥಿನಿ ಕೀರ್ತಿಗೆ ಸೊರಬ…

Read More

ಮಹಿಳಾ ಪೊಲೀಸರ ಮನೋಸ್ಥೈರ್ಯಕ್ಕೆ ಬಲ –  ಶಿವಮೊಗ್ಗದಲ್ಲಿ ವಿಶೇಷ ಕಾರ್ಯಾಗಾರ

ಮಹಿಳಾ ಪೊಲೀಸರ ಮನೋಸ್ಥೈರ್ಯಕ್ಕೆ ಬಲ –  ಶಿವಮೊಗ್ಗದಲ್ಲಿ ವಿಶೇಷ ಕಾರ್ಯಾಗಾರ ಶಿವಮೊಗ್ಗ ಜಿಲ್ಲೆಯ ಮಹಿಳಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮನೋಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಏರ್ಪಡಿಸಿದ್ದ ಒಂದು ದಿನದ ವಿಶೇಷ ಕಾರ್ಯಾಗಾರವು ಇಂದು ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ. ಎಸ್ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. IPS ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞರಾದ ಡಾ….

Read More

ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮವಾಗಿ ಮರ ಕಡಿಯುವಾಗ ಮರ ಬಿದ್ದು ಹಸು ಸಾವು

ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮವಾಗಿ ಮರ ಕಡಿಯುವಾಗ ಮರ ಬಿದ್ದು ಹಸು ಸಾವು A cow died after a tree fell during illegal tree cutting in a forest area at Neerulli near Thirthahalli. Police have registered a case and started investigation. ತೀರ್ಥಹಳ್ಳಿ: ಅರಣ್ಯ ಇಲಾಖೆಯ ಜಾಗದಲ್ಲಿ ಅನುಮತಿ ಇಲ್ಲದೆ ಮರ ಕಟಾವು ನಡೆಸುತ್ತಿದ್ದ ವೇಳೆ ನಡೆದ ದುರಂತದಲ್ಲಿ ಹಸುವೊಂದು ಮೃತಪಟ್ಟ ಘಟನೆ ತಾಲೂಕಿನ ನೀರುಳ್ಳಿ ಗ್ರಾಮದಲ್ಲಿ…

Read More

ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ

ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ A woman staged a solo protest in front of Ripponpet police station holding Dr. Ambedkar’s photo, alleging land encroachment and seeking justice and protection from authorities. ರಿಪ್ಪನ್‌ಪೇಟೆ: ಬಾಬಾಸಾಹೇಬ ಡಾ. ಅಂಬೇಡ್ಕರ್ ಅವರ ಜನ್ಮದಿನದಂದು ನ್ಯಾಯಕ್ಕಾಗಿ ಒತ್ತಾಯಿಸಿ ಮಹಿಳೆಯೊಬ್ಬರು ಠಾಣೆ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ರಿಪ್ಪನ್‌ಪೇಟೆ ಸಮೀಪದ…

Read More