Dr. K.S. Shubhrata from Shivamogga has been selected for the Karnataka Government’s Grassroot Innovation 2025 program and awarded a ₹4 lakh grant for innovative mental health treatment using dance movement therapy.
ಶಿವಮೊಗ್ಗ: ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಆಯೋಜಿಸಲಾದ ಗ್ರಾಸ್-ರೂಟ್ ಇನ್ನೋವೇಶನ್ 2025 ಕಾರ್ಯಕ್ರಮದಲ್ಲಿ ಆಯ್ಕೆಯಾದ 30 ವಿಜೇತರ ಪೈಕಿ ಶಿವಮೊಗ್ಗ ನಗರದ ಡಾ. ಕೆ.ಎಸ್. ಶುಭ್ರತಾ ಅವರು ಒಬ್ಬರಾಗಿದ್ದಾರೆ.
ಆರೋಗ್ಯ ಸೇವಾ ವಿಭಾಗದಲ್ಲಿ ಅವರು ಕೈಗೊಂಡಿರುವ ನವೀನ ಹಾಗೂ ಸಾಮಾಜಿಕವಾಗಿ ಉಪಯುಕ್ತ ಕಾರ್ಯಕ್ಕೆ ಮಾನ್ಯತೆ ನೀಡಿ, ಸರ್ಕಾರದಿಂದ ಡಾ. ಶುಭ್ರತಾ ಅವರಿಗೆ 4 ಲಕ್ಷ ರೂಪಾಯಿಗಳ ಗ್ರಾಂಟ್ ಮಂಜೂರು ಮಾಡಲಾಗಿದೆ.
ಮಾನಸಿಕ ರೋಗಿಗಳ ಚಿಕಿತ್ಸೆಯಲ್ಲಿ ನೃತ್ಯ–ಚಲನ ಚಿಕಿತ್ಸೆಯನ್ನು ಪರಿಣಾಮಕಾರಿಯಾಗಿ ಬಳಸುವ ಉದ್ದೇಶದಿಂದ, ಅದರಿಗಾಗಿ ವಿಶೇಷ ಟೂಲ್ಕಿಟ್ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಅನುದಾನವನ್ನು ಬಳಸಿಕೊಳ್ಳಲಾಗುತ್ತದೆ. ಡಾ. ಶುಭ್ರತಾ ಅವರ ಈ ಸಾಧನೆಗೆ ವೈದ್ಯಕೀಯ ಹಾಗೂ ಸಂಶೋಧನಾ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…