marking the first celebration after the inauguration of the Siganduru Chowdeshwari Bridge. With early-morning rituals, sacred homas, grand processions, cultural programmes and a popular night drama, the two-day event is expected to draw a massive gathering of devotees. Faith, tradition and festivity will come together once again at Siganduru.
ಸೇತುವೆ ಉದ್ಘಾಟನೆಯ ನಂತರದ ಮೊದಲ ಜಾತ್ರೆಗೆ ಸಿಗಂದೂರು ಸಿದ್ಧ – ಯಾವಾಗ ಗೊತ್ತಾ!!? ಈ ಸುದ್ದಿ ನೋಡಿ
ಶಿವಮೊಗ್ಗ:ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಿಗಂದೂರಿನಲ್ಲಿ ಜನವರಿ 14 ಮತ್ತು 15ರಂದು ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ. ಸಿಗಂದೂರು ಚೌಡೇಶ್ವರಿ ಸೇತುವೆ ಲೋಕಾರ್ಪಣೆಯಾದ ನಂತರ ನಡೆಯುತ್ತಿರುವ ಮೊದಲ ಜಾತ್ರೆ ಇದಾಗಿದೆ.
ಎರಡು ದಿನಗಳ ಜಾತ್ರೆಯಲ್ಲಿ ದೇವಿಗೆ ವಿಶೇಷ ಪೂಜೆಗಳು, ಧಾರ್ಮಿಕ ವಿಧಿವಿಧಾನಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಜನವರಿ 14ರಂದು ಬೆಳಗ್ಗೆ 4.00ರಿಂದ ಮಹಾಭಿಷೇಕ ಆರಂಭವಾಗಲಿದೆ. ರಥಪೂಜೆ, ಚಂಡಿಕಾ ಹೋಮ, ಧರ್ಮಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ದಿನಪೂರ್ತಿ ನಡೆಯಲಿವೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ರಾತ್ರಿ 7.00ರಿಂದ ಶಿವದೂತ ಗುಳಿಗ ನಾಟಕ ಪ್ರದರ್ಶನವಿದೆ.
ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…