Headlines

ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ

Karnataka Cabinet has decided to provide A-Khata to all B-Khata properties across the state, benefiting nearly 10 lakh property owners. ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ ಬೆಂಗಳೂರು: ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ…

Read More

ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ಆಸ್ಪತ್ರೆ ಸಿಬ್ಬಂದಿ ಸ್ಥಳದಲ್ಲೇ ಸಾವು

A 58-year-old hospital staff from Konandur died on the spot after his bike lost control and hit a tree near Thirale Bailu on Thirthahalli–Koppa main road. ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ವ್ಯಕ್ತಿ ಸ್ಥಳದಲ್ಲೇ ಸಾವು ತೀರ್ಥಹಳ್ಳಿ: ತಾಲೂಕಿನ ಕೊಪ್ಪ ಮುಖ್ಯರಸ್ತೆಯ ತಿರಳೆಬೈಲು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ರಸ್ತೆ…

Read More

ಡ್ಯೂಟಿ ನೀಡದೇ ಕಿರುಕುಳ ಆರೋಪ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ನೇಣಿಗೆ ಶರಣು

A KSRTC bus driver, Nagappa (54), from Tyagarti village in Sagara taluk, Shivamogga district, died after attempting suicide, allegedly due to harassment and denial of duty by the depot manager. ಡ್ಯೂಟಿ ನೀಡದೇ ಕಿರುಕುಳ ಆರೋಪ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ನೇಣಿಗೆ ಶರಣು ಸಾಗರ: ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ನಾಗಪ್ಪ (54) ಅವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ…

Read More

ಹಾಸ್ಟೆಲ್‌ನಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – ಡೆತ್ ನೋಟ್ ಪತ್ತೆ

ಹಾಸ್ಟೆಲ್‌ನಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – ಡೆತ್ ನೋಟ್ ಪತ್ತೆ A medical student pursuing MD Radiology died by suicide in the SIMS hostel . Police found a death note and investigation is underway. ಶಿವಮೊಗ್ಗ, ಜನವರಿ 8: ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ (ಸಿಮ್ಸ್) ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜನವರಿ 7ರಂದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ…

Read More

ಚಲಿಸುತ್ತಿದ್ದ ಖಾಸಗಿ ಬಸ್ ಟಯರ್ ಬ್ಲಾಸ್ಟ್: ಬೈಕ್ ಸವಾರನ ತಲೆಗೆ ಕಬ್ಬಿಣದ ತುಂಡು ಬಿದ್ದು ಸಾವು

ಚಲಿಸುತ್ತಿದ್ದ ಖಾಸಗಿ ಬಸ್ ಟಯರ್ ಬ್ಲಾಸ್ಟ್: ಬೈಕ್ ಸವಾರನ ತಲೆಗೆ ಕಬ್ಬಿಣದ ತುಂಡು ಬಿದ್ದು ಸಾವು A tragic road accident occurred at HK Junction when a private bus tyre burst, causing an iron piece to hit a bike rider on the head, resulting in his death. ಭದ್ರಾವತಿ | ಅಪಘಾತ ಸುದ್ದಿ:ಚಲಿಸುತ್ತಿದ್ದ ಖಾಸಗಿ ಬಸ್‌ನ ಟಯರ್ ಬ್ಲಾಸ್ಟ್ ಆದ ಪರಿಣಾಮ, ಬಸ್ ಪಕ್ಕದಲ್ಲೇ ಸಾಗುತ್ತಿದ್ದ…

Read More

ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್

ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಮೊಹಮದ್ ಝಕ್ರಿಯ ಅವರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಶಿವಮೊಗ್ಗ | ಜನವರಿ 8..  ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ…

Read More

ಇನ್‌ಸ್ಟಾಗ್ರಾಮ್‌ನಲ್ಲಿ ಮಹಿಳೆಯ ಖಾಸಗಿ ಫೋಟೋ ಪೋಸ್ಟ್ – ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ, ದೂರು ದಾಖಲು

ಇನ್‌ಸ್ಟಾಗ್ರಾಮ್‌ನಲ್ಲಿ ಮಹಿಳೆಯ ಖಾಸಗಿ ಫೋಟೋ ಪೋಸ್ಟ್ – ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ, ದೂರು ದಾಖಲು In a shocking cybercrime incident in Shivamogga, a man posted a woman’s private photos on Instagram and demanded money to delete them. A case has been registered at CEN Police Station. ಶಿವಮೊಗ್ಗ: ಮಹಿಳೆಯೊಬ್ಬರ ಖಾಸಗಿ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿ, ಅವುಗಳನ್ನು ಅಳಿಸಲು ಹಣಕ್ಕಾಗಿ ಬೇಡಿಕೆ ಇಟ್ಟಿರುವ…

Read More

ಹಸಿ ಅಡಿಕೆ ಕಳ್ಳತನ – ಅಡಿಕೆ ಸುಲಿಯುವ ಶೆಡ್‌ನಲ್ಲಿದ್ದ 9 ಚೀಲ ಅಡಿಕೆ ಲೂಟಿ

ಹಸಿ ಅಡಿಕೆ ಕಳ್ಳತನ – ಅಡಿಕೆ ಸುಲಿಯುವ ಶೆಡ್‌ನಲ್ಲಿದ್ದ 9 ಚೀಲ ಅಡಿಕೆ ಲೂಟಿ ಹಾಡಹಗಲೇ ಹಸಿ ಅಡಿಕೆ ಕಳ್ಳತನ ಪ್ರಕರಣ ನಡೆದಿದೆ. ಅಡಿಕೆ ಸುಲಿಯುವ ಶೆಡ್‌ನಲ್ಲಿ ಸಂಗ್ರಹಿಸಿಟ್ಟಿದ್ದ 25 ಚೀಲಗಳ ಪೈಕಿ ₹1.20 ಲಕ್ಷ ಮೌಲ್ಯದ 9 ಚೀಲ ಸುಲಿದ ಹಸಿ ಅಡಿಕೆಯನ್ನು ಕಳ್ಳರು ಲೂಟಿ ಮಾಡಿದ್ದಾರೆ ಎಂದು ಬೈರೆಗೌಡ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಭದ್ರಾವತಿ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ…

Read More

ಹಾಡಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

Shivamogga district reports two separate theft incidents – daytime house burglary in Kunsi Kanaka Nagar where ₹1.40 lakh worth gold stolen, and arecanut theft in Veerapura shed with ₹1.20 lakh loss. Police investigation underway. ಹಾಡಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕುಂಸಿ ಗ್ರಾಮದ ಕನಕ ನಗರದಲ್ಲಿರುವ ಎಲೆಕ್ಟ್ರಿಷಿಯನ್…

Read More

SHIVAMOGGA | ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕ ಪಡೆ”ಗೆ ಅಧಿಕೃತ ಚಾಲನೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಅಕ್ಕ ಪಡೆಗೆ ಚಾಲನೆ ನೀಡಲಾಗಿದೆ. 112, 1098 ಸಹಾಯವಾಣಿ ಜಾಗೃತಿ, ಶಾಲಾ–ಕಾಲೇಜುಗಳ ಬಳಿ ಗಸ್ತು ಕಾರ್ಯಾಚರಣೆ ಮುಖ್ಯ ಗುರಿ. SHIVAMOGGA | ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕ ಪಡೆ”ಗೆ ಅಧಿಕೃತ ಚಾಲನೆ ಶಿವಮೊಗ್ಗ : ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ವಿಶೇಷವಾಗಿ “ಅಕ್ಕ ಪಡೆ”ಯನ್ನು ರಚಿಸಲಾಗಿದ್ದು, ಸಮಾಜಘಾತುಕ ಶಕ್ತಿಗಳಿಂದ ನಡೆಯುವ ಯಾವುದೇ ರೀತಿಯ ಕಿರುಕುಳ, ದೌರ್ಜನ್ಯ ಹಾಗೂ ಅಸಭ್ಯ ವರ್ತನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು…

Read More
Exit mobile version