ನೋಟಿಸ್ ನೀಡದ ಮನೆ ತೆರವು: ಅರಣ್ಯ ಇಲಾಖೆ ಮುಂಭಾಗ ಗ್ರಾಮಸ್ಥರ ಧರಣಿ
A shocking incident has come to light in Aragodi village under Maruthipura Gram Panchayat in Hosnagar, where officials from the Forest Department allegedly demolished a poor family’s house without any prior warning or legal notice. The eviction was reportedly carried out during the Bakrid holiday when the family members were away.
ಹೊಸನಗರ: ಹೊಸನಗರದ ಅರಣ್ಯ ಇಲಾಖೆ ಯಾವುದೇ ಮುನ್ಸೂಚನೆ ನೀಡದೇ ಮೇ ೨೮ರ ಬಕ್ರೀದ್ ರಜೆಯ ಸಂದರ್ಭದಲ್ಲಿ ಮನೆಯನ್ನುತೆರವು ಮಾಡಿದ ಘಟನೆ ನಡೆದಿದ್ದು ಮನೆಯ ಮಾಲೀಕರು ಹಾಗೂ ಗ್ರಾಮಸ್ಥರು ಅರಣ್ಯ ಇಲಾಖೆಯ ಮುಂಭಾಗ ಧರಣಿ ನಡೆಸಿದ ಘಟನೆ ನಡೆದಿದೆ.
ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಗೋಡಿ ಗ್ರಾಮದ ಸರ್ವೆ ನಂಬರ್ ೭ರಲ್ಲಿ ನಾಗರಾಜ ಎನ್ನುವವರು ವಾಸವಿದ್ದ ಮನೆಯನ್ನು ಯಾವುದೇ ನೋಟೀಸು ನೀಡದೆ ಯಾರೂ ಇಲ್ಲದ ಸಮಯದಲ್ಲಿ ಅರಣ್ಯ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
ಸುಮಾರು ೪೦ ವರ್ಷಗಳಿಂದ ಈ ಜಾಗದಲ್ಲಿ ವಾಸವಿದ್ದೇವೆ. ನಮಗೆ ಕಂದಾಯ ಡಿಮ್ಯಾಂಡ್ ಹಾಗೂ ಇಲ್ಲಿ ವಾಸವಗಿರುವುದಕ್ಕೆ ಎಲ್ಲ ದಾಖಲೆಗಳು ಇವೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮನೆಯ ಮೇಲೆ ದಾಳಿ ಮಾಡಿ ಮನೆಯನ್ನು ದ್ವಂಸ ಮಾಡಿ ಕಿತ್ತು ಹಾಕಿದ್ದಾರೆ. ಕೂಲಿ ಮಾಡಿ ಜೀವನ ಸಾಗಿಸುವ ಬಡಕುಟುಂಬಕ್ಕೆ ವಾಸಿಸಲು ಮನೆಯೇ ಇಲ್ಲದಂತಾಗಿದ್ದು ಮುಂದೆ ಮಳೆಗಾಲವಿರುವುದರಿಂದ ವಾಸಿಸಲು ಯಾವುದೇ ಮನೆಯಿಲ್ಲ. ಬಡಕುಟುಂಬಕ್ಕೆ ನ್ಯಾಯ ಕೊಡಬೇಕೆಂದು ಕೇಳಿಕೊಂಡರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…