Headlines

ಜೂಜಿನ ಸಾಲ ತೀರಿಸಲು ಸ್ವಂತ ದೊಡ್ಡಪ್ಪ–ದೊಡ್ಡಮ್ಮನನ್ನೇ ಕೊಂದ ವೈದ್ಯ; ಇಂಜೆಕ್ಷನ್ ನೀಡಿ ಡಬಲ್ ಮರ್ಡರ್

A doctor was arrested in Shivamogga for killing his elderly uncle and aunt using a lethal injection to steal gold and clear gambling debts. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಭೂತನಗುಡಿಯಲ್ಲಿ ಮಲಗಿದ್ದಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದ ವೃದ್ಧ ದಂಪತಿಯ ಪ್ರಕರಣವನ್ನು ಭದ್ರಾವತಿ ಹಳೇನಗರ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಪ್ರಮುಖ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಮೃತ ದಂಪತಿಯ ತಮ್ಮನ ಪುತ್ರನಾದ ಡಾ.ಮಲ್ಲೇಶ್‌ನೇ ಈ ಭೀಕರ ಕೊಲೆಯ ಪ್ರಮುಖ…

Read More

ಜ.22 ರಿಂದ ಹೊಸನಗರ ತಾಲೂಕಿನಾದ್ಯಂತ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮ

Hindu Sangama programs will be organized at the panchayat level in Hosanagara Taluk from January 22 to February 8, aiming to promote cultural awareness, social harmony, and self-reliant Hindu society. ರಿಪ್ಪನ್‌ಪೇಟೆ: ಹಿಂದೂ ಸಮಾಜದ ಸಂಘಟನೆ, ಸ್ವಾವಲಂಬನೆ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ ಹೊಸನಗರ ತಾಲೂಕಿನಲ್ಲಿ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ಅಧ್ಯಕ್ಷ…

Read More

ನೆಟ್‌ವರ್ಕ್ ವೈಫಲ್ಯಕ್ಕೆ ಸಿಡಿದ ಜನರು – BSNL ಪ್ರತಿಕೃತಿಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ಲೆಕ್ಸ್

Frustrated villagers in Shivamogga protest BSNL network failure by putting up a banner saying “Emotional Tribute to BSNL” over poor internet and broadband service. ಶಿವಮೊಗ್ಗ : ಭಾರತದ ಅತಿ ದೊಡ್ಡ ಹಾಗೂ ಪುರಾತನ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿರಂತರ ಮೊಬೈಲ್ ನೆಟ್‌ವರ್ಕ್ ವ್ಯತ್ಯಯಗಳ ನಡುವೆಯೂ ಸಮಸ್ಯೆ ಬಗೆಹರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ….

Read More

ವಯೋವೃದ್ಧ ದಂಪತಿಗಳ ಅನುಮಾನಾಸ್ಪದ ಸಾವು – ಚಿನ್ನಾಭರಣ ನಾಪತ್ತೆ!

An elderly couple was found dead under suspicious circumstances in Bhadravati, Karnataka. Gold ornaments were reported missing. Police have launched an intensive investigation. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ತರಿಕೆರೆ ರಸ್ತೆಯ ಸೀರಾಕ್ ಹೋಟೆಲ್ ಹಿಂಭಾಗದ ಭೂತನಗುಡಿ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧ ದಂಪತಿ ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದ್ದು, ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತರ ಮನೆಯಲ್ಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಪ್ರಕರಣಕ್ಕೆ ಇನ್ನಷ್ಟು ಗಂಭೀರತೆ ತಂದಿದೆ….

Read More

ಡಿಸಿಸಿ ಬ್ಯಾಂಕ್ ಶಾಖೆಗೆ ನುಗ್ಗಿದ ಜಿಂಕೆ; ಅರಣ್ಯ ಇಲಾಖೆ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ

ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ. ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ಇಂದು ನಡೆದಿದೆ. ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಲ್ಲಿ ನಾಯಿಗಳಿಂದ ಬೆನ್ನಟ್ಟಲ್ಪಟ್ಟ ಜಿಂಕೆ, ತಪ್ಪಿಸಿಕೊಳ್ಳಲು ಏಕಾಏಕಿ ಜಿಗಿದು ಬ್ಯಾಂಕ್ ಆವರಣಕ್ಕೆ ಪ್ರವೇಶಿಸಿದೆ ಎಂದು ತಿಳಿದುಬಂದಿದೆ. ಜಿಂಕೆ ಬ್ಯಾಂಕ್‌ಗೆ ನುಗ್ಗಿದ ತಕ್ಷಣ ಸಿಬ್ಬಂದಿ ತಕ್ಷಣ ಎಚ್ಚರಿಕೆಯಿಂದ ಗೇಟ್‌ಗಳನ್ನು ಮುಚ್ಚಿ,…

Read More

ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಯುವಕನಿಗೆ 20 ವರ್ಷ ಕಠಿಣ ಕಾರಾವಾಸ, ₹50 ಸಾವಿರ ದಂಡ

A Shivamogga court sentenced a youth to 20 years of rigorous imprisonment and imposed a ₹50,000 fine for raping a minor under the POCSO Act. Compensation ordered to victim’s family. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ತೀರ್ಪು ನೀಡಿದೆ. 2022ನೇ ಸಾಲಿನಲ್ಲಿ…

Read More

ಆಧಾರ್ ಕಾರ್ಡ್ ಇದ್ದರೆ ಸಾಕು! ಸಿಗುತ್ತೆ ₹90,000ವರೆಗೆ ಜಾಮೀನಿಲ್ಲದ ಸಾಲ  – ಸಾಲ ಪಡೆಯುವುದು ಹೇಗೆ!? ಈ ಸುದ್ದಿ ನೋಡಿ

PM SVANidhi Scheme offers street vendors up to ₹90,000 loan using Aadhaar only. No collateral, interest subsidy, cashback & easy online application. ನಿಮಗೆ ಬೇಕಾಗಿರುವುದು ಆಧಾರ್ ಕಾರ್ಡ್ ಮಾತ್ರ. ನೀವು ₹90,000 ರೂ. ಸಾಲವನ್ನ ಪಡೆಯಬಹುದು. ಹೌದು ಈ ಸಾಲವನ್ನು ಮೂರು ಕಂತುಗಳಲ್ಲಿ ಮಂಜೂರು ಮಾಡುವುದಲ್ಲದೆ, ನೀವು ಸಮಯಕ್ಕೆ ಸರಿಯಾಗಿ ಬಡ್ಡಿಯನ್ನ ಪಾವತಿಸಿದರೆ, ನಿಮಗೆ ಸಬ್ಸಿಡಿ ಮತ್ತು ಕ್ಯಾಶ್ ಬ್ಯಾಕ್ ಸಹ ನೀಡಲಾಗುತ್ತದೆ. ಬೀದಿ ಮತ್ತು ಸಣ್ಣ ವ್ಯಾಪಾರಿಗಳನ್ನು…

Read More

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ – ಇಬ್ಬರು ಗಂಭೀರ | ಮೆಗ್ಗಾನ್ ಗೆ ದಾಖಲು

Two motorcyclists were seriously injured in a head-on collision between a TVS XL and a Bajaj Pulsar near Doona village, close to Ripponpet in Shivamogga district. Police have launched an investigation into the accident. ರಿಪ್ಪನ್‌ಪೇಟೆ : ಪಟ್ಟಣದ ಸಮೀಪದ ದೂನ ಪ್ರದೇಶದಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ದೂನ ಸಮೀಪದ…

Read More

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಅಪೂರ್ವ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ: ವಿಜಯನಗರ ಕಾಲದ ಅಪರೂಪದ ಶಾಸನ

Rare Garuda Sculpted Mastikallu Discovered in Ripponpete Region, Karnataka A rare Vijayanagara-era Mastikallu with Garuda sculpture and inscription has been discovered in the Ripponpete region of Shivamogga district, Karnataka. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ…

Read More

ನಗರ : ಸುಸಜ್ಜಿತ ಬಸ್ ನಿಲ್ದಾಣಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ

Youth leader Nitin leads BJP workers and local residents in Hosangara to demand the construction of a new bus station. The existing old structure is unsafe and requires immediate government action. ಹೊಸನಗರ : ತಾಲ್ಲೂಕಿನ ನಗರ ಹೋಬಳಿಯ ದುಸ್ಥಿತಿಯಲ್ಲಿರುವ ಹಳೆಯ ಬಸ್ ನಿಲ್ದಾಣ ತೆರವುಗೊಳಿಸಿ ನೂತನ ಬಸ್ ನಿಲ್ದಾಣ ನಿರ್ಮಿಸಲು ಆಗ್ರಹಿಸಿ ಯುವ ಮುಖಂಡ ನಗರ ನಿತಿನ್ ನೇತ್ರತ್ವದಲ್ಲಿ ಸಾರ್ವಜನಿಕರು ಹಾಗೂ ಬಿಜೆಪಿ ನಗರ…

Read More
Exit mobile version