Headlines

HOSANAGARA | ಮಾವಿನಕಟ್ಟೆ ಬಳಿ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

HOSANAGARA | ಮಾವಿನಕಟ್ಟೆ ಬಳಿ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು ಹೊಸನಗರ ತಾಲೂಕಿನ ಮಾವಿನಕಟ್ಟೆ ಬಳಿ ರಸ್ತೆ ಮಧ್ಯೆ ತೆರೆದಿದ್ದ ಗುಂಡಿಗೆ ಬೈಕ್ ಬಿದ್ದು ಚೇತನ್ ಮೊಗವೀರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೂಚನಾ ಫಲಕಗಳಿಲ್ಲದಿರುವುದು ಅಪಘಾತಕ್ಕೆ ಕಾರಣ. ಹೊಸನಗರ: ತಾಲೂಕಿನ ಮಾವಿನಕಟ್ಟೆ ಸಮೀಪ ಶುಕ್ರವಾರ ತಡ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮಾವಿನಕಟ್ಟೆ ಗ್ರಾಮದ ಚೇತನ್ ಮೊಗವೀರ ಎಂದು ಗುರುತಿಸಲಾಗಿದೆ. ಉಡುಪಿ…

Read More

ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ

A shocking attack was reported in Maskalabailu village where an unidentified man threw chilli powder into a bike rider’s eyes and assaulted a woman with a steel rod. Police have registered a case and investigation is underway. ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ ಸಾಗರ : ಪೊಲೀಸ್ ಠಾಣಾ ವ್ಯಾಪ್ತಿಯ ಮಸ್ಕಲಬೈಲು…

Read More

ಶಿವಮೊಗ್ಗದಲ್ಲಿ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ

An engineering student collapsed and died at a hostel in Shivamogga. Ganesh (21), a CSE student from Ballari, is suspected to have died due to a heart attack. ಶಿವಮೊಗ್ಗದಲ್ಲಿ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ ಶಿವಮೊಗ್ಗ, ಜನವರಿ 9: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ವಾಜಪೇಯಿ ಬಡಾವಣೆಯಲ್ಲಿರುವ ಹಾಸ್ಟೆಲ್ ಒಂದರಲ್ಲಿ ನಡೆದಿದೆ….

Read More

ರಸ್ತೆ ಬದಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆ: ಪೋಷಕರ ಪತ್ತೆಗೆ ಅಧಿಕಾರಿಗಳ ಮನವಿ

ರಸ್ತೆ ಬದಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆ: ಪೋಷಕರ ಪತ್ತೆಗೆ ಅಧಿಕಾರಿಗಳ ಮನವಿ An anonymous baby boy was found abandoned near Mallapur village gate . Police rescued the child and appealed to trace the parents. Contact details inside. ಶಿವಮೊಗ್ಗ, ಜನವರಿ 09:ಭದ್ರಾವತಿ ತಾಲ್ಲೂಕಿನ ಮಲ್ಲಾಪುರ ಗ್ರಾಮದ ಗೇಟ್ ಸಮೀಪ ರಸ್ತೆ ಬದಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಸಾರ್ವಜನಿಕರು ನೀಡಿದ ಮಾಹಿತಿಯ ಮೇರೆಗೆ…

Read More

ಯುವತಿ ನಾಪತ್ತೆ: ಪರ್ವೀನ್ ಪತ್ತೆಗೆ ಪೊಲೀಸರ ಮನವಿ |MISSING

A 25-year-old woman, Almas Parveen NR, has gone missing from home. Police have appealed to the public to share any information regarding her whereabouts. ಶಿವಮೊಗ್ಗ, ಜನವರಿ 9: ಭದ್ರಾವತಿ ತಾಲೂಕಿನಿಂದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಅಲ್ಮಾಸ್ ಪರ್ವೀನ್ ಎನ್.ಆರ್ (25) ಎಂಬ ಯುವತಿ ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು, ಇದುವರೆಗೆ ಮನೆಗೆ ಹಿಂತಿರುಗಿಲ್ಲ. ನಾಪತ್ತೆಯಾಗಿರುವ ಅಲ್ಮಾಸ್ ಪರ್ವೀನ್…

Read More

ಬಸ್‌ಗೆ ಪಾರ್ಸಲ್ ನೀಡಲು ಹೋದ ವ್ಯಕ್ತಿ ವೇಗದ ಲಾರಿಯಡಿ ಸಿಲುಕಿ ಸಾವು – ಮೃತನ ಸೊಂಟ ಭಾಗ ಸಂಪೂರ್ಣ ನಜ್ಜುಗುಜ್ಜು

A man was killed on the spot after being crushed under a speeding lorry while handing over a parcel to a bus near Sunnadabasti turn in Ripponpete. Police investigation underway. ಬಸ್‌ಗೆ ಪಾರ್ಸಲ್ ನೀಡಲು ಹೋದ ವ್ಯಕ್ತಿ ವೇಗದ ಲಾರಿಯಡಿ ಸಿಲುಕಿ ಸಾವು – ಮೃತನ ಸೊಂಟ ಭಾಗ ಸಂಪೂರ್ಣ ನಜ್ಜುಗುಜ್ಜು | ಪತ್ನಿ, ಮಗಳು ಅನಾಥ ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ…

Read More

ಗರ್ತಿಕೆರೆ ಬಳಿ ಭೀಕರ ರಸ್ತೆ ಅಪಘಾತ – ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವು

A tragic road accident near Garthikere, close to Ripponpete, claimed the life of 30-year-old Nayaz from Sunnadabasti after a lorry ran over him near a bus stop. Police have launched an investigation. ಗರ್ತಿಕೆರೆ ಬಳಿ ಭೀಕರ ರಸ್ತೆ ಅಪಘಾತ – ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲಿಯೇ…

Read More

RIPPONPETE | ಕಗಚಿ ಬಳಿ ಕಾಡಾನೆ ದಾಳಿ: ತೋಟ–ಗದ್ದೆ ನಾಶ, ಗ್ರಾಮಸ್ಥರಲ್ಲಿ ಆತಂಕ | Elephant attack

ಕಗಚಿ ಬಳಿ ಕಾಡಾನೆ ದಾಳಿ: ತೋಟ–ಗದ್ದೆ ನಾಶ, ಗ್ರಾಮಸ್ಥರಲ್ಲಿ ಆತಂಕ ರಿಪ್ಪನ್ ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗಚಿ ಗ್ರಾಮದಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಪಡಿಸಿದ ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಭಯಭೀತಿಯ ವಾತಾವರಣ ನಿರ್ಮಾಣವಾಗಿದೆ. ಕಗಚಿ ಗ್ರಾಮದ ನಿವಾಸಿ ಡಾಕಪ್ಪ ಬಿನ್ ಪುಟ್ಟಪ್ಪ ಅವರ ತೋಟಕ್ಕೆ ನುಗ್ಗಿದ ಕಾಡಾನೆ ಅಡಿಕೆ ಹಾಗೂ ಬಾಳೆಗಿಡಗಳನ್ನು ಮುರಿದು ಸಂಪೂರ್ಣವಾಗಿ ಹಾನಿಗೊಳಿಸಿದೆ. ಅಲ್ಲದೆ ತೋಟದ ಅಕ್ಕಪಕ್ಕದಲ್ಲಿರುವ ಗದ್ದೆಗಳಿಗೂ ಗಂಭೀರ ಹಾನಿ ಉಂಟಾಗಿದೆ. ಗುರುವಾರ ರಾತ್ರಿ ತಳಲೆ…

Read More

ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ

Karnataka Cabinet has decided to provide A-Khata to all B-Khata properties across the state, benefiting nearly 10 lakh property owners. ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ ಬೆಂಗಳೂರು: ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ…

Read More

ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ಆಸ್ಪತ್ರೆ ಸಿಬ್ಬಂದಿ ಸ್ಥಳದಲ್ಲೇ ಸಾವು

A 58-year-old hospital staff from Konandur died on the spot after his bike lost control and hit a tree near Thirale Bailu on Thirthahalli–Koppa main road. ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ವ್ಯಕ್ತಿ ಸ್ಥಳದಲ್ಲೇ ಸಾವು ತೀರ್ಥಹಳ್ಳಿ: ತಾಲೂಕಿನ ಕೊಪ್ಪ ಮುಖ್ಯರಸ್ತೆಯ ತಿರಳೆಬೈಲು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ರಸ್ತೆ…

Read More