Headlines

2026 ಪ್ರಿಪೇರೇಟರಿ ಪ್ರಶ್ನೆ ಪತ್ರಿಕೆ ಸೋರಿಕೆ: ಮಕ್ಕಳ ಭವಿಷ್ಯದ ಮೇಲೆ ನಡೆದ ದಾಳಿ – ಭಾವುಕ ಮನವಿ

2026ರ ಮೊದಲ ಪ್ರಿಪೇರೇಟರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆಯಾಗಿದೆ. ಶಿಕ್ಷಣ ಇಲಾಖೆಯ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಾಹಿತಿ ಮೈನಾನಾಸೀರ್ ಕಾರ್ಗಲ್ ಅವರ ಭಾವುಕ ಮನವಿ. ಒಂದು ನೋವಿನ ಮನವಿ – ಮಕ್ಕಳ ಭವಿಷ್ಯಕ್ಕಾಗಿ.. 2026ರ ಮೊದಲ ಪ್ರಿಪೇರೇಟರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಇಡೀ ರಾಜ್ಯದಲ್ಲಿ ಸೋರಿಕೆಯಾಗಿದೆ ಎಂಬ ಸುದ್ದಿ ಕೇಳಿದ ಕ್ಷಣದಿಂದ ಮನಸ್ಸು ಭಾರವಾಗಿ ಕುಸಿದಿದೆ. ಇದು ಕೇವಲ ಒಂದು ಸುದ್ದಿ ಅಲ್ಲ…ಇದು ಸಾವಿರಾರು ಮಕ್ಕಳ ಕನಸುಗಳ ಮೇಲೆ ಬಿದ್ದ ಬಿರುಕು. ಬೆಳಗ್ಗಿನಿಂದ…

Read More

‘25 ಕೋಟಿ ಕೇಸ್ ಹಾಕಲಿ, ಹೆದರುವುದಿಲ್ಲ’ – ಹರತಾಳು ಹಾಲಪ್ಪಗೆ ಬೇಳೂರು ಸವಾಲ್

ಸಿಗಂದೂರು ದೇವಸ್ಥಾನ ವಿಚಾರದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ ನಡುವೆ ಮಾನನಷ್ಟ ಮೊಕದ್ದಮೆ ಕುರಿತ ತೀವ್ರ ವಾಗ್ದಾಳಿ ನಡೆಯಿದ್ದು, 5 ಕೋಟಿ ಅಲ್ಲ 25 ಕೋಟಿ ಕೇಸ್ ಹಾಕಲಿ ಎಂದು ಬೇಳೂರು ಬಹಿರಂಗ ಸವಾಲ್ ಹಾಕಿದ್ದಾರೆ. 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ: ಹರತಾಳು ಹಾಲಪ್ಪಗೆ ಶಾಸಕ ಬೇಳೂರು ಗೋಪಾಲಕೃಷ್ಣ ಬಹಿರಂಗ ಸವಾಲ್ ಸಾಗರ – ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧ ಸಾಗರ ವಿಧಾನಸಭಾ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಎಚ್ಚರಿಕೆ: ಹರತಾಳು ಹಾಲಪ್ಪ

Former minister Haratallu Halappa issues a legal notice to Sagar MLA Belluru Gopalakrishna over alleged false statements on Siganduru Temple, warning of a ₹5 crore defamation lawsuit. ಬೆಂಗಳೂರು: ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿರುವುದಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಿಳಿಸಿದ್ದಾರೆ. ಸಮರ್ಪಕ ಉತ್ತರ ನೀಡದಿದ್ದಲ್ಲಿ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಎಚ್ಚರಿಸಿದರು….

Read More

ತೋಟಕ್ಕೆ ಹೋದ ಯುವಕ ತುಂಗಾ ನದಿಯಲ್ಲಿ ಶವವಾಗಿ ಪತ್ತೆ

A 31-year-old man who left home to visit his farm went missing and was later found dead in the Tunga River in Thirthahalli taluk. Police have registered a case and launched an investigation into the incident. ತೀರ್ಥಹಳ್ಳಿ:ಮನೆಯಿಂದ ತೋಟಕ್ಕೆ ಹೋಗುತ್ತೇನೆಂದು ಹೊರಟ ಯುವಕನೊಬ್ಬ ನಾಪತ್ತೆಯಾಗಿದ್ದು, ಮರುದಿನ ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ಮೃತನನ್ನು ಕುರುವಳ್ಳಿ ಗ್ರಾಮದ ನಿವಾಸಿ…

Read More

BSNLಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ರತಿಭಟನೆ ; ಸಂಸದ ಬಿ.ವೈ. ರಾಘವೇಂದ್ರ ಮಧ್ಯಸ್ಥಿಕೆಯಿಂದ ಫ್ಲೆಕ್ಸ್ ತೆರವು

BSNL network issues triggered a unique protest in Huncha village of Shivamogga. After the issue went viral, MP B.Y. Raghavendra responded promptly, leading to the removal of the protest flex and inspection by BSNL officials. ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆ ಹಿನ್ನೆಲೆಯಲ್ಲಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದ ಘಟನೆಗೆ ಸಂಸದ ಬಿ.ವೈ. ರಾಘವೇಂದ್ರ ಅವರ ತ್ವರಿತ ಸ್ಪಂದನೆ ಪ್ರಮುಖ ತಿರುವು ನೀಡಿದೆ. ಶಿವಮೊಗ್ಗ ಜಿಲ್ಲೆಯ…

Read More

ಪೌಡರ್ ಮಾರಾಟದ ನೆಪದಲ್ಲಿ ಮಹಿಳೆಯ ಚಿನ್ನಾಭರಣ ಕಳ್ಳತನ; ಚಿನ್ನ ಪಳಪಳ ಮಾಡುತ್ತೇವೆಂದು ನಂಬಿಸಿ ಖದೀಮರು ಪರಾರಿ

A gold theft incident was reported in Chennakoppa village of Sagara taluk where fraudsters posed as powder sellers. A case has been registered at Anandapur Police Station. ಸಾಗರ: ತಾಲೂಕಿನ ಚೆನ್ನಕೊಪ್ಪ ಗ್ರಾಮದಲ್ಲಿ ಪೌಡರ್ ಮಾರಾಟಕ್ಕೆ ಬಂದ ಇಬ್ಬರು ಅಪರಿಚಿತರು ಮಹಿಳೆಯೊಬ್ಬರ ಚಿನ್ನಾಭರಣವನ್ನು ಮೋಸದಿಂದ ಕದ್ದೊಯ್ದ ಘಟನೆ ನಡೆದಿದೆ. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದ ನಿವಾಸಿ ರತ್ನಾವತಿ ಅವರ ಮನೆ ಬಾಗಿಲಿಗೆ…

Read More

ರಿಪ್ಪನ್ ಪೇಟೆ : ರಾಮಕೃಷ್ಣ ವಿದ್ಯಾಲಯದ ಅಂಕಪಟ್ಟಿ ಗೊಂದಲಕ್ಕೆ ತೆರೆ – ಪೋಷಕರ ಹೋರಾಟಕ್ಕೆ ಸಂದ ಜಯ

After months of uncertainty, parents’ collective struggle helped resolve the SSLC 2024–25 marks card issue of Ramakrishna Vidyalaya, Ripponpete, ensuring justice for students’ academic future. ರಿಪ್ಪನ್ ಪೇಟೆ: 2024–25ನೇ ಸಾಲಿನ ಶ್ರೀ ರಾಮಕೃಷ್ಣ ವಿದ್ಯಾಲಯ, ರಿಪ್ಪನ್ ಪೇಟೆಯ 10ನೇ ತರಗತಿ ವಿದ್ಯಾರ್ಥಿಗಳ ಅಂಕಪಟ್ಟಿಗೆ ಸಂಬಂಧಿಸಿದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಈ ಜಯ ಯಾವುದೇ ಒಂದು ಸಂಸ್ಥೆಯದ್ದಲ್ಲ, ಮಕ್ಕಳ ಭವಿಷ್ಯಕ್ಕಾಗಿ ನಿರಂತರವಾಗಿ ಹೋರಾಟ ನಡೆಸಿದ ಪೋಷಕರ ಹೋರಾಟದ…

Read More

ಶಿವಮೊಗ್ಗಕ್ಕೆ ತೆರಳಿದ್ದ 25 ವರ್ಷದ ಟೆಕ್ನಿಷಿಯನ್ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸ್ ಮನವಿ

A 25-year-old technician, Dhanush N D from Hosanagara taluk, Shivamogga district, has gone missing after leaving home to go to Shivamogga on January 19, 2026. A missing person case has been registered at Ripponpete Police Station, and police have appealed to the public for information. ಹೊಸನಗರ ತಾಲೂಕು ಹುಂಚಾ ಹೋಬಳಿ, ಹುಂಚಾ ಗ್ರಾಮದ ಮಾರ್ನಮಿ ಬೈಲು ನಿವಾಸಿ ಧನುಷ್…

Read More

ಗ್ರಾಮಸ್ಥರೊಂದಿಗೆ ವಾಗ್ವಾದ, ಅವಾಚ್ಯ ನಿಂದನೆ: ಪಂಚಾಯಿತಿ ಸದಸ್ಯನ ವಿರುದ್ಧ ಗಂಭೀರ ಆರೋಪ

A Gram Panchayat member from Hosanagara taluk in Shivamogga district is accused of publicly abusing a villager over road work issues. The incident video has gone viral on social media, triggering public outrage. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ, ಕಾಂಗ್ರೆಸ್ ಪಕ್ಷ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ….

Read More

ಶಿಕಾರಿಪುರ ತಾಲೂಕಿನ ಹಾರೆಗೊಪ್ಪದಲ್ಲಿ ಕರಡಿ ದಾಳಿ: ರೈತನಿಗೆ ಗಂಭೀರ ಗಾಯ

A farmer was seriously injured in a bear attack in Haregoppa village of Shikaripur taluk, Shivamogga district. Forest officials visited the hospital and assured compensation and safety measures. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಾರೆಗೊಪ್ಪ ಗ್ರಾಮದಲ್ಲಿ ಗುರುವಾರ ಮುಂಜಾನೆ ಕರಡಿ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ಸೋಮ್ಲಾ ನಾಯಕ್ ಅವರು ತಮ್ಮ ಜಮೀನಿನಲ್ಲಿ ಬೆಳಿಗ್ಗೆ ಮೋಟರ್ ಆನ್ ಮಾಡಲು ತೆರಳಿದ್ದ ವೇಳೆ,…

Read More