ರಿಪ್ಪನ್ ಪೇಟೆ : ರೈಲ್ವೇ ಹಳಿಯ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ರಿಪ್ಪನ್ ಪೇಟೆ : ರೈಲ್ವೇ ಹಳಿಯ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ An unidentified elderly man’s body was found on a railway track near Batanijaddu village in Ripponpet. Police suspect he was hit by the Mysuru–Talaguppa train. Investigation is underway. ರಿಪ್ಪನ್ ಪೇಟೆ, ಜು.31: ರಿಪ್ಪನ್ ಪೇಟೆ ಸಮೀಪದ ಬಟಾಣಿಜಡ್ಡು ಗ್ರಾಮದ ಬಳಿ ಇರುವ ರೈಲ್ವೇ ಹಳಿ ಮೇಲೆ ಅಪರಿಚಿತ ವೃದ್ಧನ ಶವ ಪತ್ತೆಯಾಗಿರುವ…

Read More

ಯಕ್ಷಗಾನದಿಂದ ಆತ್ಮವಿಶ್ವಾಸ, ಧೈರ್ಯ,ಕನ್ನಡ ಭಾಷೆಯ ಮೇಲಿನ ಹಿಡಿತ ಬಲವಾಗುತ್ತದೆ : ಹೊಸನಗರ ಪತಕರ್ತರ ಸಂಘದ ಅಧ್ಯಕ್ಷ  H S ನಾಗರಾಜ್

ಯಕ್ಷಗಾನದಿಂದ ಆತ್ಮವಿಶ್ವಾಸ, ಧೈರ್ಯ,ಕನ್ನಡ ಭಾಷೆಯ ಮೇಲಿನ ಹಿಡಿತ ಬಲವಾಗುತ್ತದೆ : ಹೊಸನಗರ ಪತಕರ್ತರ ಸಂಘದ ಅಧ್ಯಕ್ಷ  H S ನಾಗರಾಜ್ Discover how Yakshagana learning helps students build confidence, discipline, leadership, Kannada language skills, cultural awareness, memory, and overall personality development while preserving Karnataka’s rich folk heritage. ​ಹೊಸನಗರ:ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ನಿಂತರೂ, ಪಟ್ಲ ಫೌಂಡೇಶನ್ ಅಡಿಯಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉಚಿತ ಯಕ್ಷಗಾನ ತರಬೇತಿಯು…

Read More

ತೀರ್ಥಹಳ್ಳಿ – ರಿಪ್ಪನ್ ಪೇಟೆ , ಸಾಗರ, ಶಿವಮೊಗ್ಗ ಮಾರ್ಗಕ್ಕೆ KSRTC ಬಸ್ ಚಾಲನೆ: ಸಾರ್ವಜನಿಕರ ದಶಕದ ಬೇಡಿಕೆಗೆ ಸಿಕ್ತು ಮುಕ್ತಿ!

ತೀರ್ಥಹಳ್ಳಿ-ಸಾಗರ, ಶಿವಮೊಗ್ಗ ಮಾರ್ಗಕ್ಕೆ KSRTC ಬಸ್ ಚಾಲನೆ: ಸಾರ್ವಜನಿಕರ ದಶಕದ ಬೇಡಿಕೆಗೆ ಸಿಕ್ತು ಮುಕ್ತಿ! KSRTC has launched two new bus services on the Thirthahalli–Ripponpet–Sagar and Thirthahalli–Ripponpet–Shivamogga routes, improving transport access for women, students, and the public in Hosanagara Taluk. ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ಸಾರ್ವಜನಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಬಹುಕಾಲದ ಬೇಡಿಕೆಯಾಗಿದ್ದ ತೀರ್ಥಹಳ್ಳಿ – ರಿಪ್ಪನ್‌ಪೇಟೆ – ಸಾಗರ ಹಾಗೂ ತೀರ್ಥಹಳ್ಳಿ – ರಿಪ್ಪನ್‌ಪೇಟೆ –…

Read More

ಭೀಕರ ರಸ್ತೆ ಅಪಘಾತ: ಐಟಿಐ ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ 19 ವರ್ಷದ ಯುವಕ ದುರ್ಮರಣ

ಭೀಕರ ರಸ್ತೆ ಅಪಘಾತ: ಐಟಿಐ ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ 19 ವರ್ಷದ ಯುವಕ ದುರ್ಮರಣ A 19-year-old ITI student died in a tragic road accident near Kumudvati Bridge in Shikaripura while returning home after completing his examination. A case has been registered by Shikaripura Town Police. ಆನಂದಪುರ : ಶಿಕಾರಿಪುರ ಪಟ್ಟಣದ ಕುಮುದ್ವತಿ ನದಿ ಸೇತುವೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

Read More

ಜಿಂಕೆ ಬೇಟೆ ಪ್ರಕರಣ: ಓರ್ವ ಬೇಟೆಗಾರ ಬಂಧನ – ಎರಡು ಜಿಂಕೆಗಳ ಕಳೇಬರ, ಕಾರು ಹಾಗೂ ಮೂರು ಬೈಕ್‌ ವಶ

ಜಿಂಕೆ ಬೇಟೆ ಪ್ರಕರಣ: ಓರ್ವ ಬೇಟೆಗಾರ ಬಂಧನ – ಎರಡು ಜಿಂಕೆಗಳ ಕಳೇಬರ, ಕಾರು ಹಾಗೂ ಮೂರು ಬೈಕ್‌ ವಶ One person was arrested in a deer poaching case near Lakshmisagara Minor Forest in Channagiri. Forest officials seized two deer carcasses, one car, and three motorcycles used in the crime. Investigation is underway. ಭದ್ರಾವತಿ, ಜು. 30: ಅಕ್ರಮವಾಗಿ ಜಿಂಕೆಗಳನ್ನು ಬೇಟೆಯಾಡಿ ಹತ್ಯೆಗೈದಿದ್ದ…

Read More

37 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ದರೋಡೆ ಪ್ರಕರಣದ ಆರೋಪಿ : 1989 ರಲ್ಲಿ ಗುಡ್ಡೆಕೊಪ್ಪದಲ್ಲಿ ನಡೆದಿದ್ದ ದರೋಡೆ

37 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ದರೋಡೆ ಪ್ರಕರಣದ ಆರೋಪಿ : 1989 ರಲ್ಲಿ ಗುಡ್ಡೆಕೊಪ್ಪದಲ್ಲಿ ನಡೆದಿದ್ದ ದರೋಡೆ Malur Police arrested Abdul Khader, an accused in a 1989 dacoity case at Mrugavadhe in Thirthahalli, after 37 years of absconding. He was traced to Kerala and remanded to judicial custody. ಶಿವಮೊಗ್ಗ, ಜು. 30: 1989ರಲ್ಲಿ ತೀರ್ಥಹಳ್ಳಿ ತಾಲೂಕಿನ ಮೃಗವಧೆ ಗ್ರಾಮದ ಗುಡ್ಡೆಕೊಪ್ಪದಲ್ಲಿ…

Read More

ಆಗುಂಬೆಯಿಂದ – ರಿಪ್ಪನ್ ಪೇಟೆವರೆಗೆ ಸಿನೀಮೀಯ ಶೈಲಿಯಲ್ಲಿ ಪೊಲೀಸರ ಚೇಸಿಂಗ್ –  ಕಾರು ಬಿಟ್ಟು ಕಾಡಿಗೆ ನುಗ್ಗಿದ ದನಗಳ್ಳರು

ಆಗುಂಬೆಯಿಂದ ಬೆನವಳ್ಳಿವರೆಗೆ ಸಿನೀಮೀಯ ಶೈಲಿಯಲ್ಲಿ ಪೊಲೀಸರ ಚೇಸಿಂಗ್ –  ಕಾರು ಬಿಟ್ಟು ಕಾಡಿಗೆ ನುಗ್ಗಿದ ದನಗಳ್ಳರು ಬೆಳ್ಳಂಬೆಳಗ್ಗೆ ಹೈ-ವೋಲ್ಟೇಜ್ ಚೇಸಿಂಗ್ – ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಚುರುಕು Police chased suspected cattle thieves from Agumbe to Benavalli in a dramatic early morning operation. The suspects abandoned their car and escaped into the forest as Agumbe and Ripponpete police launched a drone-assisted search….

Read More

ಹೊಸನಗರದ 28 ವರ್ಷದ ಯುವಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

ಹೊಸನಗರದ 28 ವರ್ಷದ ಯುವಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ Hosanagara Police have appealed to the public to help trace 28-year-old Tasinulla, who has been missing since July 25 from Church Road, Hosanagara in Shivamogga district. ಶಿವಮೊಗ್ಗ, ಜು. 29: ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸನಗರ ಚರ್ಚ್ ರಸ್ತೆಯ ನಿವಾಸಿ ತಾಸಿನುಲ್ಲಾ (28) ಅವರು ಕಳೆದ ಜುಲೈ 25ರಿಂದ ನಾಪತ್ತೆಯಾಗಿದ್ದಾರೆ ಎಂದು…

Read More

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಪರಿಚಯ: ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಹೆಸರಿನಲ್ಲಿ ₹15 ಲಕ್ಷ ವಂಚನೆ, ಆರೋಪಿ ಬಂಧನ

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಪರಿಚಯ: ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಹೆಸರಿನಲ್ಲಿ ₹15 ಲಕ್ಷ ವಂಚನೆ, ಆರೋಪಿ ಬಂಧನ A man posing as Karnataka Chief Minister D.K. Shivakumar’s personal assistant allegedly cheated a farmer of ₹15 lakh by promising a recreation club licence. Thunganagar Police arrested the accused and are continuing the investigation. ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ…

Read More

ಹೊಸನಗರದಲ್ಲಿ ಜು.30ರಂದು ಪತ್ರಿಕಾ ದಿನಾಚರಣೆ: ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ವೈಭವಕ್ಕೆ ಸಕಲ ಸಿದ್ಧತೆ

ಹೊಸನಗರದಲ್ಲಿ ಜು.30ರಂದು ಪತ್ರಿಕಾ ದಿನಾಚರಣೆ: ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ವೈಭವಕ್ಕೆ ಸಕಲ ಸಿದ್ಧತೆ Karnataka Working Journalists Association, Hosanagara Taluk Unit, will celebrate Press Day on July 30 with a felicitation ceremony, cultural performances, and the participation of MLAs and distinguished guests. ಹೊಸನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಶಾಖೆ ವತಿಯಿಂದ ಜುಲೈ 30ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಸೀತಾರಾಮಚಂದ್ರ ಸಭಾಭವನದಲ್ಲಿ…

Read More