ರಿಪ್ಪನ್ಪೇಟೆಯಲ್ಲಿ ಪೆಟ್ರೋಲ್ ಕೊರತೆ ಇಲ್ಲ : ಪ್ರಿಮಿಯಂ ಪೆಟ್ರೋಲ್ ದರ ಏರಿಕೆ ಮಾತ್ರ, ಸಾಮಾನ್ಯ ಪೆಟ್ರೋಲ್ ಸ್ಥಿರ
ರಿಪ್ಪನ್ಪೇಟೆಯಲ್ಲಿ ಪೆಟ್ರೋಲ್ ಕೊರತೆ ಇಲ್ಲ: ಪ್ರಿಮಿಯಂ ಪೆಟ್ರೋಲ್ ದರ ಏರಿಕೆ ಮಾತ್ರ, ಸಾಮಾನ್ಯ ಪೆಟ್ರೋಲ್ ಸ್ಥಿರ ರಿಪ್ಪನ್ಪೇಟೆ : ಪಟ್ಟಣದಲ್ಲಿ…

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ರಿಪ್ಪನ್ಪೇಟೆಯಲ್ಲಿ ಪೆಟ್ರೋಲ್ ಕೊರತೆ ಇಲ್ಲ: ಪ್ರಿಮಿಯಂ ಪೆಟ್ರೋಲ್ ದರ ಏರಿಕೆ ಮಾತ್ರ, ಸಾಮಾನ್ಯ ಪೆಟ್ರೋಲ್ ಸ್ಥಿರ ರಿಪ್ಪನ್ಪೇಟೆ : ಪಟ್ಟಣದಲ್ಲಿ ಪೆಟ್ರೋಲ್ ಕೊರತೆ ಇದೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಬಂಕ್ ಮಾಲೀಕರು, ಪಟ್ಟಣದಲ್ಲಿ ಯಾವುದೇ ಇಂಧನ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಟ್ಟಣದ MRPL ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸಮರ್ಪಕವಾಗಿ ಲಭ್ಯವಿದ್ದು, ಉಳಿದ ಬಂಕ್ಗಳಲ್ಲಿಯೂ ನಾಳೆಯೊಳಗೆ ಇಂಧನ ಸರಬರಾಜು ಆಗಲಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಗ್ರಾಹಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು…
Panic buying grips Ripponpet as residents rush to purchase petrol and diesel amid war fears, leaving multiple fuel stations dry and causing long queues at the only operational bunk. ರಿಪ್ಪನ್ಪೇಟೆ: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಆತಂಕದ ಪರಿಣಾಮವಾಗಿ ಗ್ರಾಮೀಣ ಪ್ರದೇಶಗಳಲ್ಲಿಯೂ ಅದರ ಬಿಸಿ ತಟ್ಟತೊಡಗಿದ್ದು, ರಿಪ್ಪನ್ಪೇಟೆಯಲ್ಲಿ ಇಂಧನಕ್ಕಾಗಿ ಜನರು ಮುಗಿಬಿದ್ದ ಘಟನೆ ಗಮನ ಸೆಳೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್ಪಿ ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಮತ್ತು…
A 26-year-old man died on the spot after a fatal car and bike collision near Koralikoppa railway gate in Anandapura, Sagar taluk of Shivamogga district. Police have registered a case and begun investigation. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಬೀಸಿನಗದ್ದೆ ಗ್ರಾಮದ ಮಹೇಶ್…
Three separate road accidents in Shivamogga on Ugadi day leave one dead and several injured, raising concerns over road safety and reckless driving. ಶಿವಮೊಗ್ಗ: ಯುಗಾದಿ ಹಬ್ಬದ ದಿನವೇ ಜಿಲ್ಲೆಯಲ್ಲಿ ಮೂರು ವಿಭಿನ್ನ ಸ್ಥಳಗಳಲ್ಲಿ ಭೀಕರ ರಸ್ತೆ ಅಪಘಾತಗಳು ಸಂಭವಿಸಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಬ್ಬದ ಸಂಭ್ರಮದ ನಡುವೆ ಸಂಭವಿಸಿದ ಈ ದುರ್ಘಟನೆಗಳು ಜನರಲ್ಲಿ ಆತಂಕ ಮೂಡಿಸಿವೆ. ಗಾಜನೂರು ಬಳಿ ಭೀಕರ ಡಿಕ್ಕಿ: ಯುವಕ ಸಾವು…
A young veterinarian, Dr. Sameeksha Reddy, died after a hippopotamus attack at Tyavarekoppa Zoo in Shivamogga. Forest Minister orders high-level probe into the incident. ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಗೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತ ದುರ್ಧೈವಿಯಾಗಿದ್ದಾರೆ. ಸಫಾರಿಯಲ್ಲಿ ಪಶುವೈದ್ಯಾಧಿಕಾರಿಯಾಗಿ ಆಯ್ಕೆಯಾಗಿದ್ದ ಡಾ. ಸಮೀಕ್ಷಾ ರೆಡ್ಡಿ ಅವರು ತರಬೇತಿ…
A three-day state-level floodlight tennis ball cricket tournament begins March 20, 2026, at Garthikere near Ripponpet, featuring top teams, cash prizes, live streaming, and cultural events. ರಿಪ್ಪನ್ಪೇಟೆ ಸಮೀಪದ ಗರ್ತಿಕೆರೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯಮಟ್ಟದ ಹೊನಲು ಬೆಳಕಿನ ಲೈಟ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಭರ್ಜರಿಯಾಗಿ ನಡೆಯಲಿದೆ. ನಿಟ್ಟೂರು ಮಠದ ರೇಣುಕಾನಂದ ಮಹಾಸ್ವಾಮೀಜೀ ಅವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲ್ಪಟ್ಟಿರುವ ಈ ಕ್ರೀಡಾ ಮಹೋತ್ಸವಕ್ಕೆ ಸಕಲ…
Three students selected for Navodaya Vidyalaya after attending the free coaching camp organized by Hombuja Navodaya and Morarji training center, marking a proud achievement for the institution. ರಿಪ್ಪನ್ ಪೇಟೆ : ಇಲ್ಲಿನ ಹೊಂಬುಜದಲ್ಲಿ ಪ್ರತೀವರ್ಷದಂತೆ ಈ ವರ್ಷವೂ ನವೋದಯ ವಿದ್ಯಾರ್ಥಿಗಳ ಮಿಲನ ಅಸೋಸಿಯೇಷನ್ ಮತ್ತು ಹುಂಚ ಯುವ ಬಳಗ ಸಂಸ್ಥೆಯಿಂದ ನಡೆದ ನವೋದಯ ಮತ್ತು ಮೊರಾರ್ಜಿ ಶಾಲಾ ಪ್ರವೇಶ ಪರೀಕ್ಷಾ ಉಚಿತ ತರಬೇತಿ ಶಿಬಿರದಿಂದ ತಾಲ್ಲೂಕಿನ…
ASI Halappa of Ripponpet Police Station receives appreciation letter for maintaining law and order during Ganapati and Eid Milad processions in Thirthahalli subdivision of Shivamogga district. ರಿಪ್ಪನ್ಪೇಟೆ : 2025ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಗಣಪತಿ ಮೆರವಣಿಗೆ ಹಾಗೂ ಈದ್ ಮಿಲಾದ್ ಮೆರವಣಿಗೆ ಸಂದರ್ಭಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ತೋರಿದ ಎಚ್ಚರಿಕೆ ಮತ್ತು ಜವಾಬ್ದಾರಿತನಕ್ಕಾಗಿ ರಿಪ್ಪನ್ಪೇಟೆ ಪೊಲೀಸ್ ಠಾಣೆಯ…
Waterlogging on Sagara Road in Ripponpet near the college has caused severe inconvenience to motorists, with locals alleging poor quality road construction and contractor negligence. ರಿಪ್ಪನ್ಪೇಟೆ: ಪಟ್ಟಣದ ಪ್ರಮುಖ ಸಂಪರ್ಕ ಮಾರ್ಗವಾದ ಸಾಗರ ರಸ್ತೆಯಲ್ಲಿ ಮಳೆಯ ನಂತರ ರಸ್ತೆಯ ಮೇಲೆಯೇ ನೀರು ನಿಂತು ವಾಹನ ಸವಾರರು ಸಂಕಷ್ಟ ಅನುಭವಿಸಿದ ಘಟನೆ ಗಮನ ಸೆಳೆದಿದೆ. ವಿಶೇಷವಾಗಿ ಸ್ಥಳೀಯ ಕಾಲೇಜು ಮುಂಭಾಗದಲ್ಲಿ ನೀರು ಸಂಗ್ರಹವಾಗಿರುವುದರಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ….