Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಬಲಿ – ಕಿರುಕುಳ ಆರೋಪ, ಪತಿ ಬಂಧನ

ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಬಲಿ – ಕಿರುಕುಳ ಆರೋಪ, ಪತಿ ಬಂಧನ ಶಿವಮೊಗ್ಗ: ಮದುವೆಯಾದ ಕೇವಲ ೬ ತಿಂಗಳಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಕುರಂಬಳ್ಳಿ ಸಮೀಪದ ಗೂಜಾನುಮಕ್ಕಿಯಲ್ಲಿ ನಡೆದಿದೆ.  ಮೃತ ಗೃಹಿಣಿಯನ್ನು ಸಾಗರ ತಾಲೂಕು ಕಟ್ಟಿನಕಾರು ಗ್ರಾಮದ ಯಡಮನೆ ನಿವಾಸಿ ಮಾಲಾಶ್ರೀ (೨೩) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಪತಿ ಮತ್ತು ಅತ್ತೆಯ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿದೆ. ಯಡಮನೆ ಗ್ರಾಮದ ಮಾಲಾಶ್ರೀ ಕುರಂಬಳ್ಳಿಯ ಗೂಜಾನುಮಕ್ಕಿಯ ಅಶೋಕ್ ಎಂಬಾತನೊಂದಿಗೆ ಏಪ್ರಿಲ್…

Read More

ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ

ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆಯ ಸೆಲಿ ಜೊಸೇಫ್ ತೋಟದಲ್ಲಿ ರೈತರೊಂದಿಗೆ ಆರಗ ಜ್ಞಾನೇಂದ್ರ ಸಮಾಲೋಚನೆ ರಿಪ್ಪನ್‌ಪೇಟೆ : ಇತ್ತೀಚೆನ ವರ್ಷಗಳಲ್ಲಿ ಆಡಿಕೆ ಬೆಳೆಗೆ ಎಲೆಚುಕ್ಕೆ ರೋಗದಿಂದಾಗಿ ಇಳುವರಿ ಕುಂಠಿತಗೊಂಡಿದ್ದು ಅಲ್ಲದೆ ಅಡಿಕೆ ಸೇವನೆಯಂದ ಮಾರಕ ರೋಗ ಕ್ಯಾನ್ಸರ್ ನಂತಹ ಕಾಯಿಲೆ  ಬರುತ್ತದೆಂದು ಸುಪ್ರೀಂ ಕೋರ್ಟ್ ನಲ್ಲಿ ದೂರು ದಾಖಲಾಗಿರುವ ಬಗ್ಗೆ ಅಡಿಕೆ ಬೆಳೆಗಾರರಲ್ಲಿ  ಗೊಂದಲ ನಿರ್ಮಾಣವಾಗಿದೆ. ಕಳೆದ ವರ್ಷದಲ್ಲಿ ಮಲೆನಾಡಿನ ವ್ಯಾಪ್ತಿಯಲ್ಲಿನ ಹೊಸನಗರ ಸಾಗರ   ತೀರ್ಥಿಹಳ್ಳಿ ಕೊಪ್ಪ ಶೃಂಗೇರಿ ಹಲವು  …

Read More

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ ರಿಪ್ಪನ್ ಪೇಟೆ: ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಎಂಬ ಕುಗ್ರಾಮಕ್ಕೆ ಇಂದಿಗೂ ಚಿಮುಣಿ ಬುಡ್ಡಿಯಂತೆ ಉರಿಯುವ ವಿದ್ಯುತ್  ದೀಪಗಳು, ರಸ್ತೆ, ಸಾರಿಗೆ, ದೂರವಾಣಿ ಹಾಗೂ ನೆಟ್ವರ್ಕ್  ಸೌಕರ್ಯವಿಲ್ಲ. ಪ್ರತಿ ಚುನಾವಣೆಯಲ್ಲಿ ಮತದಾನ ಮಾಡುವ ಮುನ್ನ ಭರವಸೆ ನೀಡುವ ನಾಯಕರು ನಂತರ ಇತ್ತಕಡೆ ತಲೆ ಹಾಕಿ ಮಲಗಿದ ಉದಾಹರಣೆಯೂ ಇಲ್ಲ. ಆದರೂ, ಈ ಗ್ರಾಮದ ಯುವಕರ  ಚಿಂತನೆ  ಗ್ರಾಮಸ್ಥರ ಸಹಮತದೊಂದಿಗೆ ಯಶಸ್ವಿ ರಕ್ತದಾನ ಶಿಬಿರಕ್ಕೆ ಮುನ್ನುಡಿ …

Read More

ಖಾಸಗಿ ಫೋಟೋ , ವೀಡಿಯೋ ವೈರಲ್ ಮಾಡಿ ₹2 ಲಕ್ಷಕ್ಕೆ ಬೇಡಿಕೆ – ಬ್ಲ್ಯಾಕ್‌ಮೇಲ್ ಕೇಸ್ ದಾಖಲು

ಖಾಸಗಿ ಫೋಟೋ-ವೀಡಿಯೋ ವೈರಲ್ ಮಾಡಿ ₹2 ಲಕ್ಷಕ್ಕೆ ಬೇಡಿಕೆ – ಶಿವಮೊಗ್ಗದಲ್ಲಿ ಬ್ಲ್ಯಾಕ್‌ಮೇಲ್ ಕೇಸ್ ಶಿವಮೊಗ್ಗ ಜಿಲ್ಲೆಯ ತಾಲೂಕಿನೊಂದರಲ್ಲಿ ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವೀಡಿಯೋಗಳನ್ನು ಕದ್ದುಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲು ಯತ್ನಿಸಿ, ಹಣಕ್ಕೆ ಬೇಡಿಕೆ ಇಟ್ಟಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಪ್ರಕಾರ, ಅಪರಿಚಿತ ಮೊಬೈಲ್ ನಂಬರ್‌ನಿಂದ ಮಹಿಳೆಯ ವಾಟ್ಸಾಪ್‌ಗೆ ಆಕೆಯ ಖಾಸಗಿ ಫೋಟೋ ಹಾಗೂ ವೀಡಿಯೋಗಳನ್ನು ಕಳುಹಿಸಿ,…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಸುಧೀಂದ್ರ ಪೂಜಾರಿ,,ಜಯಲಕ್ಷಿ, ಮುರುಳಿ…

Read More

ಆಯನೂರು – ರಿಪ್ಪನ್‌ಪೇಟೆ ನಾಲ್ಕು ದಿನ ರಸ್ತೆ ಸಂಚಾರ ತಾತ್ಕಾಲಿಕ ಬಂದ್: ಬದಲಿ ಮಾರ್ಗ ಇಲ್ಲಿದೆ ನೋಡಿ !

ಆಯನೂರು – ರಿಪ್ಪನ್‌ಪೇಟೆ ನಾಲ್ಕು ದಿನ ರಸ್ತೆ ಸಂಚಾರ ತಾತ್ಕಾಲಿಕ ಬಂದ್: ಬದಲಿ ಮಾರ್ಗ ಇಲ್ಲಿದೆ ನೋಡಿ ! ಶಿವಮೊಗ್ಗ – ರಿಪ್ಪನ್‌ಪೇಟೆ ರೈಲ್ವೆ ಮಾರ್ಗದಲ್ಲಿ ನಡೆಯುತ್ತಿರುವ ಪರೀಕ್ಷಾ ಕಾರ್ಯಗಳ ಹಿನ್ನೆಲೆ ಅ.23 ರಿಂದ 26ರವರೆಗೆ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಸಂಚಾರ ನಿಷೇಧ ಅವಧಿ ▪ ಅ.23 ಬೆಳಿಗ್ಗೆ 7 ಗಂಟೆಯಿಂದ – ಅ.24 ಸಂಜೆ 6 ಗಂಟೆಯವರೆಗೆಅರಸಾಳು ರೈಲ್ವೆ ಗೇಟ್ ಹತ್ತಿರ ಮಾರ್ಗ ಪರಿಶೀಲನೆ…

Read More

ಪತ್ನಿಯ ಕಿರುಕುಳ ತಾಳಲಾರದೆ ಯುವಕ ಆತ್ಮ*ಹತ್ಯೆ – ಸಾವಿಗೂ ಮುಂಚೆ ವೀಡಿಯೋ ಮೂಲಕ ಪತ್ನಿಯ ಬಗ್ಗೆ ಆರೋಪ

ಪತ್ನಿಯ ಕಿರುಕುಳ ತಾಳಲಾರದೆ ಯುವಕ ಆತ್ಮ*ಹತ್ಯೆ – ಸಾವಿಗೂ ಮುಂಚೆ ವೀಡಿಯೋ ಮೂಲಕ ಪತ್ನಿಯ ಬಗ್ಗೆ ಆರೋಪ ಕೇವಲ ಐದು ತಿಂಗಳ ಹಿಂದೆ ವಿವಾಹವಾಗಿದ್ದ ಯುವಕನೊಬ್ಬ, ಪತ್ನಿಯಿಂದ ತೀವ್ರ ಕಿರುಕುಳ ಮತ್ತು ಮಾನಸಿಕ ಹಿಂಸೆಯನ್ನು ತಾಳಲಾರದೇ ರೈಲಿಗೆ ತಲೆಕೊಟ್ಟು ಆತ್ಮಹ*ತ್ಯೆ ಮಾಡಿಕೊಂಡಿರುವ ದುರ್ಘಟನೆ ಬಿಡದಿ ರೈಲ್ವೆ ನಿಲ್ದಾಣದ ಸಮೀಪ ನಿನ್ನೆ (ಅ.20) ಸಂಜೆ ನಡೆದಿದೆ. ಮೃತ ಯುವಕ ಸಾವಿಗೆ ಮೊದಲು ತಮ್ಮ ನೋವು ಮತ್ತು ಸಾವಿಗೆ ಕಾರಣರಾದವರ ಬಗ್ಗೆ ವಿಡಿಯೋ ಮಾಡಿಟ್ಟಿದ್ದು, ಪ್ರಕರಣಕ್ಕೆ ಮಹತ್ವದ ತಿರುವು ನೀಡಿದೆ….

Read More

ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ

ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ ಹಾಸನಾಂಬೆ ದೇವಿಯ ದರ್ಶನ ಪಡೆದು ವಾಪಸ್‌ ಹೋಗುವಾಗ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೆಂಗಳೂರಿಗರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು,, ಬೆಂಗಳೂರಿನ ಬಸವರಾಜು (19) ಹಾಗೂ ಅನುಶ್ರೀ (19) ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ನೇಹಿತನ ಜೊತೆಯಲ್ಲಿ ಬೆಂಗಳೂರಿನಿಂದ ಭಾನುವಾರ ಒಂದೇ ಯಮಹಾ ಬೈಕ್‌ನಲ್ಲಿ ಬಸವರಾಜು (19), ಅನುಶ್ರೀ (19) ಮತ್ತು ಛಾಯಾ (20)…

Read More

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು ಆಟೋ ಚಾಲಕನನ್ನು ಬರ್ಬರವಾಗಿ ಕೊಂದು ಆತನ ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಫ್ರೀದ್‌ (40) ಮೃತ ಆಟೋ ಚಾಲಕ. ಈತ ಮೂಲತಃ ಬಂಗಾರಪೇಟೆಯ ಎಲೆಸಂದ್ರ ಗ್ರಾಮದವರಾಗಿದ್ದು, ಪ್ರಸ್ತುತ ಬೆಂಗಳೂರಿನ ಅಂಜನಾನಗರದಲ್ಲಿ ಪತ್ನಿ-ಮಕ್ಕಳೊಂದಿಗೆ ವಾಸವಾಗಿದ್ದರು. ಮನೆಗೆ ಹೋಗದೆ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಅಫ್ರೀದ್‌ನನ್ನು ಕಳೆದ ರಾತ್ರಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಹಿಂಬದಿ ಹಾಕಿಕೊಂಡು ಕೋಲಾರದ…

Read More

ಗವಿಸಿದ್ಧೇಶ್ವರ ಕೃಪೆಗಾಗಿ ಹಿಂದೂ-ಮುಸ್ಲಿಂ ಸಮಾನ ಉಪವಾಸ ವ್ರತಾಚರಣೆ | ತಾಂಬಾದಲ್ಲಿ ಜಾತ್ರೆಯ ಸೌಹಾರ್ದ ಸ್ಪಂದನ

ತಾಂಬಾ ಗ್ರಾಮದ ಗವಿಸಿದ್ಧೇಶ್ವರ ದೇವರ ಕೃಪೆಗೆ ಪಾತ್ರರಾಗಲು ಹಿಂದೂ ಮತ್ತು ಮುಸ್ಲಿಂ ಸಮುದಾಯದ ಭಕ್ತರು ಜಾತಿ-ಧರ್ಮ ಬದಿಗೊತ್ತಿ ಒಂದು ತಿಂಗಳು ಉಪವಾಸ ವ್ರತಾಚರಣೆಯನ್ನು ಮುಕ್ತಾಯಗೊಳಿಸಿದರು. ವಿಜಯಪುರ ಜಿಲ್ಲೆಯ ತಾಂಬಾ ಗ್ರಾಮದಲ್ಲಿ ಪ್ರತಿ ವರ್ಷ ದೀಪಾವಳಿ ಅಮಾವಾಸ್ಯೆಯಂದು ತಾಂಬಾ ಗ್ರಾಮದ ಗವಿಸಿದ್ಧೇಶ್ವರ ದೇವರ ಮತ್ತು ಮಹಾಲಕ್ಷ್ಮೀಯ ಜಾತ್ರಾ ಮಹೋತ್ಸವವೂ ನಡೆಯಲಿದ್ದು, ಎರಡೂ ದೇವರ ಜಾತ್ರೆ ಒಟ್ಟಿಗೆ ನಡೆಯುವುದು ವಿಶೇಷ. ಗವಿಸಿದ್ಧೇಶ್ವರ ಮತ್ತು ಮಹಾಲಕ್ಷ್ಮೀಯ ಮೇಲೆ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಭಕ್ತರ ಅಪಾರ ನಂಬಿಕೆ, ಸುತ್ತಮುತ್ತಲಿನ ಗ್ರಾಮಗಳ ಜನರು…

Read More
Exit mobile version