Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ – ರಿಪ್ಪನ್ ಪೇಟೆ ಪಿಯು ಕಾಲೇಜಿಗೆ ಪ್ರಥಮ ಸ್ಥಾನ|volleyball

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ – ರಿಪ್ಪನ್ ಪೇಟೆ ಪಿಯು ಕಾಲೇಜಿಗೆ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ್   ವಾಲಿಬಾಲ್ ತಂಡ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರೋಲಿಂಗ್ ಕಪ್ ಪಡೆದಿರುತ್ತಾರೆ. ಶಿವಮೊಗ್ಗದ ಪ್ರಖ್ಯಾತ ಯುನೈಟೆಡ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್(ರಿ.) ಸಂಸ್ಥೆಯು ಖ್ಯಾತ ರಾಷ್ಟ್ರೀಯ ವಾಲಿಬಾಲ್ ಆಟಗಾರ ದಿ. “ಸರ್ದಾರ್ ಜಾಫರ್” ಅವರ ಸ್ಮರಣಾರ್ಥ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಎರಡು ದಿನಗಳ…

Read More

ಸಿದ್ದಿವಿನಾಯಕ ದೇವಸ್ಥಾನದ 5ನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ :

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀವರಸಿದ್ದಿವಿನಾಯಕ ಸ್ವಾಮಿ ಮತ್ತು ಮಾತೆ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಐದನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವದ ಎರಡು ದಿನದ ವಿಶೇಷ ಧಾರ್ಮಿಕ ಸಮಾರಂಭ ಪೂಜಾ ಕಾರ್ಯಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಆಗಮಿಕ ಪರಿವಾರದವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು. ನಂತರ ಶಿವಮೊಗ್ಗದ ವೇದ ಬ್ರಹ್ಮಶ್ರೀ ವಸಂತಭಟ್ ನೇತೃತ್ವದಲ್ಲಿ ಅಗಮಿಕ ಪರಿವಾರದವರು ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿಪುಣ್ಯಾಹ ವಾಚನನಾಂದಿ ಸಮಾರಾಧನೆ ಮಹಾಸಂಕಲ್ಪ, ಋತ್ವಿಗ್ವರಣ, ಸಾಮೂಹಿಕ ಷಣ್ ನಾರೀಕೇಳ ಗಣಹೋಮ, ನವಗ್ರಹ ಹೋಮ, ತೀರ್ಥಪ್ರಸಾದ ವಿನಿಯೋಗ…

Read More

ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!| Rain update

ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..! ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ವರುಣನ ಆರ್ಭಟ ತಗ್ಗಿರುವ ಹಿನ್ನಲೆಯಲ್ಲಿ ಸೋಮವಾರ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಹೊಸನಗರ ಮತ್ತು ಸಾಗರ ತಾಲೂಕಿನಲ್ಲಿ ಕಳೆದ ಐದಾರು ದಿನಗಳಿಂದ ಭಾರಿ ಮಳೆಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು ಈಗ ವರುಣನ ಆರ್ಭಟ ತಗ್ಗಿರುವುದರಿಂದ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಹೊಸನಗರ BEO ಎಚ್ ಆರ್…

Read More

ಬಟ್ಟೆಮಲ್ಲಪ ಕರವೇ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ :

  ಕರ್ನಾಟಕ ರಕ್ಷಣಾ ವೇದಿಕೆ ಬಟ್ಟೆಮಲ್ಲಪ್ಪ ಘಟಕದಿಂದ ರಿಪ್ಪನ್ ಪೇಟೆ ಕುಕ್ಕಳಲೆ ಸಂಪರ್ಕ ರಸ್ತೆಗೆ ಅಳವಡಿಸಿದ್ದ ಕನ್ನಡದ ಮೇರು ನಟ ಪುನೀತ್ ರಾಜಕುಮಾರ ನಾಮಫಲಕಕ್ಕೆ ಮಸಿ ಬಳಿದಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಶಾಂತಿಯುತ ಹೋರಾಟವನ್ನು ನಡೆಸಲಾಯಿತು. ಪುನೀತ್ ನಾಮಫ಼ಲಕಕ್ಕೆ  ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಈ ಸಂಧರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ. ಈ ಸಂಧರ್ಭದಲ್ಲಿ ತಾಲೂಕು ಅಧ್ಯಕ್ಷ ಹೆಚ್ ಆರ್ ರಾಘವೇಂದ್ರ. ಘಟಕದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ನಾಗರಾಜ್…

Read More

Ripponpete | ಕೋಳಿ ತ್ಯಾಜ್ಯಗಳಿಂದ ಮಲೀನವಾಗುತ್ತಿರುವ ಗವಟೂರು ಹೊಳೆಯ ನೀರು – ಕಣ್ಮುಚ್ಚಿ ಕುಳಿತಿದೆ ಗ್ರಾಮಾಡಳಿತ..!!

ಕೋಳಿ ತ್ಯಾಜ್ಯಗಳಿಂದ ಮಲೀನವಾಗುತ್ತಿರುವ ಗವಟೂರು ಹೊಳೆಯ ನೀರು – ಕಣ್ಮುಚ್ಚಿ ಕುಳಿತಿದೆ ಗ್ರಾಮಾಡಳಿತ ರಿಪ್ಪನ್‌ಪೇಟೆ ಪಟ್ಟಣ ಹಾಗೂ ಸುತ್ತಮುತ್ತಲಿನ ಪದೇಶಗಳ ಜೀವನದಿಯಾಗಿರುವ ಶರ್ಮಣ್ಯಾವತಿ(ಗವಟೂರು ಹೊಳೆ) ನದಿ ಗ್ರಾಮಾಡಳಿತದ ದಿವ್ಯ ನಿರ್ಲಕ್ಷ್ಯದಿಂದ  ದಿನೇ ದಿನೆ ಕಲುಷಿತಗೊಳ್ಳುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಶರ್ಮಣ್ಯಾವತಿ ನದಿಯ ಎರಡು ಇಕ್ಕೆಲಗಳಲ್ಲಿ ಕೋಳಿ ತ್ಯಾಜ್ಯಗಳನ್ನು ಎಸೆಯುವ ಮೂಲಕ ಕಿಡಿಗೇಡಿಗಳು ತಮ್ಮ ವಿಕೃತಿಯನು ಮೆರೆಯುತಿದ್ದು,ಸೂರ್ಯೋದಯಕ್ಕೂ ಮುಂಚೆಯೆ ನದಿಯ ಬಳಿ ಬಂದು ತ್ಯಾಜ್ಯ ಎಸೆಯುತ್ತಾರೆ. ಕಸ, ಕಡ್ಡಿಗಳು, ಮದ್ಯದ ಬಾಟಲಿಗಳು, ವಿವಿಧ ತ್ಯಾಜ್ಯಗಳು, ಪ್ಲಾಸ್ಟಿಕ್‌ಗಳು, ಮನೆಯ ತ್ಯಾಜ್ಯವೂ…

Read More

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ – union bank manager missing

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಮೊಬೈಲ್ ಆಧಾರದಲ್ಲಿ ಅವರು ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆಯಾಗಿದ್ದು ತುಂಗಾ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ತುಂಗಾ ನದಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು  ಹುಡುಕಾಟ ನಡೆಸುತ್ತಿದ್ದಾರೆ. ಬ್ಯಾಂಕ್ ಮ್ಯಾನೇಜರ್ ನ ಸಂಬಂಧಿಕರು…

Read More

ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯ – ಕಿಮ್ಮನೆ ರತ್ನಾಕರ್|Press Day

ಹೊಸನಗರ,ಜು.೧೯: ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯವಾಗಿದೆ. ಹಿಂಸೆಯನ್ನು ಪ್ರಚೋದಿಸುವ ವರದಿಗಾರಿಕೆಯಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕವು ಇಲ್ಲಿನ ಈಡಿಗರ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ,ಮಾದಕ ವ್ಯಸನ ಜಾಗೃತ ಅಭಿಯಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರು ರಂಜನೆಗಿಂತ ವಾಸ್ತವಕ್ಕೆ ಆದ್ಯತೆ ನೀಡಬೇಕು. ಪತ್ರಿಕೆ ಒಮ್ಮೆ ಮುದ್ರಣಗೊಂಡು ಹೊರಬಿದ್ದರೆ ಅದು ಸಾರ್ವಜನಿಕ ಸ್ವತ್ತಾಗುತ್ತದೆ…

Read More

ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ

ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ ಶಿವಮೊಗ್ಗ : ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿತನಿಂದ ಪಡೆದುಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 08 ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್.ಎಂ.ಎಲ್ ನಗರದ ನಿವಾಸಿ ಸೈಯದ್ ಸಾದಿಕ್‌ರವರ ಟಾಟಾ ಇನ್ನೋವಾ ಕಾರನ್ನು ಆತನ ಪರಿಚಯಸ್ಥನಾದ ಕಿರಣ್ ಕುಮಾರ್ @ ಗುಂಡ ಎಂಬಾತ ತೆಗೆದುಕೊಂಡು ಹೋಗಿ…

Read More

ರಿಪ್ಪನ್‌ಪೇಟೆ :ವಿಜಯದಶಮಿ ಉತ್ಸವದೊಂದಿಗೆ ನವರಾತ್ರಿ ಆಚರಣೆ ಸಂಪನ್ನ |DASARA

ರಿಪ್ಪನ್‌ಪೇಟೆ: ಪಟ್ಟಣದ ಶ್ರೀಸಿದ್ಧಿವಿನಾಯಕ, ಶ್ರೀ ಅನ್ನಪೂಣೇಶ್ವರಿ  ದೇವಸ್ಥಾನದಲ್ಲಿ ಬುಧವಾರ ವಿಜಯದಶಮಿಯ ಅಂಗವಾಗಿ ನವಚಂಡಿಕಾ ಹೋಮ ಮತ್ತು ಮಧ್ಯಾಹ್ನ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ನಡೆಸಿ, ನಂತರ ದಸರಮಂಗಲೋತ್ಸವ, ರಾಜಬೀದಿ ಉತ್ಸವ ನಡೆಯಿತು. ಸಮೀಪದ ಕೋಡೂರು ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ, ವಡಗೆರೆ ಗ್ರಾಮದ ಶ್ರೀ ತುಳಜಾ ಭವಾನಿ, ಕೆರೆಹಳ್ಳಿ ಅಂಬಾಭವಾನಿ, ಅಲಸೆ ಚಂಡಿಕೇಶ್ವರಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಹಾಗೂ ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.  ದಸರಾ ಕುಸ್ತಿ : ಇಂದು ಸಂಜೆ ಪಟ್ಟಣದ ಗಾಂಧಿ ಮೈದಾನದಲ್ಲಿ ಕುಸ್ತಿ ಪಂದ್ಯಾವಳಿಯನ್ನು…

Read More

ಸಾಗರದ ಗುಡ್ಡೆಕೌತಿ ಬಳಿ ಮೈಸೂರು-ತಾಳಗುಪ್ಪ ರೈಲಿಗೆ ಸಿಲುಕಿ ಯುವತಿ ಸಾವು.!! ಇದು ಆತ್ಮಹತ್ಯೆಯೋ ?ಅಪಘಾತವೋ?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗುಡ್ಡೆಕೌತಿ ಬಳಿ ಮಧ್ಯಾಹ್ನ 12:30 ರ ವೇಳೆಗೆ ಮೈಸೂರು- ತಾಳಗುಪ್ಪ ರೈಲಿಗೆ ಅಂದಾಜು 18 ವರ್ಷದ ಯುವತಿ ರೈಲಿಗೆ  ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನ ಸ್ಥಳದಲ್ಲಿ ರೈಲ್ವೆ ಇಲಾಖೆಯ ಪೋಲಿಸ್ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸಾಗರ ಗ್ರಾಮಾಂತರ ಪೊಲೀಸರು ಧಾವಿಸಿದ್ದಾರೆ. ಇನ್ನೂ ಯುವತಿಯ ಬಗ್ಗೆ ಮಾಹಿತಿ ತಿಳಿದಿಲ್ಲ ಇದು ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂಬ ಪ್ರಶ್ನೆಗೆ ತನಿಖೆಯಿಂದ ಉತ್ತರ ದೊರೆಯಬೇಕಾಗಿದೆ. ಮೈಸೂರು to ತಾಳಗುಪ್ಪ ಗಾಡಿ ಸಂಖ್ಯೆ 16206 ರೈಲು Runover…

Read More
Exit mobile version