Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಶಿವಮೊಗ್ಗದ ಗಾಂಧಿಬಜಾರ್ ನಲ್ಲಿ ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು :

ಶಿವಮೊಗ್ಗ : ಗಾಂಧಿ ಬಜಾರ್​ನ ಮಾರ್ಕೆಟ್​ನಲ್ಲಿ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದ ಸೆಂಧಿಲ್ ಕುಮಾರ್  ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಒಂಬತ್ತು ತಿಂಗಳ ಹಿಂದೆ  ಸೆಂಧಿಲ್ ನ ಸ್ನೇಹಿತ ಸಂತೋಷ್ (ಜೋಗಿ ಸಂತು) ವಿನ ಜೊತೆಯಲ್ಲಿ ಹಣದ ವ್ಯವಹಾರದ ವಿಚಾರವಾಗಿ ಜಗಳವಾಗಿದ್ದು ಆ ಕಾರಣಕ್ಕೆ ಸೆಂಧಿಲ್ ಮೇಲೆ ಅಟ್ಯಾಕ್  ಮಾಡಲಾಗಿತ್ತು. ಈ ಅಟ್ಯಾಕ್ ನಿಂದ ಗಾಯಗೊಂಡಿದ್ದ  ಸೆಂಥಿಲ್ ನನ್ನ​ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕುಟುಂಬದವರು ಕರೆದುಕೊಂಡು ಹೋಗಿದ್ದರು….

Read More

“ಮಹಾನ್ ಪುರುಷರ ಮಾರ್ಗದಲ್ಲಿ ನಡೆದರೆ ಸುಖ-ಶಾಂತಿ”: ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

ಹುಂಚಾ : ಪೂರ್ವಪರಂಪರೆಯಂತೆ ಶೀಕ್ಷೇತ್ರ ಹೊಂಬುಜದಲ್ಲಿ ಜುಲೈ 29ರಂದು ಮೊದಲನೇ ಸಂಪತ್ ಶುಕ್ರವಾರದ ಪೂಜೆಯು ನೆರವೇರಿದವು. ಅಂದು ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನಾಲಯದಲ್ಲಿ ಧಾರ್ಮಿಕ ವಿಧಿಯಂತೆ ಅಭಿಷೇಕ, ಮಹಾಪೂಜೆ ಬಳಿಕ ಜಗನ್ಮಾತೆ ಶ್ರೀಪದ್ಮಾವತಿ ಅಮ್ಮನವರ ಸನ್ನಿದಿಯಲ್ಲಿ ಸರ್ವಾಲಂಕಾರದೊಂದಿಗೆ ವಿಶೇಷ ಪೂಜಾ ವಿಧಾನಗಳು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ನೇತೃತ್ವ, ಮಾರ್ಗದರ್ಶನದಲ್ಲಿ ಜರುಗಿದವು. ತಮಿಳುನಾಡು, ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ, ರಾಜ್ಯ ಹಾಗೂ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತವೃಂದದವರು ಶ್ರದ್ಧಾಭಕ್ತಿಯಿಂದ ಜಿನನಾಮ ಸ್ತುತಿಸಿ,…

Read More

ಶಿವಮೊಗ್ಗ: ಆಗಸ್ಟ್ 29ರಂದು ಕ್ರೀಡಾ ದಿನದ ಪ್ರಯುಕ್ತ ಫಿಟ್ ಇಂಡಿಯಾ ಫ್ರೀಡಂ ರನ್ :

ಶಿವಮೊಗ್ಗ :ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವರು ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಆಚರಿಸುತ್ತಿದ್ದು, ಇದರ ಅಂಗವಾಗಿ 75 ನೇ ಫಿಟ್ ಇಂಡಿಯಾ ಫ್ರೀಡಮ್ ರನ್ 2.0 ಕಾರ್ಯಕ್ರಮವನ್ನು ದೇಶಾದ್ಯಂತ ಆಯೋಜಿಸಲಾಗುತ್ತಿದೆ. ಮಾರ್ಚ್ 12 ರಂದು ಭಾರತದ ಪ್ರಧಾನ ಮಂತ್ರಿಯವರು ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ಕುರಿತು ಸ್ಪೂರ್ತಿದಾಯಕ ಭಾಷಣದ ಮೂಲಕ ಆಜಾದಿ ಕಾ ಅಮೃತ ಮಹೋತ್ಸವದ ಪರಿಕಲ್ಪನೆ ಬಗ್ಗೆ ತಿಳಿಸಿ, ಮಹೋತ್ಸವಕ್ಕೆ ಹಸಿರು ನಿಶಾನೆ ತೋರಿಸಿದ್ದರು. ಆಜಾದಿ ಕಾ ಅಮೃತ ಮಹೋತ್ಸವದ…

Read More

ಹೊಸನಗರ-ತೀರ್ಥಹಳ್ಳಿ ತಾಲೂಕಿನ ಗ್ರಾಪಂ ಅಧ್ಯಕ್ಷ,ಉಪಾಧ್ಯಕ್ಷ ಮೀಸಲಾತಿ ಪ್ರಕಟ : ಎಲ್ಲೆಲ್ಲಿ ಯಾರ್ಯಾರು? ವಿವರ ಇಲ್ಲಿದೆ ನೋಡಿ|GPM

ಹೊಸನಗರ ತಾಲ್ಲೂಕಿನಲ್ಲಿ ಒಟ್ಟು 30 ಗ್ರಾಮ ಪಂಚಾಯಿತಿಗಳ 2 ನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಇಲ್ಲಿನ ಗಾಯತ್ರಿ ಮಂದಿರದಲ್ಲಿ ಜಿಲ್ಲಾಧಿಕಾರಿ ಡಾ.ಆರ್​ ಸೆಲ್ವಮಣಿ, ಮೀಸಲಾತಿಯನ್ನು ಪ್ರಕಟಿಸಿದ್ದಾರೆ.  ಯಾವ ಪಂಚಾಯಿತಿಗೆ ಯಾವ ಮೀಸಲಾತಿ ಮಾಹಿತಿ ಇಲ್ಲಿದೆ ಗ್ರಾಮ ಪಂಚಾಯಿತಿ ಹೆಸರು – ಅಧ್ಯಕ್ಷ – ಉಪಾಧ್ಯಕ್ಷ ಹುದ್ದೆ  1-ರಿಪ್ಪನ್‌ ಪೇಟೆ- ಸಾಮಾನ್ಯ ಮಹಿಳೆ, ಹಿಂದುಳಿದ ವರ್ಗಎ, 2-ಪರುಪ್ಪೆಮನೆ-ಹಿಂದುಳಿದ ವರ್ಗ ಎ ಮಹಿಳೆ, ಸಾಮಾನ್ಯ,  3-ಹರತಾಳು -ಸಾಮಾನ್ಯ ಮಹಿಳೆ, ಸಾಮಾನ್ಯ,  4-ಮಾರುತಿಪುರ- ಸಾಮಾನ್ಯ ಮಹಿಳೆ,…

Read More

Ripponpete | ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ನಿಧನ

ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಘಂಟೆ  ದೇವರಾಜ್ ಗೌಡ(74) ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಸಾಮಾಜಿಕ ಹೋರಾಟಗಾರರಾಗಿದ್ದ ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ರವರು ಬುಧವಾರ ಬೆಳಗಿನ ಜಾವ ತಮ್ಮ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದರು. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಸಹೋದರರು ,ಓರ್ವ ಸಹೋದರನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಮೃತರ ಜಮೀನಿನಲ್ಲಿ ನೆರವೇರಿದೆ.

Read More

ಶಿವಮೊಗ್ಗ : ನೌಕರಿ ಖಾಯಂಗೊಳಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ :

ಶಿವಮೊಗ್ಗ : ದೀರ್ಘಕಾಲದ  ಸೇವೆಯನ್ನು ಬಳಸಿಕೊಂಡ ಇಲಾಖೆಯು ಸೇವಾ ವಿಲೀನಗೊಳಿಸಿ ಕಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಉಲ್ಲೇಖ ಪತ್ರ 1ಮತ್ತು 2 ಅನುಸಾರ ದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಮತ್ತು ಶಾಶ್ವತ ನಿಯಮಾವಳಿ ರಚನೆ ಮಾಡುವ ಬಗ್ಗೆ ಪರಿಶೀಲಿಸಿ ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಬೇಕೆಂದು ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು. ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2000ರಿಂದ 2021ರ ಅವಧಿಯ ವರೆಗೆ ನಿಯಮಾನುಸಾರವಾಗಿ ಆಯ್ಕೆಗೊಂಡ 14.564 ಅತಿಥಿ…

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್‌ಪೇಟೆ : ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜೆಡ್ಡು ಗ್ರಾಮದ ಆದಿತ್ಯ (19) ಮತ್ತು ಯಶವಂತ್ (20) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ನಲ್ಲಿ ಬೈಕ್ ಹಾಗೂ ಮಾರುತಿ ಓಮಿನಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ…

Read More

ಕೆಂಚನಾಲ ಗ್ರಾಪಂ ಉಪಾಧ್ಯಕ್ಷರಾಗಿ ಹೂವಮ್ಮ ರಾಮಪ್ಪ ಅವಿರೋಧ ಆಯ್ಕೆ

ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಹೂವಮ್ಮ ರಾಮಪ್ಪ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿದ್ದ ರಮ್ಯ ಶಶಿಕುಮಾರ್ ರಾಜೀನಾಮೆ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣಾಧಿಕಾರಿ ಶಿವಪ್ರಸಾದ್ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿತ್ತು. ಸ್ಥಾನಕ್ಕೆ ಹೂವಮ್ಮ ರಾಮಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ , ಗ್ರಾಪಂ ಸದಸ್ಯರಾದ ಮಹಮ್ಮದ್ ಷರೀಫ್ , ಕೃಷ್ಣೋಜಿರಾವ್ , ಪುಟ್ಟಮ್ಮ , ರಮ್ಯ  ಪಿಡಿಓ ರವಿಕುಮಾರ್ ,…

Read More

ನೇರಲೆ ಮನೆ ದೇವಸ್ಥಾನದ ಜಾಗಕ್ಕೆ ಬೇಲಿ ಹಾಕಲು ಮುಂದಾದ ವ್ಯಕ್ತಿ !!! ಕೇಳಲು ಹೋದ ಗ್ರಾಮಸ್ಥರಿಗೆ ಕೊಲೆಬೆದರಿಕೆ ? ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು !!! ಹಾಗಾದರೆ ಆ ವ್ಯಕ್ತಿ ಯಾರು ??

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ನೇರಳಮನೆ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ದೇವಸ್ಥಾನಕ್ಕಾಗಿ ಮೀಸಲಿಟ್ಟಿದ್ದ 20ಗುಂಟೆ ಜಾಗವನ್ನು ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ತನ್ನ ಹಣದ ಪ್ರಭಾವ ಬಳಸಿ  ಬೇಲಿ ಹಾಕಲು ಮುಂದಾಗಿದ್ದು ತಡೆಯಲು ಹೋದ ಗ್ರಾಮಸ್ಥರನ್ನು ಅವಾಚ್ಯವಾಗಿ ನಿಂದಿಸಿ,ಕೊಲೆ ಬೆದರಿಕೆ ಹಾಕಿರುವ  ಘಟನೆ ನಡೆದಿದೆ. ಇಂದು ರಿಪ್ಪನ್ ಪೇಟೆ ಗ್ರಾಪಂ ಸಭಾಂಗಣದಲ್ಲಿ ಪತ್ರೀಕಾ ಗೋಷ್ಟಿ ನಡೆಸಿ ಮಾತನಾಡಿದ ನೇರಲಮನೆ ಗ್ರಾಮಸ್ಥರು ದೇವಸ್ಥಾನದ ಜಾಗವನ್ನು ಅಕ್ರಮಿಸಿಕೊಂಡಿರುವ ಬಗ್ಗೆ ನೇರಳಮನೆ ಗ್ರಾಮಸ್ಥರೆಲ್ಲಾ ಸೇರಿ ನಾಗೇಶ್ ಅಲಿಯಾಸ್ ಬಡ್ಡಿ ನಾಗೇಶ್ ಎಂಬ…

Read More

Ripponpete | ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಸರಕಾರಿ ಪ್ರೌಡಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಭಿಷೇಕ್ ಸಿದ್ಧಪಡಿಸಿರುವ ಪರಿಸರ ಸ್ನೇಹಿ ಸೌರ ಆಧಾರಿತ ಹುಲ್ಲು ಕಟಾವ್ ಯಂತ್ರ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಬುಧವಾರ ದೊಡ್ಡಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಭಿಷೇಕ್ ಸಿದ್ದಪಡಿಸಿರುವ ಸೋಲಾರ್ ಹುಲ್ಲು ಕಟಾವ್ ಯಂತ್ರ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ….

Read More
Exit mobile version