Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ  ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ :  ಇಂದಿನ ಆಧುನಿಕ ತಂತ್ರ ಜ್ಞಾನ ದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ, ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಪಟ್ಟಣದ ಗುಡ್ ಶೆಫರ್ಡ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವು ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು…

Read More

ಸಂಘದ ಕಾರ್ಯವೈಖರಿಗೆ ಬೇಸತ್ತು ಭಂಡಾರಿ ಸಮಾಜದ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ !!!

ರಿಪ್ಪನ್ ಪೇಟೆ : ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳನ್ನೊಳಗೊಂಡ ಭಂಡಾರಿ ಸಮಾಜದ ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ದೇವರಾಜ್ ಭಂಡಾರಿ ಬಾಳೂರು ರಾಜಜೀನಾಮೆ ನೀಡಿದ್ದಾರೆ.  ಡಿ,3 ಶುಕ್ರವಾರ ಪಟ್ಟಣದ ಶ್ರೀ ಸಿದ್ದೇಶ್ವರ ದೇವಸ್ಥಾನ ಸಿದ್ದಪ್ಪನ ಗುಡಿ ದೇವಸ್ಥಾನ ಇಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಸಂಘದ ಕಾರ್ಯವೈಖರಿಗೆ ಬೇಸತ್ತು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿ ಸಂಘದ ಅಧ್ಯಕ್ಷ ಹಿರಿಯಣ್ಣ ಭಂಡಾರಿ ಯವರಿಗೆ ರಾಜೀನಾಮೆಯನ್ನು ಸಲ್ಲಿಸಿದರು. ಈ ಸಭೆಯಲ್ಲಿ ಭಂಡಾರಿ ಸಮಾಜದ ಮುಖಂಡರಾದ ನಾಗರಾಜ್ ಭಂಡಾರಿ ಅರಸಾಳು,ವಾಸು ಎಂ,ಬಾಲು ದೂನ,ಪಾಂಡುರಂಗ…

Read More

ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

ಗಂಡ ಹೆಂಡತಿ ನಡುವೆ ಜಗಳವಾಗಿದ್ದು, ಗಂಡ ತನ್ನ ಹೆಂಡತಿ ಮೇಲೆ ರಾಡಿನಿಂದ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ಶೋಭ (50) ಕೊಲೆಯಾದ ಮಹಿಳೆ. ಪ್ರಕಾಶ ಎಂಬಾತ ತನ್ನ ಹೆಂಡತಿ ಶೋಭರನ್ನು ಕೊಲೆ ಮಾಡಿದ್ದಾನೆ. ಇಂದು ಬೆಳಗ್ಗೆ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪ್ರಕಾಶ್ ನನ್ನು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಶೋಭಾ ದುಮ್ಮಳ್ಳಿಯಲ್ಲಿ ಹಾಲಿನ ಅಂಗಡಿ ನಡೆಸುತ್ತಿದ್ದರು. ಪತಿಯೊಂದಿಗೆ…

Read More

ಬಿ ಎಸ್ ಯಡಿಯೂರಪ್ಪ ಮನೆ ಮೇಲೆ ಮುತ್ತಿಗೆ ಯತ್ನ

ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿರುವ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮ ನಡೆಸಿದರು. ಪೊಲೀಸರು ರಸ್ತೆ ಮಧ್ಯೆಯೆ ಪ್ರತಿಭಟನಾಕಾರರನ್ನು ತಡೆದರು. ನೂರಾರು ಕಾಂಗ್ರೆಸ್…

Read More

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇನ್ಮುಂದೆ ಬೇಕಾಬಿಟ್ಟಿ ವಾಹನ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ – ಪೊಲೀಸ್ ಇಲಾಖೆಯಿಂದ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿ|parking

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಸುಗಮ ವಾಹನಗಳ ಸಂಚಾರ ಹಾಗೂ ಜನದಟ್ಟಣೆ ನಿಯಂತ್ರಣಕ್ಕಾಗಿ ಹೊಸನಗರ ಸಿಪಿಐ ಗಿರೀಶ್ ಬಿ ಸಿ ಹಾಗೂ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.  ಪಟ್ಟಣದಲ್ಲಿ ದಿನೇ ದಿನೇ ವಾಹನ ಸಂಚಾರ ಹೆಚ್ಚಾಗುತ್ತಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಂಚಾರ ಸುವ್ಯವಸ್ತೆ ಕೈಗೊಳ್ಳಲು ಸಾರ್ವಜನಿಕರ ಹಿತ ದಷ್ಠಿಯಿಂದ ವಾಹನ ನಿಲುಗಡೆಗಾಗಿ ಪೊಲೀಸ್ ಇಲಾಖೆ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಪಟ್ಟಣದ ನಾಲ್ಕು ರಸ್ತೆಯ…

Read More

ಮೈಸೂರು ಗ್ಯಾಂಗ್‍ರೇಪ್ ಪ್ರಕರಣ ಸಂಬಂಧ ಕಾರ್ಯಾಚರಣೆ ಯಶಸ್ವಿ: ಗೃಹ ಸಚಿವ

ಬೆಂಗಳೂರು: ಮೈಸೂರಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನಾನು ಈಗ ಮಾಹಿತಿ ಕೊಡಲು ಸಾಧ್ಯವಿಲ್ಲ. ಆದರೆ ಇನ್ನೆರಡು ಗಂಟೆಯ ಒಳಗೆ ನಿಮಗೆ ಎಲ್ಲಾ ಮಾಹಿತಿ ನೀಡುತ್ತೇವೆ. ನಾನು ಅಥವಾ ಪೊಲೀಸರು ಸುದ್ದಿಗೋಷ್ಠಿ ನಡೆಸುತ್ತಾರೆ ಎಂದು ತಿಳಿಸಿದರು. ಪ್ರಕರಣ ಸಂಬಂಧ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ….

Read More

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಆಯ್ಕೆಯಾದ ಗ್ರಾಮೀಣ ಪ್ರತಿಭೆ ಕೀರ್ತಿಗೆ ಸನ್ಮಾನ

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಆಯ್ಕೆಯಾದ ಗ್ರಾಮೀಣ ಪ್ರತಿಭೆ ಕೀರ್ತಿಗೆ ಸನ್ಮಾನ Student Keerthi from Soraba, who got selected for Zee Kannada Sarigamapa Season 22 mega audition without formal training, was felicitated for her remarkable achievement. ಸೊರಬ: ಬಡತನದ ನಡುವೆಯೇ ಅಪಾರ ಪ್ರತಿಭೆ ಪ್ರದರ್ಶಿಸಿ ಯಾವುದೇ ಶಾಸ್ತ್ರೀಯ ಸಂಗೀತ ತರಬೇತಿ ಇಲ್ಲದೆ ‘ಜೀ ಕನ್ನಡ ಸರಿಗಮಪ’ ಸೀಸನ್ 22ರ ಮೆಗಾ ಆಡಿಷನ್‌ಗೆ ಆಯ್ಕೆಯಾದ ವಿದ್ಯಾರ್ಥಿನಿ ಕೀರ್ತಿಗೆ ಸೊರಬ…

Read More

ಸಿದ್ದರಾಮಯ್ಯ ಮತ್ತು ಹೆಚ್ ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವ ಆರಗ ಜ್ಞಾನೇಂದ್ರ|araga

ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಮಾಜಿ ಮುಖ್ಯ ಮಂತ್ರಿ ಕುಮಾರ ಸ್ವಾಮಿ ಮತ್ತು ಆರ್ ಎಸ್ ಎಸ್ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನವರ ಹೇಳಿಕೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಗರಂ ಆಗಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವರು ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದ ವಿಚಾರದಲ್ಲಿ, ಆತನನ್ನು ಬಂಧಿಸಿ ಆತನ ಮೇಲಿರುವ ಎಲ್ಲಾ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲು ಮೈಸೂರು ಕಮಿಷನರಿಗೆ ತಿಳಿಸಿದ್ದೇನೆ ಎಂದರು. ಸ್ಯಾಂಟ್ರೋ ರವಿಯ ಹಿನ್ನೆಲೆ ಆತನ ಮೇಲೆ ಯಾರಾದರೂ…

Read More

ಬೇಳೂರು ಗೋಪಾಲಕೃಷ್ಣ ಬಿಜೆಪಿ ಸರ್ಕಾರ ಪತನದ ಬಗ್ಗೆ ಹಗಲುಕನಸು ಕಾಣುತ್ತಿದ್ದಾರೆ : ಸಚಿವ ಶಿವರಾಂ ಹೆಬ್ಬಾರ್

ಶಿರಸಿ : ಬೇಳೂರು ಗೋಪಾಲಕೃಷ್ಣ ಅವರಿಗೆ ಸರ್ಕಾರ ಬೀಳುವ ಕುರಿತು ಸ್ವಪ್ನ ಬಿದ್ದಿರಬೇಕು. ಆದರೆ ಯಾವುದೇ ಕಾರಣಕ್ಕೂ ಒಂದು ದಿನ ಮುಂಚಿತವಾಗಿಯೂ ಸರ್ಕಾರ ಪತನವಾಗಲ್ಲ.ಬಿಜೆಪಿ ಸರ್ಕಾರ ಅವಧಿ ಪೂರೈಸಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.‌ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಪಾಲಕೃಷ್ಣ ಅವರಿಗೆ ಅಧಿಕಾರ ಇಲ್ಲದೇ ಇರುವುದರಿಂದ ಶೀಘ್ರದಲ್ಲಿ ಚುನಾವಣೆಗೆ ಹೋಗಬೇಕಾಗಿದೆ. ಆದ ಕಾರಣ ಹತಾಶರಾಗಿ ಈ ರೀತಿಯಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಅವರ ಸರ್ಕಾರ ಪತನ ಹೇಳಿಕೆಗೆ ತಿರುಗೇಟು ನೀಡಿದರು….

Read More

Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ

Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ  ಹುಂಚ : ಭಾರಿ ಗಾಳಿ ಮಳೆಗೆ ಕಡಸೂರು ಗ್ರಾಮದಲ್ಲಿ ಮನೆ ಹಾಗೂ ಕೊಟ್ಟಿಗೆಗಳು ಹಾನಿಯಾಗಿದ್ದು ಸ್ಥಳಕ್ಕೆ ಗ್ರಾಪಂ ಅಧ್ಯಕ್ಷರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೀಟಿ ನೀಡಿ ಪರಿಶೀಲಿಸಿದರು. ಕಡಸೂರು ಗ್ರಾಮದ ಶಶಿಕಲಾ ಕೋಂ ಮಂಜುನಾಥ್ ರವರ ಮನೆ ಭಾರಿ ಗಾಳಿ ಮಳೆಗೆ ಹಾನಿಯಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಗ್ರಾಪಂ ಅಧ್ಯಕ್ಷೆ ಸುಮಂಗಲ ದೇವರಾಜ್ , ಕಂದಾಯ…

Read More