Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

Ripponpete | ವಿಕಲಚೇತನ ಯುವತಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್

Ripponpete | ವಿಕಲ ಚೇತನ ಯುವತಿಗೆ  ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್ ರಿಪ್ಪನ್ ಪೇಟೆ : ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋ ಕೊಪ್ಪ ಗ್ರಾಮದ ಬಡ ಕುಟುಂಬದ ವಿಕಲಚೇತನ ಯುವತಿ  ಉಷಾ(24) ರವರಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡುವುದರ ಮೂಲಕ ಪಿಎಸ್ಐ ಪ್ರವೀಣ್ ಎಸ್ ಪಿ  ಸಾರ್ವಜನಿಕ ಪ್ರಶಂಸೆಗೆ ಒಳಗಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಬಳಗಕ್ಕೆ ಹಾರಂಬಳ್ಳಿ ವಾಸು ಎಂಬುವರು ಹಾರೋಗೊಪ್ಪ ವಿಕಲ…

Read More

VISIL ಕಾಮಿಕರ ಪರವಾಗಿ ಜೈಲಿಗೆ ಹೋಗಲು ಸಿದ್ದ – ಹೆಚ್ ಡಿ ಕುಮಾರಸ್ವಾಮಿ

ಭದ್ರಾವತಿ : ವಿಐಎಸ್‌ಎಲ್ ವಿಷಯದಲ್ಲಿ ಕನ್ನಡಿಗರು ಇನ್ನೂ ಬದುಕಿದ್ದಾರೆ ಎಂದು ಕೇಂದ್ರಕ್ಕೆ ತಿಳಿಸುವ ಅಗತ್ಯ ಇದೆ.ಕಾರ್ಮಿಕರ ಪರವಾಗಿ ಜೈಲಿಗೆ ಹೋಗಲು ಸಿದ್ದ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಭದ್ರಾವತಿಯಲ್ಲಿ ಪ್ರತಿಭಟನಾ ನಿರತ ಗುತ್ತಿಗೆ ಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದ ಕುಮಾರಸ್ವಾಮಿಯವರು, ಅಂದು 650 ಕೋಟಿ ವೆಚ್ಚ ಮಾಡಿ ಕಾರ್ಖಾನೆ ಅಭಿವೃದ್ಧಿಪಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.  ದೇವೇಗೌಡರು ಪ್ರಧಾನಿ ಆಗಿದ್ದಾಗ ವಿಐಎಸ್‌ಎಲ್ ಅನ್ನು ಸೈಲ್​ಗೆ ಹಸ್ತಾಂತರಿಸುವ ತೀರ್ಮಾನ ತೆಗೆದುಕೊಂಡರು. ಈ ವಿಷಯದಲ್ಲಿ ಮಾಜಿ ಶಾಸಕ ದಿವಂಗತ ಅಪ್ಪಾಜಿ ಗೌಡರ ಶ್ರಮ ಇದೆ  ನಿರ್ಗಮಿಸಿದ…

Read More

ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಿಂದ ಮಂಗಳೂರಿನ ಬಿ.ಸಿ ರಸ್ತೆಗೆ  ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ  407 ಐಷರ್ ವಾಹನವನ್ನ ಬಜರಂಗದಳ ಯುವಕರು ತಡೆದು ಜಯನಗರ ಪೊಲೀಸ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.  ವಾಹನವನ್ನ ಉಷ ನರ್ಸಿಂಗ್ ಹೋಮ್ ವೃತ್ತದ ಬಳಿ ಹಿಂದೂ ಸಂಘಟನೆಗಳು ತಡೆದಿದ್ದಾರೆ. ನಂತರ 112 ಪೊಲೀಸರಿಗೆ ಕರೆಯಲಾಗಿದೆ. 407 ಐಷರ್ ವಾಹನದಲ್ಲಿ ಟಾರ್ಪಲ್ ಮುಚ್ಚಿ ಸಾಗಿಸಲಾಗುತ್ತಿತ್ತು. ಟಾರ್ಪಲ್ ಸಮೇತ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನ ತಂದು ನಿಲ್ಲಿಸಲಾಗಿದೆ. ಟಾರ್ಪಲ್ ಬಿಚ್ಚಿ ನೋಡಿದಾಗ…

Read More

ರಸ್ತೆ ಗುಂಡಿಗಳನ್ನು‌ ಮುಚ್ಚುವಂತೆ ಒತ್ತಾಯಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ|Hosanagara

ಹೊಸನಗರ ತಾಲೂಕು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಗುಂಡಿ ಬಿದ್ದಿರುವುದನ್ನು ವಿರೋಧಿಸಿ ತಾಲ್ಲೂಕು ಆಮ್ ಆದ್ಮಿ ಪಕ್ಷದ ವತಿಯಿಂದ  ವಿಭಿನ್ನ ರೀತಿಯ ಪ್ರತಿಭಟನೆ ಮಾಡಲಾಯಿತು. ರಸ್ತೆಯಲ್ಲಿ ಬಿದ್ದಿರುವ ಗುಂಡಿಗೆ ಹಾರ ಹಾಕಿ ಊದುಬತ್ತಿ ಹಚ್ಚಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ತಾಲೂಕ್ ಆಮ್ ಆದ್ಮಿ‌ಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಇದರ ಬಗ್ಗೆ ಯಾವುದೇ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ತಲೆಕೆಡಿಸಿಕೊಂಡಿಲ್ಲ,ತುಂಬು ಗರ್ಭಿಣಿಯರನ್ನು ವಾಹನಗಳಲ್ಲಿ…

Read More
Books in library

Sed sodales erat ac velit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹಣದ ವಿಚಾರವಾಗಿ ಖಾರದ ಪುಡಿ ಎರಚಿ ದಾಳಿ ಸ್ಥಳದಲ್ಲಿ ಬೈಕ್ ಸುಟ್ಟು ಭಸ್ಮ!! ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು !!

ಹಣದ ವಿಚಾರದಲ್ಲಿ ಹಾರನಹಳ್ಳಿ ರಫೀಕುಲ್ಲಾ(37) ಎಂಬುವರಿಗೆ ಖಾರದ ಪುಡಿ ಎರಚಿ ಥಳಿಸಿದ್ದು‌‌ ಬೈಕ್ ನ್ನ ಸುಟ್ಟು ಭಸ್ಮ ಮಾಡಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ನಡೆದಿದೆ. ತರಕಾರಿ, ಕಾರ್ಪೆಂಟ್ ಕೆಲಸ ಮಾಡಿಕೊಂಡಿದ್ದ ರಫೀಕುಲ್ಲಾ  ಹಾರನಹಳ್ಳಿಯಿಂದ ಶಿವಮೊಗ್ಗಕ್ಕೆ ಬಜಾಜ್ ಪ್ಲಾಟಿನ ದಲ್ಲಿ ಬರುವಾಗ ಯರೇಕೊಪ್ಪದ ಅರಣ್ಯ ಇಲಾಖೆಯ ಪ್ರವೇಶ‌ದ್ವಾರದ ಬಳಿ ಖಾರದ ಪುಡಿ ಎರಚಿ ಮೂವರು  ದಾಳಿ ನಡೆಸಿದ್ದಾರೆ ಕಳೆದ ಎರಡು ತಿಂಗಳ ಹಿಂದೆ ರಫಿಕುಲ್ಲಾ ಪತ್ನಿ ರಿಹಾನಾ ಭಾನು  ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. 13…

Read More

ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಪಥಸಂಚಲನ

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕಾಗಿ ಸೆಂಟ್ರಲ್ ಪ್ಯಾರಾ ಮಿಲಿಟರಿ ಫೋರ್ಸ್(ಸಿಆರ್ ಪಿಎಫ್) ಮತ್ತು ಪೊಲೀಸ್ ಸಿಬ್ಬಂದಿಯಿಂದ ಬುಧವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಸಾರ್ವಜನಿಕರ ಗಮನ ಸೆಳೆಯಿತು. ಪಟ್ಟಣದ ಶಿವಮೊಗ್ಗ ರಸ್ತೆಯಿಂದ ಪ್ರಾರಂಭವಾದ ಪಥಸಂಚಲನದಲ್ಲಿ ಸಿಆರ್ ಪಿ ಎಫ್ ಮತ್ತು ಪೊಲೀಸ್ ಸಿಬ್ಬಂದಿಗಳು ವಿನಾಯಕ ವೃತ್ತ ಮಾರ್ಗವಾಗಿ ಹೊಸನಗರ ರಸ್ತೆ ಮೂಲಕ ತೆರಳಿ ಮದೀನಾ ಕಾಲೋನಿಯಿಂದ ಸಾಗರ ರಸ್ತೆ ಮೂಲಕ ತೀರ್ಥಹಳ್ಳಿ ರಸ್ತೆಯಲ್ಲಿ ಸಾಗಿತು ನಂತರ ಚೌಡೇಶ್ವರಿ ಕಾಲೋನಿಯ ಮೂಲಕ ಶಿವಮೊಗ್ಗ ರಸ್ತೆಯ ಪೊಲೀಸ್…

Read More

ಈ ಗ್ರಾಮದ ಯುವಕರಿಗೆ ಎಲ್ಲೂ ಕಸ ಕಾಣುವಂತಿಲ್ಲ ಕಸ ಕಂಡರೆ ಕೆಂಡಾಮಂಡಲವಾಗುತ್ತಾರೆ.ಯಾವ ಊರಿನ ಯುವಕರು ಇವರು?! ಒಮ್ಮೆ ಈ ಸುದ್ದಿ ನೋಡಿ.

ಸಾಗರ : ಸದ್ಯದ ಪರಿಸ್ಥಿತಿಯಲ್ಲಿ ಜನ ಸಾಮಾನ್ಯವಾಗಿ ಕಸವನ್ನು ಅಥವಾ ಕೈಯಲ್ಲಿರುವ ಚೀಟಿ ,ಪೇಪರ್ ಗಳನ್ನು ಅಲ್ಲಿ ಇಲ್ಲಿ ಬಿಸಾಡುವುದು ಸಾಮಾನ್ಯ.ಸ್ವಚ್ಚತೆ ಬಗ್ಗೆ ಅಷ್ಟೊಂದು ತಲೆ ಕೆಡಿಸಿಕೊಳ್ಳುವುದು ಕಡಿಮೆ ಆದರೆ ಇಲ್ಲೊಂದು ಯುವಕರ ತಂಡ ಕಸವನ್ನು ಕಂಡರೆ ಕೆಂಡಾಮಂಡಲವಾಗುತ್ತಾರೆ ಆ ಗ್ರಾಮದಲ್ಲಿ ಕಸವನ್ನು ನಿರ್ಮೂಲನೆ ಮಾಡಬೇಕೆಂಬ ಪಣ ತೊಟ್ಟಿದ್ದಾರೆ ಸ್ವಚ್ಚತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಐಗಿನಬೈಲು ಗ್ರಾಮದ ಯುವಕರು ಇದೀಗ ಸ್ವಚ್ಚತೆಗಾಗಿ ಗ್ರಾಮದಲ್ಲಿ ಪಣತೊಟ್ಟಿದ್ದಾರೆ.ಗ್ರಾಮದ ಶಾಲೆ ಅಂಗನವಾಡಿ ಹಾಗೂ ದೇವಸ್ಥಾನಗಳ ಸುತ್ತಮುತ್ತ ಸ್ವಚ್ಚತೆಗಾಗಿ ಯುವಕರು…

Read More

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷರಾಗಿ ಶಿವಮೊಗ್ಗದ ಪ್ರೇಮಾ ಆಯ್ಕೆ

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ  ಅಧ್ಯಕ್ಷರಾಗಿ ಪ್ರೇಮಾ ಆಯ್ಕೆ ಶಿವಮೊಗ್ಗ – ಬೆಂಗಳೂರಿನ ಭಾರತೀಯ ಸ್ಕೌಟ್ ಭವನದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ ಪದಾಧಿಕಾರಿಗಳ ಸಭೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು. ಸಭೆಯ ತೀರ್ಮಾನದಂತೆ ರಾಜ್ಯ ಅಧ್ಯಕ್ಷರಾಗಿ  ಬಿ ಪ್ರೇಮಾ  ಶಿವಮೊಗ್ಗ , ಉಪಾಧ್ಯಕ್ಷರಾಗಿ ನಿರ್ಮಲಾ   ಹರಿಹರ , ಪ್ರಧಾನ ಕಾರ್ಯದರ್ಶಿಯಾಗಿ ಉಮಾಮಣಿ ಬೆಂಗಳೂರು,ಖಜಾಂಚಿಯಾಗಿ  ವಿಶಾಲಾಕ್ಷಿ ಮಂಗಳೂರು , ಸಹ ಕಾರ್ಯದರ್ಶಿಯಾಗಿ ಪ್ರೇಮಾ ಚನ್ನಪಟ್ಟಣ  ಆಯ್ಕೆಯಾದರು. ಉಳಿದ…

Read More

ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ಬಿಜೆಪಿ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ: ಮಾಜಿ ಸಭಾಪತಿ ಹಾಗೂ ಹಾಲಿ ಶಾಸಕ ರಮೇಶ್ ಕುಮಾರ್ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲೂಕ್ ಬಿಜೆಪಿ ಮಹಿಳಾ ಮೋರ್ಚಾ ಮತ್ತು ರಿಪ್ಪನ್ ಪೇಟೆಯ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೇತೃತ್ವವಹಿಸಿ ಮಾತನಾಡಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿನ್ನೆ ಮಾಜಿ ಸ್ಪೀಕರ್ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ರವರು…

Read More