Headlines

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ತೀರ್ಥಹಳ್ಳಿ: ಗೃಹಸಚಿವರ ಕಾರು ನಿರ್ಗಮಿಸುತ್ತಿದ್ದಂತೆಯೇ ಪಾದಾಚಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಒಮಿನಿ ಕಾರು:

ತೀರ್ಥಹಳ್ಳಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಹೋಗುತ್ತೀದ್ದಂತೆ ಹಿಂದಿದ್ದ ಓಮ್ನಿ ಕಾರೊಂದು ಪಲ್ಟಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಗುಡ್ಡೆಕೊಪ್ಪ ನಿವಾಸದಿಂದ ಕೊಪ್ಪದ ಕಡೆ ಗೃಹ ಸಚಿವರ ಕಾರು ಪಯಣ ಬೆಳೆಸಿತು. ಈ ವೇಳೆ ಡಿಸಿಸಿ ಬ್ಯಾಂಕ್ ಎದುರು ಕಾಯಿ ಮೂಟೆ ಹೊತ್ತಿದ್ದ ವ್ಯಕ್ತಿಯೊಬ್ಬ ಸಚಿವರ ಕಾರು ಪಾಸ್ ಆಗುತ್ತಿದ್ದಂತೆ ರಸ್ತೆಗೆ ಹಾರಿದ್ದಾನೆ. ಈ ವೇಳೆ ಓಮ್ನಿ ಕಾರು ಆತನಿಗೆ ಡಿಕ್ಕಿಯಾಗಿ ನಿಯಂತ್ರಣ…

Read More

ಆಗುಂಬೆ ಘಾಟಿಯಲ್ಲಿ ಗುಡ್ದ ಕುಸಿತ : ಮೂರು ಬದಲಿ ಮಾರ್ಗ ವ್ಯವಸ್ಥೆ!!!!!ಯಾವ್ಯಾವುದು ಗೊತ್ತಾ??? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಆಗುಂಬೆ ಘಾಟಿಯ  10ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ (DC) ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಭೂ ಕುಸಿತದ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಮೂರು…

Read More

ಹೆಬ್ಬಂಡೆಯ ಆಲಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಭಕ್ತಸಾಗರ :

ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಹೆಬ್ಬಂಡೆಯ ಅಲಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಭಕ್ತಜನಸಾಗರವೇ ಶ್ರದ್ದಾಭಕ್ತಿಯಿಂದಾ ಹರಿದು ಬಂದಿತು. ಅಮ್ಮನಘಟ್ಟ ಜಾತ್ರೆ ನಾಡಿನ ಪ್ರಮುಖ ಜಾತ್ರೆಗಳಲ್ಲಿ ಒಂದಾಗಿದ್ದು ಮಲೆನಾಡಿನ ಸಹ್ಯಾದ್ರಿಯ ಪರ್ವತ ತಪ್ಪಲಿನಲ್ಲಿ  ವಿಶಿಷ್ಟ ಪ್ರಾಕೃತ್ತಿಕ ಸೌಂದರ್ಯದಲ್ಲಿ ಕಂಗೊಳಿಸುವ ಧಾರ್ಮಿಕ ಶ್ರದ್ದಾಕೇಂದ್ರವಾದ ಜೇನುಕಲ್ಲಮ್ಮ ಹಲವು ಜನಾಂಗಗಳ ಕುಲದೇವತೆಯಾಗಿ ನೆಲೆ ನಿಂತಿರುವ ದೇವಿಗೆ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ನೇತೃತ್ವದಲ್ಲಿ ಪುರೋಹಿತ ಬಳಗ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಪಿತೃ ಪಕ್ಷದಲ್ಲಿ ಹುಣ್ಣಿಮೆಯಿಂದ ಅಮಾವಾಸ್ಯೆಯ ವರೆಗೆ ಎರಡು ಮಂಗಳವಾರ ಶುಕ್ರವಾರದೊಂದು…

Read More

ವಿದ್ಯಾರ್ಥಿಗಳಿಗೆ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ :

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-19 ರಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಷನ್ ವತಿಯಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ. 24 ಸಾವಿರಗಳು, 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರೂ. 30 ಸಾವಿರಗಳು, ವೃತ್ತಿಪರ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರೂ. 60 ಸಾವಿರಗಳು ಹಾಗೂ ಸಾಮಾನ್ಯ ವೃತ್ತಿಪರ ಪದವಿಪೂರ್ವ ವಿದ್ಯಾರ್ಥಿಗಳಿಗೆ ರೂ. 36…

Read More

ರಿಪ್ಪನ್‌ಪೇಟೆಯಲ್ಲಿ ನಡೆದ ಅದ್ದೂರಿ ಆಳ್ವಾಸ್ ನುಡಿಸಿರಿ ಹಬ್ಬ – ಕಲಾರಸಿಕರನ್ನು ಮನೋರಂಜಿಸಿದ ಅಳ್ವಾಸ್ ವಿದ್ಯಾರ್ಥಿಗಳು|Alvas

ರಿಪ್ಪನ್‌ಪೇಟೆ;-ಆಳ್ವಾಸ್ ನುಡಿಸಿರಿ ವಿರಾಸತ್ ಮತ್ತು ಕಲಾಕೌಸ್ತುಭ ಕನ್ನಡ ಸಂಘ ಇವರ ಸಹಯೋಗದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ಅಯೋಜಿಸಲಾದ `ಆಳ್ವಾಸ್ ಸಾಂಸ್ಕೃತಿಕ ವೈಭವ’’ಮಲೆನಾಡಿನ ಕಲಾರಸಿಕರನ್ನು ಮನೋರಂಜಿಸಿತು. ಈ ಕಾರ್ಯಕ್ರಮಕ್ಕೆ ಶಾಸಕ ಹರತಾಳು ಹಾಲಪ್ಪ ಚಾಲನೆ ನೀಡಿ ಮಾತನಾಡಿ ನಶಿಸುತ್ತಿರುವ ಭಾರತೀಯ ಜಾನಪದ ಸಂಸ್ಕೃತಿಯನ್ನು  ಉಳಿಸಿ ಪ್ರೋತ್ಸಾಹಿಸುವ ಮೂಲಕ ಇಂದಿನ ಯುವಪೀಳಿಗೆಯಲ್ಲಿ ಜಾನಪದದ ಜಾಗೃತಿಯನ್ನು ಮೂಡಿಸುವ ಮಹಾರ್ತ್ಕಾಯದಲ್ಲಿ ಅಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಡಾ.ಎಂ ಮೋಹನ್ ಆಳ್ವರ ಕಾರ್ಯ ಪ್ರಶಂಸನೀಯವಾಗಿದೆ ಎಂದರು. ಭಾರತೀಯ ಕಲೆ ಸಾಹಿತ್ಯ ಭರತನಾಟ್ಯ…

Read More

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ, ಜುಲೈ 17, 2025: ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ಸಂಬಂಧ ಕೆಲಸ ಮಾಡಿಕೊಡುವಂತೆ ಕೇಳಿ ₹3,000 ಲಂಚದ ಬೇಡಿಕೆ ಇಟ್ಟಿದ್ದ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಮಪುರ ಗ್ರಾಮದ ನಿವಾಸಿ ವಿನೋದ್ ಬಿ. ಅವರು ಲಂಚದ ಬೇಡಿಕೆ ಬಗ್ಗೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರು ತಮ್ಮ ತಾಯಿ ಹೆಸರಿನಲ್ಲಿರುವ 30×50 ಅಡಿ ಅಳತೆಯ…

Read More

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಕೆಳಗೆ ಬಿದ್ದ ಮಂಜಯ್ಯ ನವರಿಗೆ ತೀವ್ರ ರಕ್ತಸ್ರಾವವಾಗಿತ್ತು ಕೂಡಲೇ ಸ್ಥಳೀಯರು ಆಟೋ ಮೂಲಕ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಅಷ್ಟರಲ್ಲಾಗಲೇ ಮಂಜಯ್ಯ ನವರ ಪ್ರಾಣಪಕ್ಷಿ ಹಾರಿಹೋಗಿತ್ತು.ಘಟನೆಯಲ್ಲಿ ಇನ್ನೊಂದು ಬೈಕ್ ನ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರ ಸಮೀಪದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ  ಸರ್ಕಾರಿ…

Read More

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದು ತಂದೆ-ಮಗ ಸಾವು :

ಶಿವಮೊಗ್ಗ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ, ಮಗ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಘಟನೆ ಸಂಭವಿಸಿದೆ. ತಾಳಗುಪ್ಪ – ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿದ ಇವರಿಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಘಟನೆ ನಡೆದಿದೆ. ಮೋಹನ್ ಪ್ರಸಾದ್ (70) ಮತ್ತು ಅಮರನಾಥ್ (30) ಮೃತರು. ತಂದೆ ಮತ್ತು ಮಗ ರಾತ್ರಿ ರೈಲಿನಲ್ಲಿ ಬೆಂಗಳೂರಿಗೆ…

Read More

ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ

Police raid illegal liquor shop in Huncha – Two arrested along with goods ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ Police raid illegal liquor shop in Huncha – Two arrested along with goods ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ ರಿಪ್ಪನ್…

Read More

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ ಶಿವಮೊಗ್ಗ: 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಭದ್ರಾವತಿ ತಾಲ್ಲೂಕಿನ 19 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ₹80 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ. 2022ರಲ್ಲಿ ಬಾಲಕಿಯ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿ ನಂತರ ಆಕೆಯನ್ನು ಮದುವೆಯಾಗಿದ್ದ. ಈ…

Read More