Headlines

ಹಾರೋಹಿತ್ತಲು ಗ್ರಾಮದಲ್ಲಿ ಚಿರತೆ ದಾಳಿ: ಸಿಸಿಟಿವಿಯಲ್ಲಿ ಸೆರೆ ಬಿದ್ದ ಚಿರತೆ ಓಡಾಟ, ಗ್ರಾಮಸ್ಥರಲ್ಲಿ ಆತಂಕ

ಹಾರೋಹಿತ್ತಲು ಗ್ರಾಮದಲ್ಲಿ ಚಿರತೆ ದಾಳಿ: ಸಿಸಿಟಿವಿಯಲ್ಲಿ ಸೆರೆ ಬಿದ್ದ ಚಿರತೆ ಓಡಾಟ, ಗ್ರಾಮಸ್ಥರಲ್ಲಿ ಆತಂಕ An incident took place on Sunday morning at around 3.45 am when a leopard entered the yard of a person named Vasudeva in Harohittalu village. It is learnt that the leopard attacked the pet dog in the house, but fortunately the dog escaped. ಶಿವಮೊಗ್ಗ:…

Read More

ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ  ಮೊಹಮದ್ ಬಿಲಾಲ್ ಆಯ್ಕೆ

ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ  ಮೊಹಮದ್ ಬಿಲಾಲ್ ಆಯ್ಕೆ ಶಿವಮೊಗ್ಗ: SGFI ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ  ಶಿವಮೊಗ್ಗದ  ಮೊಹಮದ್ ಬಿಲಾಲ್ ಆಯ್ಕೆಯಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್‌ ನಲ್ಲಿ ಡಿಸೆಂಬರ್ 19ರಿಂದ 24ರವರೆಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಾನೆ. ದಾವಣಗೆರೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಪೈಕಿ ಮಹಮದ್ ಬಿಲಾಲ್ ಪದಕ ಪಡೆದಿರುವ ಏಕೈಕ ಕ್ರೀಡಾಪಟುವಾಗಿದ್ದಾನೆ. ಕಳೆದ ವರ್ಷ ಸಹ ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸಹ ಬಿಲಾಲ್ ಪ್ರಥಮ ಸ್ಥಾನ…

Read More

ದಲಿತ ರೈತರ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ : ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆ:

ಶಿವಮೊಗ್ಗ: ದರಕಾಸ್ತಿನಿಂದ ದಲಿತರಿಗೆ ಮಂಜೂರಾಗಿದ್ದ ಜಮೀನನ್ನು ವಶಕ್ಕೊಪ್ಪಿಸಲು ಬಿಡದ ಅರಣ್ಯಾಧಿಕಾರಿಗಳ ಅಧಿಕಾರಿಗಳು ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಲ್ಲದೇ ನಾಲ್ವರ ಮೇಲೆ ಏಳೆಂಟು ಸುಳ್ಳು ಮೊಕದ್ದಮೆ ದಾಖಲಿಸಿರುವ‌ ಬಗ್ಗೆ ತಾಲೂಕಿನ ದೇವಕಾತಿಕೊಪ್ಪ‌ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಇಂದು ಮದ್ಯಾಹ್ನದಿಂದ ಪ್ರತಿಭಟನೆಗಿಳಿದಿದ್ದಾರೆ. ದೇವಕಾತಿಕೊಪ್ಪ ಹೊರವಲಯದ ಸರ್ವೇ ನಂ115ರಿಂದ 126ರ ವರೆಗಿನ ಭೂಮಿಯಲ್ಲಿ 12ದಲಿತರಿಗೆ 1979ರಲ್ಲಿ ಅಂದಿನ ಸರ್ಕಾರ ತಲಾ 2ಎಕರೆಯಂತೆ 24 ಎಕರೆ ಭೂಮಿಯನ್ನು ಮಂಜೂರು ಮಾಡಿತ್ತು. ಕಂದಾಯ ಇಲಾಖೆ ಈ ಭೂಮಿಗೆ ಪಹಣಿ ಹಾಗೂ ಖಾತೆ ಮಾಡಿ…

Read More

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ : ಪೊಲೀಸರೊಂದಿಗೆ ವಾಗ್ವಾದ , ಇಬ್ಬರು ವಶಕ್ಕೆ.!

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ : ಪೊಲೀಸರೊಂದಿಗೆ ವಾಗ್ವಾದ , ಇಬ್ಬರು ವಶಕ್ಕೆ.! Tension erupted in Shivamogga as BJP workers attempted to storm the Congress office during a protest. Police intervened, detained protesters, and tightened security in the area. ಶಿವಮೊಗ್ಗ: ನಗರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು….

Read More

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಖಾಯಿಲೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಆರೋಗ್ಯ ಇಲಾಖೆಯಿಂದ ಪಟ್ಟಣ ವ್ಯಾಪ್ತಿಯ ಎಲ್ಲ ಮನೆಗಳಿಗೆ ಫಾಗಿಂಗ್‌ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ. ಭಾನುವಾರ ಸಂಜೆ 04 ರಿಂದ 07 ಗಂಟೆಯವರೆಗೆ ಪಟ್ಟಣದ ಎಲ್ಲ ಮನೆಗಳಿಗೂ ಫಾಗಿಂಗ್ ನಡೆಸಲಾಗುವುದು ಈ ಸಂಧರ್ಭದಲ್ಲಿ ಮನೆಯಲ್ಲಿರುವ ಎಲ್ಲಾ ಸದಸ್ಯರು ಮನೆಯಿಂದ ಹೊರಗಡೆ ಇದ್ದು ಸಹಕರಿಸಲು…

Read More

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ BESCOM Vigilance SP Lavanya passed away in a private hospital in Bengaluru after a prolonged battle with cancer. ​ಬೆಂಗಳೂರು: ಕಳೆದ ಕೆಲವು ಸಮಯದಿಂದ ಕ್ಯಾನ್ಸರ್ ಮಹಾಮಾರಿಯ ವಿರುದ್ಧ ತೀವ್ರವಾಗಿ ಹೋರಾಡುತ್ತಿದ್ದ ರಾಜ್ಯದ ದಕ್ಷ ಪೊಲೀಸ್ ಅಧಿಕಾರಿ ಹಾಗೂ ಬೆಸ್ಕಾಂ ವಿಜಿಲೆನ್ಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಾವಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ…

Read More

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ A tragic accident in Shivamogga where a 1.5-year-old child lost life after being hit by a school bus. Police have registered a case and investigation is underway. ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಇಂದು ಮಧ್ಯಾಹ್ನ…

Read More

ಮತ್ತೆ ಮುನ್ನೆಲೆಗೆ ಬಂದ ಹೊಸನಗರ ವಿಧಾನಸಭಾ ಕ್ಷೇತ್ರ ಹೋರಾಟದ ಕೂಗು|Hosanagara

ಹೊಸನಗರ : ಕ್ಷೇತ್ರ ಪುನರ್‌ವಿಂಗಡಣೆ ನಂತರ ಅಸ್ತಿತ್ವ ಕಳೆದುಕೊಂಡಿರುವ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮತ್ತೆ ಪಡೆಯುವ ಹೋರಾಟಕ್ಕೆ ಮತ್ತೆ ಚಾಲನೆ ದೊರೆತಿದೆ. ತಾಲೂಕಿನ ಸಮಾನ ಮನಸ್ಕ ಯುವಕರ ಗುಂಪು ಈ ಹೋರಾಟಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಚಾಲನೆ ನೀಡಿದ್ದಾರೆ.ಈ ಹೋರಾಟಕ್ಕೆ ತಾಲೂಕಿನ ಜನತೆ ಅಭೂತಪೂರ್ವ ಸ್ಪಂದನೆ ನೀಡುವ ಮೂಲಕ ರಾಜ್ಯಕ್ಕೆ ಬೆಳಕು ನೀಡಿ ಕತ್ತಲಲ್ಲಿರುವ ಹೊಸನಗರ ಅಭಿವೃದ್ಧಿಗೆ ಕ್ಷೇತ್ರವೊಂದೇ ಪರಿಹಾರವೆಂದು ಹೋರಾಟ ನಡೆಸಲು ಯುವ ತಂಡಕ್ಕೆ ಸ್ಪೂರ್ತಿ ನೀಡಿದ್ದಾರೆ. ವಿಧಾನಸಭಾ ಕ್ಷೇತ್ರ ಕಳೆದುಕೊಂಡಾಗಿನಿಂದ ಹೊಸನಗರ ಕೇವಲ ತಾಲೂಕಾಗಿ ಉಳಿದುಕೊಂಡಿದೆ….

Read More

ಭಾರಿ ಮಳೆಗೆ ತೆಪ್ಪದಗಂಡಿಯಲ್ಲಿ ರಸ್ತೆಗೆ ಅಡ್ಡಲಾಗಿ ಉರುಳಿದ ಮರ – ಸಂಚಾರ ಅಸ್ತವ್ಯಸ್ತ|CKM

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಬಾಳೆಹೊನ್ನೂರು-ಕಳಸ ಮಾರ್ಗ‌ ಮಧ್ಯೆ ತೆಪ್ಪದಗಂಡಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ತೆಪ್ಪದಗಂಡಿಯಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಈ ವೇಳೆ ಸ್ಥಳೀಯರು ಹಾಗೂ ಯಾತ್ರಿಕರ ನೆರವಿನಿಂದ‌ ಮರ ತೆರವು ಕಾರ್ಯಾಚರಣೆ ನಡೆಸಿ ಕ್ರೇನ್ ಮುಖಾಂತರ ರಸ್ತೆಗೆ ಬಿದ್ದ‌ ಎರಡು ಮರಗಳನ್ನು ತೆರವುಗೊಳಿಸಲಾಯಿತು. ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ಕಂಬಗಳು ನೆಲಕ್ಕುರುಳಿರುವ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯವುಂಟಾಗಿದೆ….

Read More