Headlines

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಯಡೇಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದ ಸದಸ್ಯರು ಕಾರಣ ಏನಂತೀರಾ ಒಮ್ಮೆ ಈ ಸ್ಟೋರಿ ನೋಡಿ.!!

ಆನಂದಪುರ : ಸರ್ಕಾರ ಇದೀಗ ಕಾನೂನಿನ ಅರಿವನ್ನು ತಿಳಿಸಲು ಗ್ರಾಮ ಪಂಚಾಯತ್ ಮಟ್ಟದಿಂದ ಕಾನೂನು ಅರಿವು ಕಾರ್ಯಕ್ರಮವನ್ನು  ನಡೆಸುತ್ತಿದೆ.ಮಹಿಳೆಯರಿಗೆ ,ಮಕ್ಕಳಿಗೆ ,ದುರ್ಬಲ ವರ್ಗದವರಿಗೆ ಕಾನೂನಿನ ಸಂಪೂರ್ಣ ಅರಿವಿರಬೇಕು ಎಂಬ ಉದ್ದೇಶದಿಂದ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳನ್ನು ಒಳಗೊಂಡು ವಕೀಲರ ತಂಡದೊಂದಿಗೆ ಆಶಾ ಕಾರ್ಯಕರ್ತರ ಸಮ್ಮುಖದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಸುತ್ತಿದೆ. ಆದರೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ ದಿಂದ ಕೆಲ ಸದಸ್ಯರು ಅಸಮಾಧಾನವನ್ನು ಹೊರಹಾಕಿ…

Read More

ಹೊಸನಗರ : ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಇಂದು ಕೆರೆಯಲ್ಲಿ ಶವವಾಗಿ ಪತ್ತೆ|Hosanagara

ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಇಂದು ಹೊಸನಗರ ಸಮೀಪದ ಇಟ್ಟಕ್ಕಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೊಸನಗರ ತಾಲೂಕಿನ ಬಿಳ್ಳೋಡಿ ಗ್ರಾಮದ ಮತ್ತಿಗ ನಿವಾಸಿ ಮಂಗಳ (36) ಮೃತ ಮಹಿಳೆಯಾಗಿದ್ದು ತನ್ನ ಗಂಡನೊಂದಿಗೆ ಕಳೆದ ಎರಡ್ಮೂರು ವರ್ಷಗಳಿಂದ ತಾಯಿ ಮನೆ ಮತ್ತಿಗ ಗ್ರಾಮದಲ್ಲಿ ವಾಸ ಮಾಡುತ್ತಿದ್ದರು. ಮಾನಸಿಕವಾಗಿ ದುರ್ಬಲರಾಗಿದ್ದ ಈಕೆ ನ.03 ರಂದು ಮಧ್ಯಾಹ್ನ 2:30ರ ಸುಮಾರಿಗೆ ಬಿಳ್ಳೋಡಿ ಗ್ರಾಮದಿಂದ ಕಾಣೆಯಾಗಿದ್ದರು. ಸಂಬಂಧಿಕರು ಎಲ್ಲ ಕಡೆ ಹುಡುಕಿದರು ಪತ್ತೆಯಾಗದೆ ಇದ್ದು ನಿನ್ನೆ ಹೊಸನಗರ ಠಾಣೆಯಲ್ಲಿ ಮೃತಳ…

Read More

ರಿಪ್ಪನ್‌ಪೇಟೆ ಸಮೀಪ ಎರಡು ಕಾರುಗಳ ನಡುವೆ ಭೀಕರ ಅಪಘಾತ : ಸ್ಥಿತಿ ಗಂಭೀರ – ಮೆಗ್ಗಾನ್ ಗೆ ದಾಖಲು|accident

ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಸಮೀಪದಲ್ಲಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರ ಕಡೆಗೆ ತೆರಳುತಿದ್ದ ಮಾರುತಿ ಓಮಿನಿ ಕಾರು ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಸ್ಯಾಂಟ್ರೋ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಮಾರುತಿ ಓಮಿನಿ ಕಾರಿನಲ್ಲಿದ್ದ ಪಟ್ಟಣದ ಗವಟೂರು ಗ್ರಾಮದ ಬೋಟಿ ವ್ಯಾಪಾರಿ ತವಾಮಣಿ (45) ಎಂಬುವವರಿಗೆ ಗಂಭೀರ ಗಾಯಗಳಾಗಿದೆ.ಸೆವಾಮಣಿ ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಯಾಂಟ್ರೋ ಕಾರಿನಲ್ಲಿದ್ದ ಶಿವಮೊಗ್ಗ…

Read More

ಉದ್ಯಮಶೀಲತೆಯಿಂದ ಮಹಿಳೆಯರು ಸಾವಲಂಬನೆಯ ಬದುಕನ್ನು ಕಂಡುಕೊಳ್ಳಬಹುದು :ಸಿ.ಎಲ್.ರಮೇಶ್|rpet

ಉದ್ಯಮಶೀಲತೆಯಿಂದ ಮಹಿಳೆಯರು ಸಾವಲಂಬನೆಯ ಬದುಕನ್ನು ಕಂಡುಕೊಳ್ಳಬಹುದು :ಸಿ.ಎಲ್.ರಮೇಶ್ ರಿಪ್ಪನ್ ಪೇಟೆ : ಮಹಿಳೆಯರ ಸ್ವಾವಲಂಬನೆಯ ಬದುಕಿಗೆ ಉದ್ಯಮಶೀಲತೆ ಅವಶ್ಯಕ, ಉದ್ಯಮ ಶೀಲತೆಯಿಂದ ಮಹಿಳೆಯರು ಸಾವಲಂಬನೆಯ  ಬದುಕನ್ನು ಕಂಡುಕೊಳ್ಳಬಹುದು.ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯದ ಬಗ್ಗೆ ಪ್ರತಿಯೊಬ್ಬ ಮಹಿಳೆ ಅರಿವನ್ನು ಹೊಂದಿರಬೇಕು ಎಂದು ಸಂಪನ್ಮೂಲ ವ್ಯಕ್ತಿ ರಮೇಶ್ ಸಿ.ಎಲ್. ಹೇಳಿದರು.  ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಹಾಗೂ ಮಲೆನಾಡು ಗ್ರಾಮೀಣ  ಅಭಿವೃದ್ಧಿ ಪ್ರತಿಷ್ಠಾನ ಬೆಳಂದೂರು ಇವರ ಸಂಯುಕ್ತ…

Read More

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಹೊಸನಗರ:- 79ನೇ ಸ್ವಾತಂತ್ರ್ಯೋತ್ಸವವನ್ನು ತಾಲೂಕಿನ ಹಲವು ಮಸೀದಿಗಳಲ್ಲಿ ಸಂಭ್ರಮ ಹಾಗೂ ಸಡಗರದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು. ರಿಪ್ಪನ್ ಪೇಟೆ ರಿಪ್ಪನ್ ಪೇಟೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷರಾದ ಹಸನಬ್ಬ ಬಾವ ಬ್ಯಾರಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಈ ಸಂಧರ್ಭದಲ್ಲಿ ಧರ್ಮಗುರುಗಳಾದ ಮುನೀರ್ ಸಖಾಫಿ ಗ್ರಾಪಂ ಸದಸ್ಯ ಆಸೀಫ್ ಹಾಗೂ ಇನ್ನಿತರರು ಇದ್ದರು ನಿಟ್ಟೂರು ನಿಟ್ಟೂರು ಜುಮ್ಮಾ ಮಸೀದಿಯ ಧರ್ಮಗುರುಗಳಾದ ಉಬೇದುಲ್ಲಾ ಸಖಾಫಿ ಮಸೀದಿಯ ಆವರಣದಲ್ಲಿ…

Read More
Person wearing mask

Nam sed metus sed diam tincidunt volutpat sit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ ರಿಪ್ಪನ್‌ಪೇಟೆ : ಪಟ್ಟಣದ ಹಿರಿಯ ರಾಜಕಾರಣಿ ಜಿ ಎಸ್ ವರದರಾಜ್ ರವರನ್ನು ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರನ್ನಾಗಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಆಧ್ಯಕ್ಷ ಡಾ.ಕಡಿದಾಳ್ ಗೋಪಾಲ್ ನೇಮಕ ಮಾಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಜಿ ಎಸ್ ವರದರಾಜ್ ತಾಲೂಕು ಸಮಿತಿ ಹಾಗೂ ಜಿಲ್ಲಾ ಸಮಿತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ ಎಸ್ ವರದರಾಜ್ ರವರಿಗೆ…

Read More

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News ತೀರ್ಥಹಳ್ಳಿ : ಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಂಟುರು ಕಟ್ಟೆ ಕೈಮರ ಗ್ರಾಮದ ರೈತನೋರ್ವ ಮತ್ತಿಗ ವರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ಅತ್ತಿಗಾರ ಬೈಲು ಗ್ರಾಮದ ಉಮೇಶ್  ( 55 ವರ್ಷ ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತಾವು ಬೆಳೆದ ಅಡಕೆ ತೋಟಕ್ಕೆ ಎಲೆಚುಕ್ಕಿ ರೋಗ ತೀವ್ರವಾಗಿ ಹರಡಿದ್ದರಿಂದ ಬೇಸತ್ತು ಹೋಗಿದ್ದರು.ಕೈಮರ ಸೊಸೈಟಿ ಹಾಗು…

Read More

ಕಾಂಗ್ರೆಸ್ ಶಾಸಕರ ಹೇಳಿಕೆಗೆ ಖಂಡನೆ

(ರಿಪ್ಪನ್ ಪೇಟೆ ) ಶಾಸಕರಾದ ಜಮೀರ್ ಅಹ್ಮದ್ ಖಾನ್ ರವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ  ವಿರುದ್ಧ  ಲಘುವಾಗಿ ಮಾತನಾಡಿದ ಜಮೀರ್ ಅಹ್ಮದ್ ಖಾನ್ ವಿರುದ್ಧ ಜಾತ್ಯತೀತ ಜನತಾದಳದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ಜಾತ್ಯಾತೀತ ಜನತಾದಳ ಕಾರ್ಯದರ್ಶಿ ರಫಿ ರಿಪ್ಪನ್ ಪೇಟೆ ಮಾತನಾಡುತ್ತಾ ಅಭಿವೃದ್ಧಿ ಚಿಂತಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ನಾಲಿಗೆ ಹರಿಬಿಡುತ್ತಿರುವ ಜಮೀರ್ ಅಹ್ಮದ್ ಖಾನ್ ತಮ್ಮ ವರ್ತನೆ ಬದಲಾಯಿಸಿಕೊಳ್ಳದಿದ್ದರೆ ಮುಂದಿನ…

Read More

ಹೊಸನಗರ ಜೆಸಿಐ ವತಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ “ಹೇರ್ ಡೊನೇಷನ್” ಕಾರ್ಯಕ್ರಮ

ಹೊಸನಗರ:- ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಜೆಸಿಐ ಹೊಸನಗರ ಕೊಡಚಾದ್ರಿಯ ಅಧ್ಯಕ್ಷರು ಸೀಮಾಕಿರಣ್ ಸೆರಾವ್ ರವರ ನೇತೃತ್ವದಲ್ಲಿ ಹೇರ್ ಡೊನೇಷನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜೆಸಿಐ ಹೊಸನಗರ ಕೊಡಚಾದ್ರಿ, ಜೆಸಿ ಸದಸ್ಯರು ಮತ್ತು ಪದಾಧಿಕಾರಿಗಳು ಮತ್ತು ಕುಟುಂಬದವರು ಮತ್ತು ಬೆಂಗಳೂರಿನಿಂದ ಹೇರ್ ಡೋನೆಷನ್ ಟ್ರಸ್ಟ್ ನವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಡಾ!ಚಡಗ ಕಾಂಪ್ಲೆಕ್ಸ್ ಸಿಯಂಟೋ ಬ್ಯೂಟಿ ಸಲೂನ್ ನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಜೆಸಿಐ ಕೊಡಚಾದ್ರಿ ಹೊಸನಗರ ಅಧ್ಯಕ್ಷರಾದ ಸೀಮಾ ಕಿರಣ್ ಮತ್ತು ಅವರ ಮಗಳಾದ ಅರ್ಚನಾ…

Read More