ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ -ಬೈಕ್ ಸವಾರನಿಗೆ ಗಂಭೀರ ಗಾಯ
ತೀರ್ಥಹಳ್ಳಿ : ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಅರೆಕಲ್ ಬಳಿ ಅ.19ರ ಶನಿವಾರ ನಡೆದಿದೆ.
ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ ಬಳಿ ಈ ಅವಘಡ ಸಂಭವಿಸಿದ್ದು ಹಾಲಾಡಿ ಶಿವರಾಮ್ (45) ಗಂಭೀರ ಗಾಯಗೊಂಡ ವ್ಯಕ್ತಿ.
ಬೈಕ್ ನಲ್ಲಿ ಬರುತ್ತಿದ್ದ ಶಿವರಾಮ್ ಅವರಿಗೆ ಲಾರಿ ಗುದ್ದಿದೆ. ಈ ಪರಿಣಾಮ ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸಲಾಗಿದೆ.
ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…
ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
View Comments
Your blog is a true hidden gem on the internet. Your thoughtful analysis and in-depth commentary set you apart from the crowd. Keep up the excellent work!