ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were arrested for allegedly preparing to hunt wildlife at night in the Sirigere forest area of Hanagere Wildlife Range in Shivamogga. ಶಿವಮೊಗ್ಗ: ತಾಲೂಕಿನ ಹಣಗೇರಿ ವನ್ಯಜೀವಿ ವಲಯದ ಸಿರಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ವನ್ಯಜೀವಿಗಳ ಬೇಟೆಗೆ ಸಜ್ಜಾಗಿದ್ದ ನಾಲ್ವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ…

Read More

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20 others were injured after a private tourist bus carrying students overturned near Aymangala in Chitradurga district, Karnataka. ಚಿತ್ರದುರ್ಗ: ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ…

Read More

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil B. Ramdas has gone missing from Thirthahalli. Police seek public help to trace him. ಶಿವಮೊಗ್ಗ: ಬೆಂಗಳೂರಿನ ಕೊಡಿಗೆಹಳ್ಳಿಯ ವೆಲ್ ಪುಲಾ ಆಸ್ ಡೆಲ್ ಅಪಾರ್ಟ್‌ಮೆಂಟ್ ನಿವಾಸಿ, 55 ವರ್ಷದ ಸಿವಿಲ್ ಕಂಟ್ರಾಕ್ಟರ್ ಅನಿಲ್ ಬಿ. ರಾಮ್‌ದಾಸ್ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದಾರೆ. ಆಗಸ್ಟ್ 14ರಂದು ತೀರ್ಥಹಳ್ಳಿಯ ಮಯೂರ…

Read More

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department plantation watcher K.N. Ramu was seriously injured after a bear attack while on duty in Shidiginahalu village of Shikaripura taluk, Shivamogga district. Senior forest officials visited him at the hospital and provided support. ಶಿಕಾರಿಪುರ: ಕರ್ತವ್ಯ ನಿರ್ವಹಿಸುತ್ತಿದ್ದ ಅರಣ್ಯ ಇಲಾಖೆಯ ಪ್ಲಾಂಟೇಶನ್ ವಾಚರ್…

Read More

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two accused for allegedly robbing a farmer at knifepoint near Kommanalu on Savalanga Road and stealing cash and a gold bracelet. ಶಿವಮೊಗ್ಗ: ಸವಳಂಗ ರಸ್ತೆಯ ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯ ಬಳಿ ಕಾರು ನಿಲ್ಲಿಸಿಕೊಂಡಿದ್ದ ವ್ಯಕ್ತಿಗೆ ಚಾಕು ತೋರಿಸಿ ಬೆದರಿಸಿ ನಗದು ಹಾಗೂ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರನ್ನು…

Read More

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public School Ripponpete invites applications for Data Management Assistant and Security Guard temporary posts under Samagra Shikshana Karnataka. Apply by August 22, 2026. ರಿಪ್ಪನ್‌ಪೇಟೆ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್), ರಿಪ್ಪನ್‌ಪೇಟೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ…

Read More

ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಕೆದಲಗುಡ್ಡೆಯ ಲಕ್ಷ್ಮಣ ನಾಪತ್ತೆ: ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ

ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಕೆದಲಗುಡ್ಡೆಯ ಲಕ್ಷ್ಮಣ ನಾಪತ್ತೆ: ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ 30-year-old Lakshman from Kedalagudde, Kenchanala, Hosanagara, went missing after leaving home for daily wage work in Puramatha village on July 29, 2026. ರಿಪ್ಪನ್ ಪೇಟೆ : ಇಲ್ಲಿನ ಕೆಂಚನಾಲ ಗ್ರಾಮದ ಕೆದಲಗುಡ್ಡೆ ನಿವಾಸಿ, 30 ವರ್ಷದ ಲಕ್ಷ್ಮಣ ತಂದೆ ದಿವಂಗತ ಗಿರಿಯಪ್ಪ ಎಂಬವರು ಕಾಣೆಯಾಗಿದ್ದಾರೆ. ಲಕ್ಷ್ಮಣ ಅವರು ಜುಲೈ 29, 2026ರಂದು ಕೆದಲಗುಡ್ಡೆಯಲ್ಲಿರುವ ತಮ್ಮ…

Read More

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of Political Science at Indira Gandhi College, Sagar, has been awarded a PhD by Tumkur University for her research on transformations in Karnataka politics from 1947 to 2000. ಸೊರಬ: ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಹನೀಫ್ ಸಾಬ್ ಅವರ ಪುತ್ರಿ ಹಾಗೂ ನದೀಮ್ ನವಾಜ್ ಅವರ ಪತ್ನಿ,…

Read More

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered POCSO and Atrocities Act cases against a PU college principal following a minor student’s complaint alleging harassment and inappropriate conduct. ಶಿವಮೊಗ್ಗ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಪ್ರತಿಷ್ಠಿತ ಪಿಯು ಕಾಲೇಜೊಂದರ ಪ್ರಾಂಶುಪಾಲರ ವಿರುದ್ಧ ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ….

Read More

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected for labour cards and renewals, but cards were not issued for years. They demand an inquiry and justice. ರಿಪ್ಪನ್‌ಪೇಟೆ: ಕಾರ್ಮಿಕರ ಕಾರ್ಡ್ ಮಾಡಿಸಿಕೊಡುವುದಾಗಿ ಹಾಗೂ ನವೀಕರಣ ಮಾಡಿಕೊಡುವುದಾಗಿ ನಂಬಿಸಿ ಹಣ ಪಡೆದು, ವರ್ಷಗಳೇ ಕಳೆದರೂ ಕಾರ್ಡ್ ನೀಡದೆ ಸತಾಯಿಸಲಾಗುತ್ತಿದೆ ಎಂದು ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ…

Read More