ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding revised government bus timings for Saluru and Kondluru villages to suit school, college and work schedules. ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸಾಲೂರು ಹಾಗೂ ಕೊಂಡ್ಲೂರು ಗ್ರಾಮಗಳಿಗೆ ಸಂಚರಿಸುವ ಸರ್ಕಾರಿ ಬಸ್‌ಗಳ ವೇಳಾಪಟ್ಟಿ ಬದಲಾಯಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಪ್ರತಿಭಟನೆ ನಡೆಸಿದರು. ಪ್ರಸ್ತುತ ಬಸ್ ಸಂಚಾರದ ಸಮಯವು…

Read More

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister Madhu Bangarappa made a surprise visit to the new cardiology hospital at McGann Hospital and Ayanur Government School, reviewed facilities, patient care, shoes and socks quality, and assured action on a ₹6 crore equipment funding request. ಶಿವಮೊಗ್ಗ, ಸೆ. 11: ಜಿಲ್ಲಾ…

Read More

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in the under-75 kg Karate category at the Shivamogga Dasara Sports Meet, adding another achievement to his national and international martial arts journey. ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆಯ…

Read More

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor sale is allegedly taking place openly at grocery shops and hotels in Heddaripur village, prompting public anger and demands for strict action by the Excise Department. ಹೆದ್ದಾರಿಪುರ ಗ್ರಾಮದ ಮೂಲೆ ಮೂಲೆಯಲ್ಲಿರುವ ಸಣ್ಣ ಪುಟ್ಟ ಕಿರಾಣಿ ಅಂಗಡಿಗಳು ಹಾಗೂ ಹೋಟೆಲ್‌ಗಳಲ್ಲಿ ಇದೀಗ ಅಕ್ರಮ ಮದ್ಯ ಮಾರಾಟವು…

Read More

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru Government Higher Primary School showcased children’s creativity, cultural values and communal harmony, with parents from different communities participating enthusiastically. ​ಮಕ್ಕಳ ನಗು ಮತ್ತು ಮುಗ್ಧತೆಯಲ್ಲಿ ದೇವರನ್ನು ಕಾಣಬಹುದು ಎಂಬ ಮಾತಿಗೆ ಕೋಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (GHPS Koduru) ಗುರುವಾರ ಅಕ್ಷರಶಃ ಸಾಕ್ಷಿಯಾಯಿತು. ಶಾಲಾ ಆವರಣವು ಕೇವಲ…

Read More

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River from railway bridge in Shivamogga. Fire and Rescue Services personnel safely rescue her using a rubber boat. ಶಿವಮೊಗ್ಗ: ನಗರದ ರೈಲ್ವೆ ಸೇತುವೆ ಮೇಲಿನಿಂದ 19 ವರ್ಷದ ಯುವತಿಯೊಬ್ಬರು ತುಂಗಾ ನದಿಗೆ ಹಾರಿದ ಘಟನೆ ಇಂದು ಸಂಜೆ ನಡೆದಿದೆ. ಅದೃಷ್ಟವಶಾತ್‌ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನದಿಯಲ್ಲಿ ನೀರಿನ…

Read More

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a sudden raid at an alleged illegal slaughterhouse in Budh Nagar, Shivamogga, and seize kilograms of meat. A suo motu case has been registered and investigation is underway. ಶಿವಮೊಗ್ಗ: ನಗರದ ಬುದ್ಧನಗರ 1ನೇ ಕ್ರಾಸ್‌ನಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು…

Read More

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government Higher Primary Boys School, established in 1926, forms a centenary committee with Niroop Kumar as president and Suresh Singh M as working president to commemorate its 100-year educational journey. ರಿಪ್ಪನ್‌ಪೇಟೆ: 1926ರಲ್ಲಿ ಸ್ಥಾಪನೆಯಾಗಿ ಗ್ರಾಮೀಣ ಭಾಗದ ಅಸಂಖ್ಯಾತ ವಿದ್ಯಾರ್ಥಿಗಳಿಗೆ ಶಿಕ್ಷಣದ ಬೆಳಕು ನೀಡಿರುವ ರಿಪ್ಪನ್‌ಪೇಟೆ…

Read More

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರನ್ನು ನಮಿತಾ (21) ಎಂದು ಗುರುತಿಸಲಾಗಿದ್ದು, ಅವರು ಶಿಕಾರಿಪುರದ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ನಮಿತಾ ಅವರು ಕಾಲೇಜು ಸಮವಸ್ತ್ರದಲ್ಲಿದ್ದ ಸಂದರ್ಭದಲ್ಲೇ ಕೆರೆಗೆ ಬಿದ್ದು ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇತ್ತೀಚೆಗೆ ಪ್ರಕಟಗೊಂಡ ಪರೀಕ್ಷಾ ಫಲಿತಾಂಶದಲ್ಲಿ ಒಂದು ಸೆಮಿಸ್ಟರ್‌ನಲ್ಲಿ ಅವರು ಅನುತ್ತೀರ್ಣರಾಗಿದ್ದರು ಎನ್ನಲಾಗಿದೆ….

Read More

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested a man accused of cheating a woman in the name of black magic and recovered 161 grams of gold ornaments and gold bullion worth ₹22.5 lakh. ಭದ್ರಾವತಿ: ವಾಮಾಚಾರ ಮಾಡಲಾಗಿದೆ ಎಂದು ಮಹಿಳೆಯನ್ನು ನಂಬಿಸಿ, ಪೂಜೆ ಮಾಡುವ ನೆಪದಲ್ಲಿ ಚಿನ್ನಾಭರಣ ಹಾಗೂ ಹಣ ಪಡೆದು ವಂಚಿಸಿದ…

Read More