Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

RIPPONPETE | ವಿನಾಯಕ ವೃತ್ತದಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಕಾರು ಜಖಂ

A collision between a truck and a car occurred at Vinayaka Circle in Ripponpete, causing severe damage to the car and temporary traffic disruption. RIPPONPETE | ವಿನಾಯಕ ವೃತ್ತದಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಕಾರು ಜಖಂ ವಿನಾಯಕ ವೃತ್ತದಲ್ಲಿ ಸುರಕ್ಷತಾ ಕ್ರಮಗಳ ಕೊರತೆ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ರಿಪ್ಪನ್‌ಪೇಟೆ: ಪಟ್ಟಣದ ವಿನಾಯಕ ವೃತ್ತದಲ್ಲಿ ಲಾರಿ ಮತ್ತು ಕಾರಿನ ನಡುವೆ ಅಪಘಾತ…

Read More

ಮಧ್ಯರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ತಿರುಗಾಟ – ವ್ಯಕ್ತಿಯ ಬಂಧನ

A man was arrested by Bhadravathi New Town Police for roaming with a deadly weapon on Jedikatte Hosuru Main Road. A case has been registered under the Arms Act, 1959. ಭದ್ರಾವತಿ: ಮಾರಕಾಸ್ತ್ರ ಹಿಡಿದು ಸಾರ್ವಜನಿಕವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹೋಳಿ | ಗಾಂಧಿನಗರದ ಯುವಕರಿಂದ ಕಾಮಣ್ಣನ ದಹನ

Holi festival celebrated with great enthusiasm in the town as youths marked the occasion by burning Kamanna’s effigy at Vinayaka Circle and playing with colors across various localities. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಂಗಿನ ಹಬ್ಬ ಹೋಳಿಯನ್ನು ಬುಧವಾರ ಯುವಕರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಹೋಳಿ ಹಬ್ಬದ ಉತ್ಸಾಹ ಕಳೆಗಟ್ಟಿದ್ದು, ಯುವಕರು, ಯುವತಿಯರು ಹಾಗೂ ಮಕ್ಕಳು ಬಣ್ಣದ ಓಕುಳಿಯಲ್ಲಿ…

Read More

ಬಣ್ಣದ ಓಕುಳಿಯಲ್ಲಿ ಮಿಂದೆದ್ದ ಶಿವಮೊಗ್ಗ – ಬಣ್ಣ, ಬೈಕ್ ರ‍್ಯಾಲಿ, ಡ್ಯಾನ್ಸ್ |ಗೋಪಿ ವೃತ್ತದಲ್ಲಿ ಹೋಳಿ ಸಂಭ್ರಮ

Holi festival was celebrated with vibrant enthusiasm across Shivamogga city, featuring DJ dance, rain dance, Kama Dahana rituals, tight police security, and large public participation at Gopi Circle and other major localities. ಶಿವಮೊಗ್ಗ: ನಗರದಾದ್ಯಂತ ಬುಧವಾರ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ಯುವಕ-ಯುವತಿಯರು, ಮಕ್ಕಳು, ಮಹಿಳೆಯರು ಬಣ್ಣಗಳನ್ನು ಪರಸ್ಪರ ಎರಚಿಕೊಂಡು ರಂಗಿನ ಹಬ್ಬದ ಸಂಭ್ರಮದಲ್ಲಿ ತೇಲಿದರು. ಭ್ರಾತೃತ್ವ ಮತ್ತು ಭಾವೈಕ್ಯತೆಯ ಸಂಕೇತವಾದ ಹೋಳಿ…

Read More

ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಪುಡಿ ಮಾಡಿದ ಕಿಡಿಗೇಡಿಗಳು

Miscreants vandalized a newly purchased Swift car by smashing its front and rear windows in Sharavathi Nagar, Shivamogga. The entire act was captured on CCTV, and a case has been registered at Doddapete Police Station. ಶಿವಮೊಗ್ಗ: ಶರಾವತಿ ನಗರದ ಹಂದಿ ಗೊಲ್ಲರ ಕ್ಯಾಂಪ್​​ನಲ್ಲಿ ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಕಿಡಿಗೇಡಿಗಳಿಬ್ಬರು ಪುಡಿ ಪುಡಿ ಮಾಡಿ ಕಾರನ್ನು ಜಖಂಗೊಳಿಸಿದ್ದಾರೆ. ಕಿಡಿಗೇಡಿಗಳ‌ ಕೃತ್ಯ…

Read More

ನಾಯಿ ಅಡ್ಡ ಬಂದು ಬೈಕ್ ಅಪಘಾತ – ಯುವಕ ಸಾವು

A 35-year-old man from Kerehalli died after his bike skidded when a dog suddenly crossed the road near KEB office on Sagar Road in Ripponpet. He succumbed to injuries while being shifted for advanced treatment. A case has been registered at Ripponpet Police Station. ರಿಪ್ಪನ್‌ಪೇಟೆ: ಇಲ್ಲಿನ ಸಾಗರ ರಸ್ತೆಯ ಕೆಇಬಿ ಕಚೇರಿ ಮುಂಭಾಗದಲ್ಲಿ ಬೈಕ್‌ಗೆ ನಾಯಿ ಅಡ್ಡ ಬಂದ…

Read More

ಕಾಡಿನಲ್ಲಿ ಪತ್ತೆಯಾಗಿದ್ದ ಅನಾಮಧೇಯ ತಲೆಬುರುಡೆ |ಉಳಿದಿದ್ದ ಒಂದು ಹಲ್ಲಿನಲ್ಲಿ ಅಡಗಿತ್ತು ಆ ಸಾವಿನ ಅಸಲಿ ಕಹಾನಿ!

ಕಾಡಿನಲ್ಲಿ ಪತ್ತೆಯಾಗಿದ್ದ ಅನಾಮಧೇಯ ತಲೆಬುರುಡೆ |ಉಳಿದಿದ್ದ ಒಂದು ಹಲ್ಲಿನಲ್ಲಿ ಅಡಗಿತ್ತು ಆ ಸಾವಿನ ಅಸಲಿ ಕಹಾನಿ! | ಒಂದೂವರೆ ವರ್ಷದ ಮಿಸ್ಟರಿ ಭೇದಿಸಿದ ಆನಂದಪುರ ಪೊಲೀಸರು After 18 months, Anandapura police solved a mysterious skull case found in Thyagarthi forest using DNA analysis from a single tooth, confirming the identity of a missing man through forensic evidence. ಸಾಗರ: ಸುಮಾರು ಒಂದೂವರೆ ವರ್ಷದ ಹಿಂದೆ…

Read More

HOSANAGARA | ಮನೆಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ, ನಾಲ್ವರು ಆರೋಪಿಗಳು ಬಂಧನ

Hosanagar police crack a house burglary case, arrest four accused from Bhatkal and seize gold ornaments worth lakhs, including 387 grams of jewellery and a Tata Etios car. Investigation continues. ಹೊಸನಗರ: ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಕಳ್ಳತನ ಪ್ರಕರಣವನ್ನು ನಗರ ಪಿಎಸೈ ಶಿವಾನಂದ ಕೆ ರವರ ನೇತೃತ್ವದಲ್ಲಿ ಪೊಲೀಸರು ಯಶಸ್ವಿಯಾಗಿ ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ…

Read More

ಪ್ರವಾಸೋದ್ಯಮ ಇಲಾಖೆಯಿಂದ ಬಂಪರ್ ಅವಕಾಶ: ಮೊಬೈಲ್ ಕ್ಯಾಂಟೀನ್‌ಗೆ ಲಕ್ಷಾಂತರ ಸಹಾಯಧನ – ಇಂದೇ ಅರ್ಜಿ ಹಾಕಿ!

The Tourism Department has invited applications for subsidy under the Mobile Canteen Scheme 2025-26 in Shivamogga district. Eligible SC and ST candidates can apply to receive financial assistance for purchasing mobile canteen vehicles. Last date to apply is March 13 ಶಿವಮೊಗ್ಗ: ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸುವ ಜೊತೆಗೆ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆ…

Read More

ಮದ್ಯ ಸೇವಿಸಲು ಬಾರ್ ಗೆ ಬಂದ ದಂಪತಿಗಳ ಮೇಲೆ ಮಚ್ಚಿನಿಂದ ದಾಳಿ – ಆಸ್ಪತ್ರೆಗೆ ದಾಖಲು

ಮದ್ಯ ಸೇವಿಸಲು ಬಾರ್ ಗೆ ಬಂದ ದಂಪತಿಗಳ ಮೇಲೆ ಮಚ್ಚಿನಿಂದ ದಾಳಿ | A couple was seriously injured after a youth allegedly attacked them with a machete on Sagar Road near Gadikoppa in Shivamogga. The accused fled the scene, and a case has been registered at Tunganagar Police Station. ಶಿವಮೊಗ್ಗ: ನಗರದಲ್ಲಿನ ಸಾಗರ ರಸ್ತೆಯಲ್ಲಿ ದಂಪತಿ ಮೇಲೆ ಯುವಕನೋರ್ವ ಮಚ್ಚಿನಿಂದ ಮಾರಣಾಂತಿಕ…

Read More