ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant from Shikaripura in Shivamogga district died after consuming poison, allegedly due to mental distress following the NEET re-examination announcement. A case has been registered based on the father’s complaint. ಶಿವಮೊಗ್ಗ, ಆ.6: ನೀಟ್ (NEET) ಪರೀಕ್ಷೆಗೆ ಸಂಬಂಧಿಸಿದ ಮಾನಸಿಕ ಒತ್ತಡದಿಂದ ವಿಷ ಸೇವಿಸಿದ್ದ ವಿದ್ಯಾರ್ಥಿಯೊಬ್ಬ…

Read More

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested Abdul Majeed, an accused in a series of cattle theft cases, after a dramatic chase from Hebri to Ripponpet. The suspect had abandoned his car and escaped into the forest before being traced and arrested. ತೀರ್ಥಹಳ್ಳಿ, ಆ.6: ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ…

Read More

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ A rare lamb with eight legs, three ears, two tails, and two tongues was born in Uddri Vaddigere village near Soraba, Karnataka. The newborn survived only for a few hours, drawing huge public attention. ಸೊರಬ, ಆ.6: ತಾಲೂಕಿನ ಉದ್ರಿ ಗ್ರಾಮ ಸಮೀಪದ ಉದ್ರಿ…

Read More

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ Anandapur Police arrested the prime accused in a ₹9.60 lakh fake gold coin fraud case near Sagar and recovered ₹7.10 lakh cash. Investigation is underway. ಸಾಗರ, ಆ.5: ಕಡಿಮೆ ಬೆಲೆಗೆ ಬಂಗಾರದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹9.60 ಲಕ್ಷ ನಗದು ಪಡೆದು ನಕಲಿ…

Read More

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A woman travelling from Shivamogga to Kargal lost gold jewellery worth ₹17.55 lakh and ₹45,000 cash after falling asleep on a bus. Anandanapura Police have registered a theft case and launched an investigation. ಸಾಗರ, ಆ.5: ಶಿವಮೊಗ್ಗದಿಂದ ಕಾರ್ಗಲ್‌ಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact with a snapped electric wire from an irrigation pump set in Anandapura. ERV police responded immediately, and MESCOM officials were informed for further action. ಆನಂದಪುರ, ಆ.5: ನೀರಾವರಿ ಪಂಪ್‌ಸೆಟ್‌ಗೆ ಸಂಪರ್ಕ ಕಲ್ಪಿಸಿದ್ದ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದ ಪರಿಣಾಮ ಎಮ್ಮೆಯೊಂದು ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ…

Read More

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ Former Hosanagara MLA B. Swamirao criticizes the Karnataka Congress cabinet expansion, alleging injustice to women, Brahmins, and loyal senior legislators while favoring sons of former chief ministers. ಹೊಸನಗರ, ಆ.4: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರು, ವಿಪ್ರ ಸಮುದಾಯ ಹಾಗೂ ಪಕ್ಷಕ್ಕಾಗಿ…

Read More

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth died on the spot after a Honda City car crashed into a tree and split into three pieces near Harige on the outskirts of Shivamogga. Police have registered a case and launched an investigation. ಶಿವಮೊಗ್ಗ, ಆ.4: ಶಿವಮೊಗ್ಗ ಹೊರವಲಯದ ಹರಿಗೆ ಸಮೀಪ…

Read More

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in as the President of SCI Ripponpet Legion during a ceremony attended by national and state office bearers. The event highlighted leadership development, social service, and blood donation initiatives. ​ರಿಪ್ಪನ್‌ಪೇಟೆ: ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ (ಎಸ್‌ಸಿಐ) ರಿಪ್ಪನ್‌ಪೇಟೆ ಲಿಜನ್‌ನ ನೂತನ…

Read More

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru Gopalakrishna withdraws his resignation decision after Chief Minister D.K. Shivakumar’s intervention, saying he will continue working for the Congress party despite missing a cabinet berth. ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ…

Read More